`ಈ ಭಾಗದಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯವಿಲ್ಲ. ಸ್ಮಶಾನ ತಗ್ಗು- ದಿಣ್ಣೆಗಳಿಂದ ಕೂಡಿದ್ದು ಗುಂಡಿ ತೆಗೆಯಲು ಹರಸಾಹಸ ಪಡಬೇಕಾಗಿದೆ. ತ್ಯಾಜ್ಯ ಸಂಗ್ರಹದಿಂದ ಕೆಟ್ಟ ವಾಸನೆ ಹಬ್ಬಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈಗಾಗಲೇ ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸ್ಮಶಾನದ ಅಭಿವೃದ್ಧಿಗೆ ಕ್ರಮ ಕೈಗೊಂಡಿಲ್ಲ' ಎಂದು ಇನ್ನೊಬ್ಬ ನಿವಾಸಿ ಮಹೇಶ್ ಅಳಲು ತೋಡಿಕೊಂಡರು.