ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರ 28-2-1961

Last Updated 27 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಹೊಸ ಸಚಿವರಿಂದಪ್ರಮಾಣ ವಚನ
ಬೆಂಗಳೂರು, ಫೆ. 27- ರಾಜ್ಯದ ನೂತನ ಸಚಿವರಾದ ಶ್ರೀ ಎಚ್. ಕೆ. ವೀರಣ್ಣಗೌಡ, ಎಚ್. ಎಸ್. ರುದ್ರಪ್ಪ, ಬಿ. ವೈಕುಂಠ ಬಾಳಿಗ ಮತ್ತು ವೀರೇಂದ್ರ ಪಾಟೀಲ್ ಅವರು ಇಂದು ಬೆಂಗಳೂರು ಅರಮನೆಯಲ್ಲಿ ಬೆಳಿಗ್ಗೆ 9-30ಕ್ಕೆ ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ಸಹೋದ್ಯೋಗಿಗಳೊಡನೆ ಮುಖ್ಯಮಂತ್ರಿ ಶ್ರೀ ಬಿ. ಡಿ. ಜತ್ತಿ ಅವರು ಆಗಮಿಸಿದರು.

ಸುಖೀ ರಾಜ್ಯ ಸ್ಥಾಪನೆಗುರಿಯತ್ತ ಪ್ರಗತಿ
ಬೆಂಗಳೂರು, ಫೆ. 27- ‘ಸುಖೀ ರಾಜ್ಯವನ್ನು ಸ್ಥಾಪಿಸಬೇಕೆಂಬುದೇ ನಮ್ಮ ಗುರಿಯಾಗಿದೆ. ಮೂರನೇ ಪಂಚವಾರ್ಷಿಕ ಯೋಜನೆಯು ಆರಂಭವಾಗುವುದಕ್ಕೆ ಪೂರ್ವಭಾವಿಯಾಗಿಯೇ ಬಹುಮಟ್ಟಿಗೆ ನಾವು ಈ ಗುರಿ ಸಮೀಪಕ್ಕೆ ಬಂದಿರುತ್ತೇವೆಂದು ಧಾರಾಳವಾಗಿ ಹೇಳಬಹುದಾಗಿದೆ’ ಎಂದು ಮೈಸೂರು ರಾಜ್ಯಪಾಲರು ವಿಧಾನ ಮಂಡಲದ ಸಂಯುಕ್ತಾಧಿವೇಶನದಲ್ಲಿ ಇಂದು ಭಾಷಣ ಮಾಡುತ್ತಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT