ಸಾಮಾಜಿಕ ನ್ಯಾಯಕ್ಕೆ ಒಳಮೀಸಲಾತಿ ಅನಿವಾರ್ಯ
ಜಾತಿವಾರು ಜನಗಣತಿಯಾಗಬೇಕು. ಶೇ 15 ಪ್ರಮಾಣದ ಮೀಸಲಾತಿ ಎರಡು ಜಾತಿಗಳ ನಡುವೆ ಸಮಾನವಾಗಿ ಹಂಚಿಕೆಯಾಗಬೇಕು ಮಾತ್ರವಲ್ಲದೆ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ನೂರೊಂದು ಜಾತಿಗಳಿಗೂ ಸಮಪಾಲು ಸಿಗಬೇಕೆಂದು ಕಳೆದ ಎರಡು-ಮೂರು ದಶಕಗಳಿಂದಲೂ ಮಾದಿಗ ಜಾತಿ ಸಂಘಟನೆಗಳು ಕರ್ನಾಟಕದಲ್ಲಿ ನಡೆಸಿದ ಚಳವಳಿಯ ಫಲ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ.Last Updated 10 ಡಿಸೆಂಬರ್ 2012, 21:01 IST