ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನರಿಂದ ಜನಪದ ಕಲೆ ದೂರ’

Last Updated 2 ಜನವರಿ 2014, 19:45 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ಮಾನಸಿಕ ಒತ್ತಡಕ್ಕೆ ಒಳಗಾದವರಿಗೆ ಜನಪದ ಕಲೆಗಳಿಂದ ನೆಮ್ಮದಿ ದೊರೆಯುತ್ತಿತ್ತು. ಈಗ ಈ ಕಲೆಗಳು ಜನರಿಂದ ದೂರವಾಗುತ್ತಿವೆ’ ಎಂದು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಹೇಳಿದರು.

ಹೆಗ್ಗನಹಳ್ಳಿ ಬಸ್‌ ನಿಲ್ದಾಣದ ಮೈದಾನದಲ್ಲಿ ವಿಶ್ವ ಚೇತನ ಬುದ್ಧ ಎಜುಕೇಷನಲ್‌ ಟ್ರಸ್ಟ್‌ ವತಿಯಿಂದ ನಡೆದ ಜನಪದ ಕಲಾಮೇಳದಲ್ಲಿ ಅವರು ಮಾತನಾಡಿದರು.

‘ವೈಜ್ಞಾನಿಕ ಮನೋಭಾವ ಹೆಚ್ಚಾದಂತೆ ಕಲೆ ಕಣ್ಮರೆಯಾಗುತ್ತಿದ್ದು ಮುಂದಿನ ಪೀಳಿಗೆಗೆ ಜನಪದ ಕಲೆಯನ್ನು ಚಿತ್ರಗಳ ಮೂಲಕ ನೋಡುವ ಪರಿಸ್ಥಿತಿ ಎದುರಾಗಬಹುದು’ ಎಂದು ವಿಷಾದ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT