ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮ ಯೋಧರಿಗೆ ನಾಳೆ ಶ್ರದ್ಧಾಂಜಲಿ

Last Updated 3 ಫೆಬ್ರುವರಿ 2012, 19:55 IST
ಅಕ್ಷರ ಗಾತ್ರ

ಬೆಂಗಳೂರು: ಒನ್ ಇಂಡಿಯಾ ಸಂಸ್ಥೆಯು ಭಾನುವಾರ (ಫೆ. 5) ಸಂಜೆ 5.30ಕ್ಕೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಗರದ ನೆಹರೂ ತಾರಾಲಯದ ಯುದ್ಧ ಸ್ಮಾರಕದಲ್ಲಿ ಆಯೋಜಿಸಿದೆ.

ಮಾಜಿ ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವ ಆರ್. ಅಶೋಕ ಅವರು ಹುತಾತ್ಮ ಯೋಧರ ಕುಟುಂಬಗಳಿಗೆ ಧನಸಹಾಯ ನೀಡಲಿದ್ದಾರೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ತಂಡಗಳು ದೇಶಭಕ್ತಿಗೀತೆ ಗಾಯನ ಕಾರ್ಯಕ್ರಮ ಪ್ರಸ್ತುತಪಡಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT