ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಸಾಗಾಟ ತಡೆ: ಭದ್ರತೆಗೆ ಆಗ್ರಹ

Last Updated 11 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹೆಲಿಪ್ಯಾಡ್‌ಗಳಲ್ಲಿ ಭದ್ರತಾ ವ್ಯವಸ್ಥೆ ಸುಧಾರಿಸದ ಹೊರತು ಅಕ್ರಮ ಹಣ ಮತ್ತು ಶಸ್ತ್ರಾಸ್ತ್ರಗಳ ಸಾಗಾಟ ತಡೆಯಲು ಸಾಧ್ಯವಿಲ್ಲ ಎಂದು ಹೆಲಿಕಾಪ್ಟರ್‌ ಪೈಲಟ್‌ಗಳ ಸಂಸ್ಥೆ ದಿ ರೋಟರಿ ಸೊಸೈಟಿ ಆಫ್‌ ಇಂಡಿಯಾ (ಆರ್‌ಡಬ್ಲ್ಯುಎಸ್‌ಐ), ನಾಗರಿಕ ವಿಮಾನಯಾನ ­ಮಹಾ ನಿರ್ದೇಶನಾ­ಲಯಕ್ಕೆ (ಡಿಜಿಸಿಎ) ತಿಳಿಸಿದೆ.

ದೇಶದಾದ್ಯಂತ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದ್ದು, ವಿವಿಧ ಸ್ಥಳಗಳಲ್ಲಿ ಪೊಲೀಸರು ಕೋಟ್ಯಂತರ ರೂಪಾಯಿ ವಶಪಡಿಸಿಕೊಳ್ಳುತ್ತಿರುವ ಬೆನ್ನಲ್ಲೆ ಡಿಜಿಸಿಎಗೆ  ಆರ್‌ಡಬ್ಲ್ಯುಎಸ್‌ಐ  ಪತ್ರ ಬರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT