ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭೂಚೇತನ’ಕ್ಕೆ ಪ್ರಶಸ್ತಿ

Last Updated 18 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಖುಷ್ಕಿ ಪ್ರದೇಶಗಳ ಬೆಳೆ ಇಳುವರಿ ಹೆಚ್ಚಿಸುವಲ್ಲಿ ರಾಜ್ಯ ಸರ್ಕಾರ ‘ಭೂಚೇತನ’ ಯೋಜನೆ­ಯಡಿ ತೋರಿದ ಸಾಧನೆಗೆ ‘ಮಹೋ­ನ್ನತ ಸಾಧನೆ’ ಪ್ರಶಸ್ತಿ ದೊರೆತಿದೆ.

ಹೈದರಾಬಾದ್‌ನ ಇಕ್ರಿಸ್ಯಾಟ್‌ ಸಂಸ್ಥೆಯಲ್ಲಿ ಇದೇ 9ರಂದು ನಡೆದ ಸಮಾರಂಭದಲ್ಲಿ ಕೃಷಿ ಸಚಿವ ಕೃಷ್ಣ­ಬೈರೇಗೌಡ ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ, ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಭರತ್‌­ಲಾಲ್ ಮೀನಾ ಹಾಜರಿದ್ದರು. ಭೂಚೇತನ ಯೋಜನೆ 2009–10ರಲ್ಲಿ ಜಾರಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT