ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಚಲು ಹಣ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಅಮರಾವತಿ (ಮಹಾರಾಷ್ಟ್ರ),(ಪಿಟಿಐ): ಒಂದು ಕೋಟಿ ರೂಪಾಯಿ ಅಕ್ರಮ ಹಣ ವಶ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪುತ್ರ ಹಾಗೂ ಕಾಂಗ್ರೆಸ್ ಶಾಸಕ ರಾವ್ ಸಾಹೇಬ್ ಶೆಖಾವತ್, ಈ ಹಣವನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಡ ಅಭ್ಯರ್ಥಿಗಳಿಗೆ ಹಂಚಲೆಂದು ತರಲಾಗುತ್ತಿತ್ತು ಎಂದು ಮಂಗಳವಾರ ಹೇಳಿದ್ದಾರೆ.

`ಬಡ ಅಭ್ಯರ್ಥಿಗಳಿಗೆ ವಿತರಿಸಲು ರಾಜ್ಯ ಕಾಂಗ್ರೆಸ್ ಸಮಿತಿಯಿಂದ ಧನಸಹಾಯ ಕೇಳಿದ್ದೆ. ಆ ಪ್ರಕಾರ 1 ಕೋಟಿ ಕಳುಹಿಸಲಾಗಿತ್ತು. ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಅಧಿಕೃತ ಪತ್ರ ಬರೆದಿದ್ದೇನೆ~ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT