ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿ.ಕೃಷ್ಣ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾ ಖೆಯ ದಾದಿಯರು ಮತ್ತು ಆರೋಗ್ಯ ಸಹಾಯಕರು ಕೆಲಸ ಮಾಡುವ ಗ್ರಾಮಗಳಲ್ಲಿಯೇ ವಾಸಿಸಬೇಕಿದೆ. ಇಲ್ಲವಾದಲ್ಲಿ ಸಂಬಳ ಕಡಿತ ಗೊಳಿಸ ಲಾಗುವುದು ಎಂದು ಎಚ್ಚರಿಸಿದರು.
ತಾ.ಪಂ.ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ತಾ.ಪಂ.ಇಒ ಕೆ.ಬಿ.ಅಕ್ಕೋಜಿ, ತಾ.ಪಂ. ಸದಸ್ಯರಾದ ಎಂ.ರಾಮಣ್ಣ, ಎಸ್.ಕಾಂತರಾಜು ಇತರರು ಮಾತನಾಡಿದರು.