ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರ, 16–12–1963

Last Updated 15 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಇನ್ನೆರಡು ವರ್ಷ ರಾಜ್ಯಕ್ಕೆ ಭಾರಿ ಹಣದ ಮುಗ್ಗಟ್ಟು
ಮೈಸೂರು, ಡಿ. 15– ಬರುವ ಎರಡು ವರ್ಷಗಳಲ್ಲಿ ರಾಜ್ಯದ ಹಣಕಾಸಿನ ಪರಿ­ಸ್ಥಿತಿ ಇನ್ನೂ ಕೆಟ್ಟು ಬಹಳ ಕಷ್ಟ ಸ್ಥಿತಿ ಉಂಟಾ­ಗಬಹುದೆಂಬ ಆತಂಕ
ವನ್ನು ಹಣ­ಕಾಸಿನ ಸಚಿವ ಶ್ರೀ ಬಿ.ಡಿ. ಜತ್ತಿ ಅವರು ಇಂದು ಇಲ್ಲಿ ವ್ಯಕ್ತಪಡಿಸಿದರು.

ಮುಂದೆ ನ್ಯಾಯಾಂಗ ತನಿಖೆ ಎದುರಿಸಬೇಕಾದೀತೆಂದು ಮುಖ್ಯಮಂತ್ರಿಗೆ ಎಚ್ಚರಿಕೆ
ಬೆಂಗಳೂರು, ಡಿ. 15– ಆಡಳಿತದಲ್ಲಿ ಭ್ರಷ್ಟಾಚಾರದ ಬಗ್ಗೆ ಬರುವ ದೂರು­ಗಳನ್ನು ತಿರಸ್ಕರಿಸುತ್ತಾ ಹೋದರೆ, ಮುಂದೆ ಪಂಜಾಬಿನ ಮುಖ್ಯಮಂತ್ರಿ ಹಾಗೆ ನ್ಯಾಯಾಂಗ ವಿಚಾರಣೆಗೆ ಗುರಿ­ಯಾ­ಗಬೇಕಾದೀತೆಂದು ಪಿಎಸ್‌ಪಿ ಸದಸ್ಯ ಶ್ರೀ ಎಸ್‌.ಎಂ.ಕೃಷ್ಣ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT