ತಮ್ಮ ಜನ ಚೇತನ ಯಾತ್ರೆಯ ಸಂದರ್ಭದಲ್ಲಿ ಬುಧವಾರ ಇಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ~ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ದೃಢ ನಿರ್ಧಾರ ಕೈಗೊಂಡು ಚಳಿಗಾಲದ ಅಧಿವೇಶನದಲ್ಲಿ ಈ ಸಂಬಂಧ ಮಸೂದೆಯೊಂದನ್ನು ಮಂಡಿಸಿ 2012ರ ಜನವರಿ 1 ರಂದು ತೆಲಂಗಾಣ ರಾಜ್ಯ ರಚನೆಯಾಗುವಂತೆ ಮಾಡಲಿ~ ಎಂಬುದು ನನ್ನ ಹಾರೈಕೆ ಎಂದರು.