<p>ಶುಭ ಸಮಾರಂಭಗಳಿಗೆ ಹೋಗುವಾಗ ಉಡುಗೊರೆಗಳನ್ನು ತೆಗೆದುಕೊಂಡು ಹೋಗುವುದು ಸರ್ವೇ ಸಾಮಾನ್ಯ. ಮದುವೆ, ಉಪನಯನ, ಗೃಹಪ್ರವೇಶ, ಸತ್ಯನಾರಾಯಣ ಪೂಜೆ ಹೀಗೆ ಇತ್ಯಾದಿಗಳಾಗಿರಬಹುದು. ಉಡುಗೊರೆ ಕೊಡುವ ಮುನ್ನ ಈ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಒಳ್ಳೆಯದು ಎಂದು ಜ್ಯೋತಿಷ ಹೇಳುತ್ತದೆ.</p>.ಮನೆಯಲ್ಲಿ ತುಳಸಿ ಗಿಡ ಇದೆಯಾ? ಹಾಗಿದ್ದರೆ, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಿ.ಮಂಗಳ ದೋಷ: ಯಾವ ನಕ್ಷತ್ರದಲ್ಲಿ ಜನಿಸಿದವರು ಈ ದೋಷಕ್ಕೆ ಒಳಗಾಗುತ್ತಾರೆ?. <ul><li><p>ಗಣೇಶನನ್ನು ವಿಘ್ನ ನಿವಾರಕ ಎಂದು ಹೇಳಲಾಗುತ್ತದೆ. ಹಾಗಾಗಿ ಚಿನ್ನ, ಬೆಳ್ಳಿ, ಹಿತ್ತಾಳೆ, ತಾಮ್ರ, ಪ್ಲಾಸ್ಟಿಕ್ ಅಥವಾ ಪಿಂಗಾಣಿಯ ಗಣೇಶನ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು.</p></li><li><p>ಗೋಮುತಿ ಚಕ್ರ ಲಕ್ಷ್ಮೀಯ ಸಂಕೇತವೆಂದು ಹೇಳಲಾಗುತ್ತದೆ. ಇದನ್ನು ಉಡುಗೊರೆಯಾಗಿ ನೀಡುವುದು ಶುಭಕರ.</p></li><li><p>ಆಮೆಯ ವಿಗ್ರಹ ಸಹ ಉಡುಗೊರೆಯಾಗಿ ನೀಡಬಹುದು. ಇದನ್ನು ವಿಷ್ಣುವಿನ ಸ್ವರೂಪ ಎಂದು ಹೇಳಲಾಗುತ್ತದೆ. </p></li><li><p>ಆನೆಯ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು. ಆದರೆ ಮರ ಅಥವಾ ಶ್ರೀಗಂಧದಿಂದ ಮಾಡಿದ ವಿಗ್ರಹವನ್ನು ಉಡುಗೊರೆಯಾಗಿ ನೀಡುವುದು ಉತ್ತಮ ಎಂದು ಹೇಳಲಾಗುತ್ತದೆ.</p></li><li><p>ವಾಸ್ತುಶಿಲ್ಪದ ಪ್ರಕಾರ ನೀರಿನ ಕಾರಂಜಿಯನ್ನು ಉಡುಗೊರೆಯಾಗಿ ಕೊಡಬಹುದು. ಇದರಿಂದ ವರುಣನ ಕೃಪೆ ಪ್ರಾಪ್ತವಾಗುತ್ತದೆ.</p></li><li><p>ಹೂವಿನ ಗಿಡಗಳನ್ನು ಉಡುಗೊರೆಯಾಗಿ ಕೊಡುವುದು ಉತ್ತಮ ಎಂದು ಹೇಳಲಾಗುತ್ತದೆ.</p></li></ul><p> <strong>ಈ ವಸ್ತುಗಳನ್ನು ಉಡುಗೊರೆಯಾಗಿ ನೀಡಬಾರದು:</strong></p><ul><li><p>ಲಕ್ಷ್ಮೀ ದೇವರ ವಿಗ್ರಹ, ಕಾಮಾಕ್ಷಿ ದೀಪ ಅಥವಾ ಈಗಾಗಲೇ ನೀವು ಬಳಸಿದ ವಸ್ತುಗಳನ್ನು ಯಾವುದೇ ಕಾರಣಕ್ಕೂ ಉಡುಗೊರೆಯಾಗಿ ಕೊಡಬಾರದು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶುಭ ಸಮಾರಂಭಗಳಿಗೆ ಹೋಗುವಾಗ ಉಡುಗೊರೆಗಳನ್ನು ತೆಗೆದುಕೊಂಡು ಹೋಗುವುದು ಸರ್ವೇ ಸಾಮಾನ್ಯ. ಮದುವೆ, ಉಪನಯನ, ಗೃಹಪ್ರವೇಶ, ಸತ್ಯನಾರಾಯಣ ಪೂಜೆ ಹೀಗೆ ಇತ್ಯಾದಿಗಳಾಗಿರಬಹುದು. ಉಡುಗೊರೆ ಕೊಡುವ ಮುನ್ನ ಈ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಒಳ್ಳೆಯದು ಎಂದು ಜ್ಯೋತಿಷ ಹೇಳುತ್ತದೆ.</p>.ಮನೆಯಲ್ಲಿ ತುಳಸಿ ಗಿಡ ಇದೆಯಾ? ಹಾಗಿದ್ದರೆ, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಿ.ಮಂಗಳ ದೋಷ: ಯಾವ ನಕ್ಷತ್ರದಲ್ಲಿ ಜನಿಸಿದವರು ಈ ದೋಷಕ್ಕೆ ಒಳಗಾಗುತ್ತಾರೆ?. <ul><li><p>ಗಣೇಶನನ್ನು ವಿಘ್ನ ನಿವಾರಕ ಎಂದು ಹೇಳಲಾಗುತ್ತದೆ. ಹಾಗಾಗಿ ಚಿನ್ನ, ಬೆಳ್ಳಿ, ಹಿತ್ತಾಳೆ, ತಾಮ್ರ, ಪ್ಲಾಸ್ಟಿಕ್ ಅಥವಾ ಪಿಂಗಾಣಿಯ ಗಣೇಶನ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು.</p></li><li><p>ಗೋಮುತಿ ಚಕ್ರ ಲಕ್ಷ್ಮೀಯ ಸಂಕೇತವೆಂದು ಹೇಳಲಾಗುತ್ತದೆ. ಇದನ್ನು ಉಡುಗೊರೆಯಾಗಿ ನೀಡುವುದು ಶುಭಕರ.</p></li><li><p>ಆಮೆಯ ವಿಗ್ರಹ ಸಹ ಉಡುಗೊರೆಯಾಗಿ ನೀಡಬಹುದು. ಇದನ್ನು ವಿಷ್ಣುವಿನ ಸ್ವರೂಪ ಎಂದು ಹೇಳಲಾಗುತ್ತದೆ. </p></li><li><p>ಆನೆಯ ವಿಗ್ರಹವನ್ನು ಉಡುಗೊರೆಯಾಗಿ ನೀಡಬಹುದು. ಆದರೆ ಮರ ಅಥವಾ ಶ್ರೀಗಂಧದಿಂದ ಮಾಡಿದ ವಿಗ್ರಹವನ್ನು ಉಡುಗೊರೆಯಾಗಿ ನೀಡುವುದು ಉತ್ತಮ ಎಂದು ಹೇಳಲಾಗುತ್ತದೆ.</p></li><li><p>ವಾಸ್ತುಶಿಲ್ಪದ ಪ್ರಕಾರ ನೀರಿನ ಕಾರಂಜಿಯನ್ನು ಉಡುಗೊರೆಯಾಗಿ ಕೊಡಬಹುದು. ಇದರಿಂದ ವರುಣನ ಕೃಪೆ ಪ್ರಾಪ್ತವಾಗುತ್ತದೆ.</p></li><li><p>ಹೂವಿನ ಗಿಡಗಳನ್ನು ಉಡುಗೊರೆಯಾಗಿ ಕೊಡುವುದು ಉತ್ತಮ ಎಂದು ಹೇಳಲಾಗುತ್ತದೆ.</p></li></ul><p> <strong>ಈ ವಸ್ತುಗಳನ್ನು ಉಡುಗೊರೆಯಾಗಿ ನೀಡಬಾರದು:</strong></p><ul><li><p>ಲಕ್ಷ್ಮೀ ದೇವರ ವಿಗ್ರಹ, ಕಾಮಾಕ್ಷಿ ದೀಪ ಅಥವಾ ಈಗಾಗಲೇ ನೀವು ಬಳಸಿದ ವಸ್ತುಗಳನ್ನು ಯಾವುದೇ ಕಾರಣಕ್ಕೂ ಉಡುಗೊರೆಯಾಗಿ ಕೊಡಬಾರದು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>