ಭಾನುವಾರ, 5 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ನವೀನ ಗಂಗೋತ್ರಿ
ಸಂಪರ್ಕ:
ADVERTISEMENT
ಇಂದು ಉತ್ಥಾನ ದ್ವಾದಶಿ | ವಿಷ್ಣುವಿನ ಎಚ್ಚರವೂ ತುಳಸಿಯ ಮದುವೆಯೂ
ವಿವಿಧ ಸಮುದಾಯಗಳಲ್ಲಿ ಮತ್ತು ಭಾಷೆಗಳಲ್ಲಿ ತುಲಸೀವಿವಾಹಕ್ಕೆಂದೇ ರಚಿತವಾದ ಸಾಂಪ್ರದಾಯಿಕ ಹಾಡುಗಳು ಸ್ಥಳೀಯ ಸಂಸ್ಕೃತಿಗಳ ಶ್ರೀಮಂತಿಕೆಯ ಪ್ರತೀಕವೂ ಹೌದು.
Last Updated 24 ನವೆಂಬರ್ 2023, 0:08 IST
ಇಂದು ನರಕ ಚತುರ್ದಶಿ: ಇರುಳ ವಿರುದ್ಧ ಬೆಳಕಿನ ಯುದ್ಧ
ಬೆಳಕನ್ನು ಸಂಭ್ರಮಿಸುವುದು ಭಾರತೀಯರಿಗೆ ಬಲು ಸಹಜವಾಗಿ ಒದಗಿಬಂದ ಪ್ರವೃತ್ತಿ. ಹಬ್ಬ ಅಥವಾ ಉತ್ಸವ ಯಾವುದೇ ಇದ್ದರೂ ಅದರಲ್ಲಿ ದೀಪ ಮತ್ತು ಅಗ್ನಿಗೆ ಆದ್ಯಸ್ಥಾನ ಇದ್ದೇ ಇದೆ.
Last Updated 11 ನವೆಂಬರ್ 2023, 23:30 IST
ಪಿತೃತರ್ಪಣೆಯ ಮಹಾಕಾಲ: ಇಂದು ಮಹಾಲಯ ಅಮಾವಾಸ್ಯೆ
ಪಿತೃಗಳು, ದೇವತೆಗಳು ಮತ್ತು ಋಷಿಗಳು ಭಾರತೀಯ ಜೀವನಪದ್ಧತಿಯಲ್ಲಿ ಶ್ರದ್ಧೇಯವಾದ ಹಲವು ಸಂಗತಿಗಳಲ್ಲಿ ಪ್ರಮುಖವಾದವು. ಜವಾಬ್ದಾರಿಯುತವಾದ ಗೃಹಸ್ಥನೊಬ್ಬನು ಪಿತೃ, ದೇವತಾ ಮತ್ತು ಋಷಿ – ಈ ಮೂವರ ಕುರಿತಾಗಿಯೂ ಮಾಡಬೇಕಾದ ಕರ್ತವ್ಯವನ್ನು ಸ್ಮೃತಿಗಳೂ ಕಲ್ಪಗ್ರಂಥಗಳೂ ಪದೇ ಪದೇ ಹೇಳಿದ್ದಿದೆ.
Last Updated 13 ಅಕ್ಟೋಬರ್ 2023, 22:32 IST
ಹೋಳಿ ವಿಶೇಷ: ಕೆಡುಕನ್ನು ಸುಡುವ ಬಣ್ಣದ ಹಬ್ಬ
ಹೋಲಿಕಾ-ಕಾಮದಹನ, ಅಥವಾ ಹೋಳಿಹಬ್ಬ ಜಾನಪದವೂ ಶಾಸ್ತ್ರೀಯವೂ ಆಗಿರುವ ಒಂದು ಪರ್ವಾಚರಣೆ.
Last Updated 7 ಮಾರ್ಚ್ 2023, 19:32 IST
ವೈಕುಂಠ ಏಕಾದಶಿ: ಅಧ್ಯಾತ್ಮ ಸಾಧನೆಯ ಪರ್ವಕಾಲ
ವಿಷ್ಣುವಿನ ಮಹಿಮೆ ಮತ್ತು ಲೋಕೋದ್ಧಾರ ಕವಾದ ಅನುಗ್ರಹಗಳ ಕುರಿತಾಗಿ ಭಾಗವತಾದಿ ಪುರಾಣಗಳಲ್ಲಿ ಮತ್ತು ಮಹಾಭಾರತದಲ್ಲಿ ಸಾಕಷ್ಟು ಚಿಂತನೆಗಳು ಸಿಗುತ್ತವೆ. ವೈಕುಂಠವೆನ್ನುವುದು ವಿಷ್ಣುವಿನ ಧಾಮ, ಅಲ್ಲಿ ಕುಂಠತೆಗೆ (ವಿಕಲತೆ, ಜಾಡ್ಯ, ಕೊರತೆ) ಅವಕಾಶವೇ ಇಲ್ಲ. ಹಾಗಾಗಿಯೇ ಅದು ವೈಕುಂಠ (ವಿಗತಾ ಕುಂಠತಾ ಯಸ್ಮಾತ್). ಅದೇನಿದ್ದರೂ ಪೂರ್ಣತೆ, ನೈರ್ಮಲ್ಯ, ಸಮೃದ್ಧಿ ಮತ್ತು ಆನಂದದ ಬೀಡು. ಆ ಧಾಮದ ಅಧಿಪತಿಯೇ ಶ್ರೀಹರಿ ವಿಷ್ಣು. ವೈಕುಂಠ ಏಕಾದಶಿಯಾದರೋ ಪಾಪಗಳನ್ನೆಲ್ಲ ಕಳೆಯುವ ಮೂಲಕ ಮಾನವಾತ್ಮಕ್ಕೆ ವಿಷ್ಣುವಿನ ಈ ಧಾಮವನ್ನು ಸೇರುವುದಕ್ಕೆ ನೆರವಾಗುವ ದಿವಸವೆನ್ನುವುದು ಪರಂಪರೆಯ ಶ್ರದ್ಧೆ. ನಾರಾಯಣನ ಪರಂಧಾಮವಾದ ವೈಕುಂಠವನ್ನು ಸೇರಬೇಕೆನ್ನುವುದು ಪ್ರತಿಯೊಂದು ಜೀವದ ಗುರಿ ಮತ್ತು ಬಯಕೆ. ಅಲ್ಲಿ ಸೇರಿದ ಬಳಿಕ ಪುನರ್ಜನ್ಮ ವಾಗಲೀ, ಸಂಸಾರವಾಗಲೀ ಇರಲಾರದು. ಹಾಗಾಗಿ ವೈಕುಂಠದ ಹೆಸರಿನಲ್ಲಿಯೇ ಪ್ರಸಿದ್ಧವಾಗಿರುವ ಪೌಷಮಾಸದ ಶುಕ್ಲ ಏಕಾದಶಿಗೆ ಎಲ್ಲಿಲ್ಲದ ಮಹತ್ತು; ಮತ್ತಿದನ್ನು ‘ಮೋಕ್ಷದಾ’ ಎಂಬುದಾಗಿ ಕರೆದಿದ್ದೂ ಈ ಹಿನ್ನೆಲೆಯಲ್ಲಿಯೇ.
Last Updated 1 ಜನವರಿ 2023, 19:46 IST
ಇಂದು ನರಕ ಚತುರ್ದಶಿ | ಸಂಭ್ರಮವೇ ಮೈದಳೆವ ಹಬ್ಬ: ದೀಪಾವಳಿ
ಹಬ್ಬಗಳ ಸಾಲಿನಲ್ಲಿ ‘ದೀಪಾವಳಿ’, ‘ದೀಪವಲ್ಲಿ’, ‘ದೀಪಪ್ರತಿಪದೋತ್ಸವ’ ಇತ್ಯಾದಿ ಹೆಸರಿನ ದೀಪಗಳ ಹಬ್ಬಕ್ಕೆ ವಿಶಿಷ್ಟವಾದ ಸ್ಥಾನವಿದೆ. ಏಕೆಂದರೆ, ಉಳಿದ ಬಹುತೇಕ ಹಬ್ಬಗಳಂತೆ ಇದು ಆರಾಧನೆಯನ್ನು ಕೇಂದ್ರವಾಗುಳ್ಳ ಹಬ್ಬವಲ್ಲ; ಬದಲಿಗೆ ಲೌಕಿಕ ಬದುಕಿನ ಸೊಗಸನ್ನು ಮತ್ತು ಮಾನವೀಯ ಸಂತಸಗಳನ್ನು ಸಂಭ್ರಮಿಸುವ ಹಬ್ಬ. ಕರ್ನಾಟಕದ ಬಹುಭಾಗದಲ್ಲಿ ಈ ಹಬ್ಬವನ್ನು ದೊಡ್ಡ ಹಬ್ಬವೆಂದು ಕರೆಯುವ ರೂಢಿಯೂ ಇದೆ. ದೀಪಾವಳಿಯು ಸಾಂಪ್ರದಾಯಿಕವಾಗಿ ಐದು ದಿನಗಳ ಹಬ್ಬವಾಗಿದ್ದರೂ ವ್ಯಾಪಕವಾಗಿ ಎರಡು ದಿನಗಳ ಸಂಭ್ರಮವನ್ನು ಆಚರಿಸುವುದು ವಾಡಿಕೆ.
Last Updated 23 ಅಕ್ಟೋಬರ್ 2022, 21:00 IST
ಪಿತೃಪಕ್ಷ: ಪೂರ್ವಜರನ್ನು ಸ್ಮರಿಸುವ ದಿನ
ಇಂದು ಮಹಾಲಯ ಅಮಾವಾಸ್ಯೆ
Last Updated 24 ಸೆಪ್ಟೆಂಬರ್ 2022, 18:03 IST
ADVERTISEMENT
ADVERTISEMENT
<
1
2
3
>
ADVERTISEMENT
ADVERTISEMENT