<p>ದೀಪ ಹಚ್ಚುವುದು ಹಿಂದೂ ಸಂಪ್ರದಾಯದ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ. ದೇವರಿಗೆ ಪೂಜೆ ಸಲ್ಲಿಸುವಾಗ ದೀಪ ಹಚ್ಚಲಾಗುತ್ತದೆ. ದೀಪ ಹಚ್ಚುವುದರಿಂದ ಸಿಗುವ ಲಾಭಗಳೇನು ಎಂಬುದನ್ನು ನೋಡೋಣ. </p>.ಜ್ಯೋತಿಷದ ಪ್ರಕಾರ ಯಾವಾಗ ದೀಪ ಬೆಳಗಿದರೆ ಹೆಚ್ಚು ಲಾಭ? ಇಲ್ಲಿದೆ ಮಾಹಿತಿ . <ul><li><p>ದೇವರಿಗೆ ಪೂಜೆ ಸಲ್ಲಿಸುವಾಗ ಮಣ್ಣಿನಿಂದ ತಯಾರಿಸಿದ ದೀಪ ಹಚ್ಚುವುದರಿಂದ ಶುಭವಾಗುತ್ತದೆ.</p></li><li><p>ಮಣ್ಣಿನಿಂದ ತಯಾರಿಸಿದ ದೀಪವನ್ನು ಬೆಳಗಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ಫಲಿತಾಂಶ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. </p></li><li><p>ದೀಪ ಹಚ್ಚುವುದರಿಂದ ಮನೆಯವರಿಗೆ ಇರುವ ತೊಂದರೆ ಹಾಗೂ ದೋಷಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ.</p></li><li><p>ದೇವರ ಎಡ ಅಥವಾ ಬಲ ಭಾಗದಲ್ಲಿ ದೀಪವನ್ನು ಹಚ್ಚಿ, ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.</p></li><li><p>ದೀಪ ಹಚ್ಚಲು ಹಸುವಿನ ಶುದ್ಧ ತುಪ್ಪ ಬಳಸುವುದರಿಂದ ಒಳಿತಾಗುತ್ತದೆ. ಇದರಿಂದ ಶುಭ ಫಲಗಳು ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.</p></li><li><p>ಅಡುಗೆಗೆ ಉಪಯೋಗಿಸುವ ಎಣ್ಣೆಯನ್ನು ಬಳಸಿ ಕೂಡಾ ದೀಪ ಹಚ್ಚಬಹುದು.</p></li><li><p>ಎಳ್ಳೆಣ್ಣೆಯಿಂದಲೂ ದೀಪ ಹಚ್ಚಬಹುದು. ಇದು ಶನಿ ದೇವರಿಗೆ ಹೆಚ್ಚು ಸೂಕ್ತವಾಗಿದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೀಪ ಹಚ್ಚುವುದು ಹಿಂದೂ ಸಂಪ್ರದಾಯದ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ. ದೇವರಿಗೆ ಪೂಜೆ ಸಲ್ಲಿಸುವಾಗ ದೀಪ ಹಚ್ಚಲಾಗುತ್ತದೆ. ದೀಪ ಹಚ್ಚುವುದರಿಂದ ಸಿಗುವ ಲಾಭಗಳೇನು ಎಂಬುದನ್ನು ನೋಡೋಣ. </p>.ಜ್ಯೋತಿಷದ ಪ್ರಕಾರ ಯಾವಾಗ ದೀಪ ಬೆಳಗಿದರೆ ಹೆಚ್ಚು ಲಾಭ? ಇಲ್ಲಿದೆ ಮಾಹಿತಿ . <ul><li><p>ದೇವರಿಗೆ ಪೂಜೆ ಸಲ್ಲಿಸುವಾಗ ಮಣ್ಣಿನಿಂದ ತಯಾರಿಸಿದ ದೀಪ ಹಚ್ಚುವುದರಿಂದ ಶುಭವಾಗುತ್ತದೆ.</p></li><li><p>ಮಣ್ಣಿನಿಂದ ತಯಾರಿಸಿದ ದೀಪವನ್ನು ಬೆಳಗಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ಫಲಿತಾಂಶ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. </p></li><li><p>ದೀಪ ಹಚ್ಚುವುದರಿಂದ ಮನೆಯವರಿಗೆ ಇರುವ ತೊಂದರೆ ಹಾಗೂ ದೋಷಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ.</p></li><li><p>ದೇವರ ಎಡ ಅಥವಾ ಬಲ ಭಾಗದಲ್ಲಿ ದೀಪವನ್ನು ಹಚ್ಚಿ, ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.</p></li><li><p>ದೀಪ ಹಚ್ಚಲು ಹಸುವಿನ ಶುದ್ಧ ತುಪ್ಪ ಬಳಸುವುದರಿಂದ ಒಳಿತಾಗುತ್ತದೆ. ಇದರಿಂದ ಶುಭ ಫಲಗಳು ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.</p></li><li><p>ಅಡುಗೆಗೆ ಉಪಯೋಗಿಸುವ ಎಣ್ಣೆಯನ್ನು ಬಳಸಿ ಕೂಡಾ ದೀಪ ಹಚ್ಚಬಹುದು.</p></li><li><p>ಎಳ್ಳೆಣ್ಣೆಯಿಂದಲೂ ದೀಪ ಹಚ್ಚಬಹುದು. ಇದು ಶನಿ ದೇವರಿಗೆ ಹೆಚ್ಚು ಸೂಕ್ತವಾಗಿದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>