<p>ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನಮಾನವಿದೆ. ಈ ಗಿಡವನ್ನು ನಿತ್ಯ ಪೂಜೆ ಮಾಡುವುದರಿಂದ ಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ತುಳಸಿ ಪೂಜೆಯಿಂದ ಎನೆಲ್ಲಾ ಲಾಭಗಳು ದೊರೆಯಲಿವೆ ಎಂಬುದನ್ನು ಜ್ಯೋತಿಷಿ ಎಲ್. ವಿವೇಕಾನಂದ ಆಚಾರ್ಯ ಅವರು ತಿಳಿಸಿದ್ದಾರೆ. </p>.ಕಳಶಕ್ಕೆ ಇಟ್ಟ ತೆಂಗಿನಕಾಯಿಯನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ.ಪದೇ ಪದೇ ಕಣ್ಣು ಅದುರುತ್ತಿದ್ದರೆ ಶುಭವೋ ಅಶುಭವೋ: ಇಲ್ಲಿದೆ ಮಾಹಿತಿ. <ul><li><p>ತುಳಸಿಗೆ ಪೂಜೆ ಸಲ್ಲಿಸುವುದರಿಂದ ಆರೋಗ್ಯದ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ಮನೆಯಲ್ಲಿ ಶಾಂತಿ ಲಭಿಸುತ್ತದೆ ಎಂಬ ನಂಬಿಕೆ ಇದೆ. </p></li><li><p>ತುಳಸಿಯ ಜೊತೆ ಸಾಲಿಗ್ರಾಮ, ಗೋಮುತಿ ಚಕ್ರ , ಶ್ರೀ ಕೃಷ್ಣನ ವಿಗ್ರಹ, ಬೆಟ್ಟದ ನೆಲ್ಲಿಕಾಯಿ ಅಥವಾ ನವಿಲುಗರಿ ಇಟ್ಟು ಪೂಜಿಸುವುದು ಶ್ರೇಷ್ಠವೆಂದು ಪರಿಗಣಿಸಲಾಗಿದೆ.</p></li><li><p>ನೈವೇದ್ಯಕ್ಕೆ ಇಂತಹ ಆಹಾರವನ್ನೇ ಇಡಬೇಕು ಎಂಬ ನಿಯಮವಿಲ್ಲ. ಆದರೆ ಶ್ರೀ ಕೃಷ್ಣನಿಗೆ ಪ್ರಿಯವಾದ ಕೆಂಪು ಅವಲಕ್ಕಿ ನೈವೇದ್ಯವಾಗಿ ಇಡುವುದು ಶುಭಕರ. ತುಳಸಿ ಪೂಜೆಯಲ್ಲಿ ಅರಿಶಿನ, ಕುಂಕುಮ, ಹಣ್ಣುಗಳು, ಬಳೆ ಹಾಗೂ ಹೂವು ಇಟ್ಟು ಪೂಜಿಸಬೇಕು. </p></li><li><p>ಬೆಟ್ಟದ ನೆಲ್ಲಿಕಾಯಿ ದೀಪ (ನೆಲ್ಲಿ ಕಾಯಿಯನ್ನು ಹಚ್ಚಿ ಅದರ ಒಳಭಾಗವನ್ನು ತೆಗೆದು ಅದರೊಳಗೆ ತುಪ್ಪದ ದೀಪವನ್ನು ಹಚ್ಚುವುದು)</p></li><li><p>ಪಂಚ ಗೌವ್ಯ ದೀಪ ( ಪಂಚಾಮೃತವನ್ನು ಬಳಸಿಕೊಂಡು ಗೋದಿ ಇಟ್ಟಿನಿಂದ ಬಟ್ಟಲು ಆಕಾರದ ದೀಪ ತಯಾರಿಸಿ ಅದರೊಳಗೆ ತುಪ್ಪದ ದೀಪ ಹಚ್ಚುವುದು)</p></li><li><p>ತುಳಸಿ ಪೂಜೆಗೆ ಮುನ್ನ ಗಣಪತಿಗೆ ಪೂಜೆ ಸಲ್ಲಿಸಬೇಕು. ಬಳಿಕ ಮನೆ ದೇವರನ್ನು ಪೂಜಿಸಿ, ತುಳಸಿ ಹಾಗೂ ಶ್ರೀ ವಿಷ್ಣುಗೆ ಪೂಜೆ ಸಲ್ಲಿಸಬೇಕು.</p></li><li><p>ಪೂಜೆಯ ಸಂದರ್ಭದಲ್ಲಿ ಕನಿಷ್ಠ ಐವರು ಮುತ್ತೈದೆಯರನ್ನು ಆಹ್ವಾನಿಸಿ, ಅವರಿಗೆ ಅರಿಶಿನ, ಕುಂಕುಮ ಕೊಟ್ಟು ಅವರ ಆಶೀರ್ವಾದವನ್ನು ಪಡೆಯುವುದು ಶುಭಕರ ಎಂದು ಜ್ಯೋತಿಷಿ ಎಲ್.ವಿವೇಕಾನಂದ ಆಚಾರ್ಯ ಅವರು ಹೇಳುತ್ತಾರೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನಮಾನವಿದೆ. ಈ ಗಿಡವನ್ನು ನಿತ್ಯ ಪೂಜೆ ಮಾಡುವುದರಿಂದ ಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ತುಳಸಿ ಪೂಜೆಯಿಂದ ಎನೆಲ್ಲಾ ಲಾಭಗಳು ದೊರೆಯಲಿವೆ ಎಂಬುದನ್ನು ಜ್ಯೋತಿಷಿ ಎಲ್. ವಿವೇಕಾನಂದ ಆಚಾರ್ಯ ಅವರು ತಿಳಿಸಿದ್ದಾರೆ. </p>.ಕಳಶಕ್ಕೆ ಇಟ್ಟ ತೆಂಗಿನಕಾಯಿಯನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ.ಪದೇ ಪದೇ ಕಣ್ಣು ಅದುರುತ್ತಿದ್ದರೆ ಶುಭವೋ ಅಶುಭವೋ: ಇಲ್ಲಿದೆ ಮಾಹಿತಿ. <ul><li><p>ತುಳಸಿಗೆ ಪೂಜೆ ಸಲ್ಲಿಸುವುದರಿಂದ ಆರೋಗ್ಯದ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ಮನೆಯಲ್ಲಿ ಶಾಂತಿ ಲಭಿಸುತ್ತದೆ ಎಂಬ ನಂಬಿಕೆ ಇದೆ. </p></li><li><p>ತುಳಸಿಯ ಜೊತೆ ಸಾಲಿಗ್ರಾಮ, ಗೋಮುತಿ ಚಕ್ರ , ಶ್ರೀ ಕೃಷ್ಣನ ವಿಗ್ರಹ, ಬೆಟ್ಟದ ನೆಲ್ಲಿಕಾಯಿ ಅಥವಾ ನವಿಲುಗರಿ ಇಟ್ಟು ಪೂಜಿಸುವುದು ಶ್ರೇಷ್ಠವೆಂದು ಪರಿಗಣಿಸಲಾಗಿದೆ.</p></li><li><p>ನೈವೇದ್ಯಕ್ಕೆ ಇಂತಹ ಆಹಾರವನ್ನೇ ಇಡಬೇಕು ಎಂಬ ನಿಯಮವಿಲ್ಲ. ಆದರೆ ಶ್ರೀ ಕೃಷ್ಣನಿಗೆ ಪ್ರಿಯವಾದ ಕೆಂಪು ಅವಲಕ್ಕಿ ನೈವೇದ್ಯವಾಗಿ ಇಡುವುದು ಶುಭಕರ. ತುಳಸಿ ಪೂಜೆಯಲ್ಲಿ ಅರಿಶಿನ, ಕುಂಕುಮ, ಹಣ್ಣುಗಳು, ಬಳೆ ಹಾಗೂ ಹೂವು ಇಟ್ಟು ಪೂಜಿಸಬೇಕು. </p></li><li><p>ಬೆಟ್ಟದ ನೆಲ್ಲಿಕಾಯಿ ದೀಪ (ನೆಲ್ಲಿ ಕಾಯಿಯನ್ನು ಹಚ್ಚಿ ಅದರ ಒಳಭಾಗವನ್ನು ತೆಗೆದು ಅದರೊಳಗೆ ತುಪ್ಪದ ದೀಪವನ್ನು ಹಚ್ಚುವುದು)</p></li><li><p>ಪಂಚ ಗೌವ್ಯ ದೀಪ ( ಪಂಚಾಮೃತವನ್ನು ಬಳಸಿಕೊಂಡು ಗೋದಿ ಇಟ್ಟಿನಿಂದ ಬಟ್ಟಲು ಆಕಾರದ ದೀಪ ತಯಾರಿಸಿ ಅದರೊಳಗೆ ತುಪ್ಪದ ದೀಪ ಹಚ್ಚುವುದು)</p></li><li><p>ತುಳಸಿ ಪೂಜೆಗೆ ಮುನ್ನ ಗಣಪತಿಗೆ ಪೂಜೆ ಸಲ್ಲಿಸಬೇಕು. ಬಳಿಕ ಮನೆ ದೇವರನ್ನು ಪೂಜಿಸಿ, ತುಳಸಿ ಹಾಗೂ ಶ್ರೀ ವಿಷ್ಣುಗೆ ಪೂಜೆ ಸಲ್ಲಿಸಬೇಕು.</p></li><li><p>ಪೂಜೆಯ ಸಂದರ್ಭದಲ್ಲಿ ಕನಿಷ್ಠ ಐವರು ಮುತ್ತೈದೆಯರನ್ನು ಆಹ್ವಾನಿಸಿ, ಅವರಿಗೆ ಅರಿಶಿನ, ಕುಂಕುಮ ಕೊಟ್ಟು ಅವರ ಆಶೀರ್ವಾದವನ್ನು ಪಡೆಯುವುದು ಶುಭಕರ ಎಂದು ಜ್ಯೋತಿಷಿ ಎಲ್.ವಿವೇಕಾನಂದ ಆಚಾರ್ಯ ಅವರು ಹೇಳುತ್ತಾರೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>