ಭಕ್ತಸಂಪ್ರೀತೆ ಹುಚ್ಚಮ್ಮದೇವಿ ರಥೋತ್ಸವ
ಕರ್ನಾಟಕ ಇತಿಹಾಸದ ವೈಭವದಲ್ಲಿ ಜಾತ್ರೆ ಎಂಬ ಹೆಜ್ಜೆ ಗುರುತು ಹೊಸಹೊಸ ಆಯಾಮಗಳನ್ನು ಪಡೆದು ಇಂದಿಗೂ ನಡೆದುಕೊಂಡು ಬಂದಿದೆ. ಇದಕ್ಕೆ ಸಾಕ್ಷಿಯಾಗಿದೆ ತುಮಕೂರು ಜಿಲ್ಲೆಯ ಕಲ್ಪತರು ನಾಡೆಂದು ಪ್ರಸಿದ್ಧಿ ಪಡೆದಿರುವ ತಿಪಟೂರು ತಾಲ್ಲೂಕಿನ ಸಾರ್ಥವಳ್ಳಿ ಗ್ರಾಮ. ಇದೇ 22ರಿಂದ 29ರವರೆಗೆ ನಡೆಯಲಿದೆ ಹದಿನಾಲ್ಕು ಹಳ್ಳಿ ಗ್ರಾಮದೇವತೆ ಶ್ರೀ ಹುಚ್ಚಮ್ಮದೇವಿ ಹಾಗೂ ಶ್ರೀ ಕಲ್ಲೇಶ್ವರ ದೇವರ ಜಾತ್ರಾ ರಥೋತ್ಸವ.Last Updated 15 ಏಪ್ರಿಲ್ 2013, 19:59 IST