ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚರ್ಚೆಯಾಗಲಿ’

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂ­ತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆ- 2006 ಅನ್ನು  ಜಾರಿ ಮಾಡುವು­ದಕ್ಕೂ ಮುನ್ನ ಅದರ ಸಾಧಕ– ಬಾಧಕಗಳ ಬಗ್ಗೆ ವಿಸ್ತೃತ ಚರ್ಚೆ ಮಾಡ­ಬೇಕು.

ಈ ವಿಷಯ­ದಲ್ಲಿ ಆತುರದ ತೀರ್ಮಾನ ಬೇಡ ಎಂದು ಉನ್ನತ ಶಿಕ್ಷಣ ಖಾತೆ ಮಾಜಿ ಸಚಿವರೂ ಆದ ಬಿಜೆಪಿ ಶಾಸಕ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT