ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಗತಾರ್ಹ ನಿರ್ಧಾರ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಅಂಗನವಾಡಿಗಳಿಗೆ ವಿಭಿನ್ನವಾದ ಪೌಷ್ಟಿಕಾಂಶಯುಕ್ತ ಆಹಾರ ಪೂರೈಕೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಕೆಲವು ದಿನಗಳ ಹಿಂದೆ ನೀಡಿರುವ ಹೇಳಿಕೆ ಸ್ವಾಗತಾರ್ಹ.

ಮುಗ್ಧ ಮನಸ್ಸುಗಳಿಗೆ ಆಟ-ಪಾಠದೊಂದಿಗೆ ಪುಷ್ಟಿಕರ ಊಟ ಸಿಕ್ಕರೆ ಅವರ ಮನಸ್ಸು ಮತ್ತು ದೇಹ ವಿಕಾಸಗೊಳ್ಳುತ್ತದೆ. ಉತ್ತಮ ಆಹಾರ ನೀಡುವುದರ ಜತೆಗೆ ಈ ಕೇಂದ್ರಗಳ ಅಭಿವೃದ್ಧಿ ಕಡೆಗೂ ಸರ್ಕಾರ ಗಮನ ಹರಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT