ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿವೇಕಾನಂದರಂತೆ ವಿಚಾರಶೀಲರಾಗಿ’

Last Updated 10 ಜನವರಿ 2014, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ಇಂದಿನ ಯುವಜನಾಂಗ ವಿವೇಕಾನಂದರಂತೆ ವಿಚಾರಶೀಲ­ರಾಗ­ಬೇಕು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ­ನಾಥ ಸ್ವಾಮೀಜಿ ಹೇಳಿದರು.

ಜನತಾ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳ ವತಿಯಿಂದ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 150 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಯಾವ ವ್ಯಕ್ತಿ ಹುಟ್ಟಿನಿಂದ ಗುರುವಿನ ಕಂದನಾಗುತ್ತಾನೋ ಅವನು ವಿವೇಕಾನಂದರಂತಾಗುತ್ತಾನೆ.  ಹುಟ್ಟಿ­ನಿಂದ ತಂದೆ–ತಾಯಿಗಳ ಕಂದನಾಗದೆ, ಗುರುವಿನ ಕಂದನಾಗಿದ್ದರಿಂದ ಅವರು ಸ್ವಾಮಿ ವಿವೇಕಾನಂದರಾಗಲು ಸಾಧ್ಯವಾಯಿತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT