ನ್ಯಾಯಬೆಲೆ ಅಂಗಡಿ ಮಾಲೀಕತ್ವ ಬದಲಾಗಲಿ
ಬಡಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಸರ್ಕಾರವು ಹಳ್ಳಿ, ನಗರ, ಪಟ್ಟಣಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸಿದರೂ ಪ್ರಸ್ತುತ ಈ ನ್ಯಾಯಬೆಲೆ ಅಂಗಡಿಗಳು ವಿವಿಧ ಪಕ್ಷಗಳೊಂದಿಗೆ ಗುರುತಿಸಿಕೊಂಡ ಪುಢಾರಿಗಳ ಕೈಯಲ್ಲಿ ಸಿಲುಕಿ ರಾಜಕೀಯ ಚಟುವಟಿಕೆಗಳ ಕೇಂದ್ರ ಸ್ಥಳಗಳಾಗಿ ಮಾರ್ಪಟ್ಟಿವೆ. ನ್ಯಾಯಬೆಲೆ ಅಂಗಡಿಗಳ ಮಾಲೀಕತ್ವಕ್ಕಾಗಿ ರಾಜ್ಯದ ಅನೇಕ ಹಳ್ಳಿಗಳಲ್ಲಿ ಹೊಡೆದಾಟ,ಬಡಿದಾಟಗಳು ನಡೆದಿವೆ.Last Updated 25 ಆಗಸ್ಟ್ 2013, 19:59 IST