<p>ಯಾವುದೇ ಕೆಲಸ ಮಾಡಬೇಕಾದರೆ ಏಕಾಗ್ರತೆ ಬಹಳ ಮುಖ್ಯ. ಏಕಾಗ್ರತೆ ಪಡೆಯಲು ಯಾವ ಮಂತ್ರಗಳನ್ನು ಪಠಿಸಬೇಕು ಎಂಬುದನ್ನು ಜ್ಯೋತಿಷದಲ್ಲಿ ತಿಳಿಸಿದೆ. ಹಾಗಾದರೆ ಏಕಾಗ್ರತೆ ಪಡೆಯಲು ಪಠಿಸಬೇಕಾದ ಮಂತ್ರಗಳು ಯಾವುವು ಎಂಬುದನ್ನು ತಿಳಿಯೋಣ.</p>.ಅಯ್ಯಪ್ಪಸ್ವಾಮಿ ಪೂಜೆ: ಈ ಮಂತ್ರ ಜಪಿಸುವುದರಿಂದ ಒಳಿತಾಗುತ್ತೆ.ವ್ಯಕ್ತಿಗಳ ಮೇಲೆ ಪ್ರಭಾವ ಬೀರುತ್ತಂತೆ ಚಂದ್ರಗ್ರಹ: ಜ್ಯೋತಿಷ ಹೇಳೋದೇನು? .<ul><li><p>ಮಕ್ಕಳಲ್ಲಿ ಏಕಾಗ್ರತೆ ಕೊರತೆ ಹೆಚ್ಚಿರುತ್ತದೆ. ಮನಸ್ಸು ಬೇರೆ ಬೇರೆ ವಿಚಾರಗಳ ಕಡೆಗೆ ಆಕರ್ಷಿತಗೊಳ್ಳುತ್ತದೆ. ಅವರು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಲು ಏಕಾಗ್ರತೆ ಸಾಧಿಸಬೇಕಾಗುತ್ತದೆ. ಆಗ ಮಂತ್ರ ಪಠಣೆ ಮಾಡುವುದರಿಂದ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದು.</p></li><li><p>ಒಂದು ವೇಳೆ ಮಕ್ಕಳು ಈ ಮಂತ್ರ ಪಠಿಸದಿದ್ದರೆ, ಅವರ ತಾಯಂದಿರು ಶ್ರದ್ದೆಯಿಂದ ಮಂತ್ರವನ್ನು ಜಪಿಸಿದರೆ ಮಕ್ಕಳಿಗೂ ಒಳಿತಾಗುತ್ತದೆ ಎಂಬ ನಂಬಿಕೆ ಇದೆ.</p></li></ul><p><strong>ಮಂತ್ರ:</strong></p><p><em><strong>’ಓಂ ವೆಂಕಟನಾಥಾಯ ವಿದ್ಮಹೆ ತಿಮ್ಮಣ್ಣಪುತ್ರಾಯ ದಿಮಹಿ ತನ್ನೂ ರಾಘವೇಂದ್ರ ಪ್ರಚೋದಯಾತ್’</strong></em></p><p><em><strong>‘ಓಂ ಪ್ರಹಲ್ಲಾದಾಯ ವಿದ್ಮಹೆ ವ್ಯಾಸರಾಜಾಯ ಧೀಮಹಿ. ತನ್ಮೂ ರಾಘವೇಂದ್ರ ಪ್ರಚೋ ದಯಾತ್’</strong></em></p><ul><li><p>ಈ ಮಂತ್ರವನ್ನು ಪ್ರತಿನಿತ್ಯ 21 ಬಾರಿ ಜಪಿಸುವುದರಿಂದ ಮನುಷ್ಯರಿಗೆ ಜ್ಞಾನ ವೃದ್ದಿಯಾಗುವುದರ ಜೊತೆಗೆ ಸರಸ್ವತಿಯ ಆಶೀರ್ವಾದ ದೊರೆಯುತ್ತದೆ ಎಂದು ಹೇಳಲಾಗುತ್ತದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾವುದೇ ಕೆಲಸ ಮಾಡಬೇಕಾದರೆ ಏಕಾಗ್ರತೆ ಬಹಳ ಮುಖ್ಯ. ಏಕಾಗ್ರತೆ ಪಡೆಯಲು ಯಾವ ಮಂತ್ರಗಳನ್ನು ಪಠಿಸಬೇಕು ಎಂಬುದನ್ನು ಜ್ಯೋತಿಷದಲ್ಲಿ ತಿಳಿಸಿದೆ. ಹಾಗಾದರೆ ಏಕಾಗ್ರತೆ ಪಡೆಯಲು ಪಠಿಸಬೇಕಾದ ಮಂತ್ರಗಳು ಯಾವುವು ಎಂಬುದನ್ನು ತಿಳಿಯೋಣ.</p>.ಅಯ್ಯಪ್ಪಸ್ವಾಮಿ ಪೂಜೆ: ಈ ಮಂತ್ರ ಜಪಿಸುವುದರಿಂದ ಒಳಿತಾಗುತ್ತೆ.ವ್ಯಕ್ತಿಗಳ ಮೇಲೆ ಪ್ರಭಾವ ಬೀರುತ್ತಂತೆ ಚಂದ್ರಗ್ರಹ: ಜ್ಯೋತಿಷ ಹೇಳೋದೇನು? .<ul><li><p>ಮಕ್ಕಳಲ್ಲಿ ಏಕಾಗ್ರತೆ ಕೊರತೆ ಹೆಚ್ಚಿರುತ್ತದೆ. ಮನಸ್ಸು ಬೇರೆ ಬೇರೆ ವಿಚಾರಗಳ ಕಡೆಗೆ ಆಕರ್ಷಿತಗೊಳ್ಳುತ್ತದೆ. ಅವರು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಲು ಏಕಾಗ್ರತೆ ಸಾಧಿಸಬೇಕಾಗುತ್ತದೆ. ಆಗ ಮಂತ್ರ ಪಠಣೆ ಮಾಡುವುದರಿಂದ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದು.</p></li><li><p>ಒಂದು ವೇಳೆ ಮಕ್ಕಳು ಈ ಮಂತ್ರ ಪಠಿಸದಿದ್ದರೆ, ಅವರ ತಾಯಂದಿರು ಶ್ರದ್ದೆಯಿಂದ ಮಂತ್ರವನ್ನು ಜಪಿಸಿದರೆ ಮಕ್ಕಳಿಗೂ ಒಳಿತಾಗುತ್ತದೆ ಎಂಬ ನಂಬಿಕೆ ಇದೆ.</p></li></ul><p><strong>ಮಂತ್ರ:</strong></p><p><em><strong>’ಓಂ ವೆಂಕಟನಾಥಾಯ ವಿದ್ಮಹೆ ತಿಮ್ಮಣ್ಣಪುತ್ರಾಯ ದಿಮಹಿ ತನ್ನೂ ರಾಘವೇಂದ್ರ ಪ್ರಚೋದಯಾತ್’</strong></em></p><p><em><strong>‘ಓಂ ಪ್ರಹಲ್ಲಾದಾಯ ವಿದ್ಮಹೆ ವ್ಯಾಸರಾಜಾಯ ಧೀಮಹಿ. ತನ್ಮೂ ರಾಘವೇಂದ್ರ ಪ್ರಚೋ ದಯಾತ್’</strong></em></p><ul><li><p>ಈ ಮಂತ್ರವನ್ನು ಪ್ರತಿನಿತ್ಯ 21 ಬಾರಿ ಜಪಿಸುವುದರಿಂದ ಮನುಷ್ಯರಿಗೆ ಜ್ಞಾನ ವೃದ್ದಿಯಾಗುವುದರ ಜೊತೆಗೆ ಸರಸ್ವತಿಯ ಆಶೀರ್ವಾದ ದೊರೆಯುತ್ತದೆ ಎಂದು ಹೇಳಲಾಗುತ್ತದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>