ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಗ್ಗನಳ್ಳಿ: ಜನಪದೋತ್ಸವ ಜಾತ್ರೆ

Last Updated 8 ಜನವರಿ 2014, 20:25 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ವಿಶ್ವಚೇತನ ಬುದ್ಧ ಎಜುಕೇಷನಲ್‌ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಸ್ವಾಮಿ ವಿವೇಕಾ­ನಂದ ಜಯಂತಿ ಅಂಗವಾಗಿ  ಜನ­ಪದೋತ್ಸವ ಜಾತ್ರೆ ಹೆಗ್ಗನಹಳ್ಳಿಯ ಮೈದಾನದಲ್ಲಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿ­ಸಲಾಗಿದ್ದು ಉತ್ತಮ ಪ್ರದರ್ಶನ ನೀಡಿದವರಿಗೆ ಜಾನಪದ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಮಾಹಿತಿಗೆ 9740615 325 ಕ್ಕೆ ಕರೆ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT