ಕೆಎಸ್ಆರ್ಟಿಸಿ ಹಗಲು ದರೋಡೆ
ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ನಗರ ಸಂಚಾರ ಬಸ್ನಲ್ಲಿ (ಸಿಟಿ ಬಸ್) ಪ್ರಯಾಣದ ಚಾರ್ಜು ₨ 14 (15 ಕಿ.ಮೀ). ಆದರೆ, ರಾಜ್ಯ ರಸ್ತೆ ಸಾರಿಗೆ ಬಸ್ನಲ್ಲಿ (ಕೆಎಸ್ಆರ್ಟಿಸಿ) ₨22, ಕ್ರಮಿಸುವ ದೂರ 16 ಕಿ.ಮೀ.ಈ ಎರಡೂ ಬಸ್ಗಳು ಕ್ರಮಿಸುವುದು ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಾದರೂ ಕೆಎಸ್ಆರ್ಟಿಸಿ ಬಸ್ಗೆ ಮಾತ್ರ ಒಂದು ಕಿ.ಮೀ. ದೂರ ಹೆಚ್ಚು ಮತ್ತು ದರವೂ ಅಧಿಕ. ಅದು ಹೇಗೆ?Last Updated 18 ಡಿಸೆಂಬರ್ 2013, 19:30 IST