<p>ದೇವರನ್ನು ಪೂಜಿಸುವಾಗ ದೀಪ ಹಚ್ಚುವುದು ಸಾಮಾನ್ಯ. ಇದು ಹಿಂದೂಗಳ ಸಂಪ್ರದಾಯವೂ ಹೌದು. ದೀಪವನ್ನು ವಿವಿಧ ಬಗೆಯ ಎಣ್ಣೆಗಳಿಂದ ಹಚ್ಚಲಾಗುತ್ತದೆ. ಯಾವ ಎಣ್ಣೆಯಿಂದ ದೀಪ ಹಚ್ಚುವುದರಿಂದ ಏನೆಲ್ಲಾ ಲಾಭ ದೊರೆಯುತ್ತವೆ ಎಂಬುದನ್ನು ನೋಡೋಣ.</p>.ಕಾರ್ತಿಕ ಮಾಸದ ಛಟ್ಟಿ ಅಮಾವಾಸ್ಯೆ: ಹಚ್ಚೇವು ಸಿದ್ಧಾರೂಢರ ಲಕ್ಷ ದೀಪ....ಮಹಾಲಕ್ಷ್ಮಿಗೆ ನೆಲ್ಲಿಕಾಯಿ ದೀಪ ಹಚ್ಚುವುದರಿಂದ ಲಭಿಸುವ ಲಾಭಗಳೇನು?. <ul><li><p>ಕೊಬ್ಬರಿ ಎಣ್ಣೆಯಲ್ಲಿ ದೀಪ ಹಚ್ಚಿದರೆ, ವ್ಯಾಪಾರ, ವ್ಯವಹಾರದಲ್ಲಿ ಲಾಭ ಪ್ರಾಪ್ತಿಯಾಗುತ್ತದೆ. ಜೊತೆಗೆ ಹಣಕಾಸಿನ ಸಮಸ್ಯೆಯೂ ದೂರಾಗುತ್ತದೆ ಎಂಬ ನಂಬಿಕೆ ಇದೆ.</p></li><li><p>ತುಪ್ಪದಿಂದ ಹಚ್ಚುವ ದೀಪ ಸರ್ವ ಶ್ರೇಷ್ಠವೆಂದು ಹೇಳಲಾಗುತ್ತದೆ. ಇದರಿಂದ ಲಕ್ಷ್ಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ. </p></li><li><p>ಬೇವಿನ ಎಣ್ಣೆಯಲ್ಲಿ ದೀಪ ಹಚ್ಚುವುದರಿಂದ ಸಾಂಕ್ರಾಮಿಕ ರೋಗಗಳು ದೂರವಾಗಿ, ಮನೆಯಲ್ಲಿ ನೆಮ್ಮದಿ, ಶಾಂತಿ ಲಭಿಸುತ್ತದೆ ಎಂಬ ನಂಬಿಕೆ ಇದೆ.</p></li><li><p>ಸಾಸಿವೆ ಎಣ್ಣೆಯ ದೀಪವನ್ನು ಮನೆಯಲ್ಲಿ ಹಚ್ಚುವುದರಿಂದ ಗ್ರಹದೋಷ ನಿವಾರಣೆಯಾಗುತ್ತದೆ.</p></li><li><p>ಕೊಬ್ಬರಿ ಎಣ್ಣೆಯ ದೀಪ ಹಚ್ಚುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಅಲ್ಲದೇ ದೃಷ್ಟಿ ದೋಷ ಮತ್ತು ಸಾಲ ಭಾದೆ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. </p></li><li><p>ಅಂಕೋಲಾ ಹಾಗೂ ಕಸ್ತೂರಿ ತೈಲದಿಂದ ದೀಪ ಹಚ್ಚಿದರೆ, ಹಣಕಾಸಿನ ಸಮಸ್ಯೆ ದೂರವಾಗುತ್ತವೆ ಎಂಬ ನಂಬಿಕೆ ಇದೆ. </p> <p>ಈ ಎಣ್ಣೆಗಳಲ್ಲಿ ದೀಪ ಹಚ್ಚುವುದರಿಂದ ಗ್ರಹದೋಷ ನಿವಾರಣೆಯಾಗುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವರನ್ನು ಪೂಜಿಸುವಾಗ ದೀಪ ಹಚ್ಚುವುದು ಸಾಮಾನ್ಯ. ಇದು ಹಿಂದೂಗಳ ಸಂಪ್ರದಾಯವೂ ಹೌದು. ದೀಪವನ್ನು ವಿವಿಧ ಬಗೆಯ ಎಣ್ಣೆಗಳಿಂದ ಹಚ್ಚಲಾಗುತ್ತದೆ. ಯಾವ ಎಣ್ಣೆಯಿಂದ ದೀಪ ಹಚ್ಚುವುದರಿಂದ ಏನೆಲ್ಲಾ ಲಾಭ ದೊರೆಯುತ್ತವೆ ಎಂಬುದನ್ನು ನೋಡೋಣ.</p>.ಕಾರ್ತಿಕ ಮಾಸದ ಛಟ್ಟಿ ಅಮಾವಾಸ್ಯೆ: ಹಚ್ಚೇವು ಸಿದ್ಧಾರೂಢರ ಲಕ್ಷ ದೀಪ....ಮಹಾಲಕ್ಷ್ಮಿಗೆ ನೆಲ್ಲಿಕಾಯಿ ದೀಪ ಹಚ್ಚುವುದರಿಂದ ಲಭಿಸುವ ಲಾಭಗಳೇನು?. <ul><li><p>ಕೊಬ್ಬರಿ ಎಣ್ಣೆಯಲ್ಲಿ ದೀಪ ಹಚ್ಚಿದರೆ, ವ್ಯಾಪಾರ, ವ್ಯವಹಾರದಲ್ಲಿ ಲಾಭ ಪ್ರಾಪ್ತಿಯಾಗುತ್ತದೆ. ಜೊತೆಗೆ ಹಣಕಾಸಿನ ಸಮಸ್ಯೆಯೂ ದೂರಾಗುತ್ತದೆ ಎಂಬ ನಂಬಿಕೆ ಇದೆ.</p></li><li><p>ತುಪ್ಪದಿಂದ ಹಚ್ಚುವ ದೀಪ ಸರ್ವ ಶ್ರೇಷ್ಠವೆಂದು ಹೇಳಲಾಗುತ್ತದೆ. ಇದರಿಂದ ಲಕ್ಷ್ಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ. </p></li><li><p>ಬೇವಿನ ಎಣ್ಣೆಯಲ್ಲಿ ದೀಪ ಹಚ್ಚುವುದರಿಂದ ಸಾಂಕ್ರಾಮಿಕ ರೋಗಗಳು ದೂರವಾಗಿ, ಮನೆಯಲ್ಲಿ ನೆಮ್ಮದಿ, ಶಾಂತಿ ಲಭಿಸುತ್ತದೆ ಎಂಬ ನಂಬಿಕೆ ಇದೆ.</p></li><li><p>ಸಾಸಿವೆ ಎಣ್ಣೆಯ ದೀಪವನ್ನು ಮನೆಯಲ್ಲಿ ಹಚ್ಚುವುದರಿಂದ ಗ್ರಹದೋಷ ನಿವಾರಣೆಯಾಗುತ್ತದೆ.</p></li><li><p>ಕೊಬ್ಬರಿ ಎಣ್ಣೆಯ ದೀಪ ಹಚ್ಚುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಅಲ್ಲದೇ ದೃಷ್ಟಿ ದೋಷ ಮತ್ತು ಸಾಲ ಭಾದೆ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. </p></li><li><p>ಅಂಕೋಲಾ ಹಾಗೂ ಕಸ್ತೂರಿ ತೈಲದಿಂದ ದೀಪ ಹಚ್ಚಿದರೆ, ಹಣಕಾಸಿನ ಸಮಸ್ಯೆ ದೂರವಾಗುತ್ತವೆ ಎಂಬ ನಂಬಿಕೆ ಇದೆ. </p> <p>ಈ ಎಣ್ಣೆಗಳಲ್ಲಿ ದೀಪ ಹಚ್ಚುವುದರಿಂದ ಗ್ರಹದೋಷ ನಿವಾರಣೆಯಾಗುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>