ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಮಾಮಾಲಿನಿಯಿಂದ ನಾಮಪತ್ರ ಸಲ್ಲಿಕೆ

Last Updated 21 ಫೆಬ್ರುವರಿ 2011, 11:25 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ):  ಮಾರ್ಚ್ 3ರಂದು ರಾಜ್ಯಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ  ಕರ್ನಾಟಕದಿಂದ ಬಿಜೆಪಿ  ಅಭ್ಯರ್ಥಿಯಾಗಿ ನಟಿ ಹೇಮಾಮಾಲಿನಿ ಅವರು ಸೋಮವಾರ ತಮ್ಮ ನಾಮ ಪತ್ರ ಸಲ್ಲಿಸಿದ್ದಾರೆ.  

ಮಾಜಿ ಕೇಂದ್ರ ಸಚಿವ  ಎಮ್
.ರಾಜಶೇಖರ್ ಮೂರ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ  ಈ ಉಪಚುನಾವಣೆ ನಡೆಯಲಿದೆ.
ವಿಧಾನ ಸಭೆಯಲ್ಲಿ ಬಿಜೆಪಿಯ ಶಾಸಕರ ಸಂಖ್ಯೆ ಹೆಚ್ಚಿರುವುದರಿಂದ ಚುನಾವಣೆಯಲ್ಲಿ ಹೇಮಾಮಾಲಿನಿ ಅವರು  ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT