ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ತೀಸ್ತಾ ಸೆಟಲ್ವಾಡ್‌

ಸಂಪರ್ಕ:
ADVERTISEMENT

ಆಳ ಅಗಲ: ರಾಷ್ಟ್ರೀಯ ಪೌರತ್ವ ನೋಂದಣಿಗೆ ಕೇಂದ್ರ ಸರ್ಕಾರದ ರಹಸ್ಯ ಸಿದ್ಧತೆ

ರಾಷ್ಟ್ರೀಯ ಪೌರತ್ವ ನೋಂದಣಿಯಿಂದ (ಎನ್‌ಆರ್‌ಸಿ) ಹೊರಗೆ ಉಳಿದವರನ್ನು ದೇಶದಿಂದ ಗಡಿಪಾರು ಮಾಡಲು ಅವಕಾಶವಿದೆ. ಎನ್‌ಆರ್‌ಸಿಯಿಂದ ಹೊರಗುಳಿದ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡಲು ಸಿಎಎ ಅವಕಾಶ ಮಾಡಿಕೊಡುತ್ತದೆ.
Last Updated 8 ಮಾರ್ಚ್ 2024, 23:26 IST
ಆಳ ಅಗಲ: ರಾಷ್ಟ್ರೀಯ ಪೌರತ್ವ ನೋಂದಣಿಗೆ ಕೇಂದ್ರ ಸರ್ಕಾರದ ರಹಸ್ಯ ಸಿದ್ಧತೆ

ಪ್ರೇಮಲೋಕದ ‘ಧರ್ಮ’ಸಂಕಟ: ಹಿಂಸಾತ್ಮಕ ರೂಪಕವಾಗಿ ‘ಲವ್‌ ಜಿಹಾದ್‌’

‘ಮತಾಂತರಕ್ಕಾಗಿ ಮದುವೆ’ ಕುರಿತ ಚರ್ಚೆಯೀಗ ಮತ್ತೆ ಸದ್ದು ಮಾಡುತ್ತಿದೆ. ಮತಾಂತರ ಉದ್ದೇಶದ ಮದುವೆಗಳನ್ನು ನಿರ್ಬಂಧಿಸಲು ಕಾನೂನು ರೂಪಿಸುವುದಾಗಿ ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ಕೆಲವು ರಾಜ್ಯಗಳು ಹೇಳಿಕೊಂಡಿವೆ. ‘ಲವ್‌ ಜಿಹಾದ್‌’ ಪದ ಉಗ್ರ ಬಹುಸಂಖ್ಯಾತವಾದದ ಸೃಷ್ಟಿಯಾಗಿದ್ದು, ಹಿಂದೂ ಧಾರ್ಮಿಕ ಅತಿರೇಕಗಳಿಂದ ಪ್ರೇರಿತವಾಗಿದೆ ಎಂಬ ವಾದ ಕೂಡ ಅಷ್ಟೇ ಬಲವಾಗಿ ಕೇಳಿಬರುತ್ತಿದೆ. ಬಿಜೆಪಿ ಆಡಳಿತದ ಸರ್ಕಾರಗಳ ನಡೆಯನ್ನು ಸ್ವಾತಂತ್ರ್ಯ, ಮುಕ್ತತೆ, ಘನತೆ, ಸ್ವಾಯತ್ತತೆ ಮೇಲಿನ ‘ಕಾನೂನು ದಾಳಿ’ ಎಂದೂ ಅರ್ಥೈಸಲಾಗುತ್ತಿದೆ. ನಿಜಕ್ಕೂ ‘ಮತಾಂತರಕ್ಕಾಗಿ ಮದುವೆ’ಯ ಮಜಕೂರು ಏನು? ತೀಸ್ತಾ ಸೆಟಲ್ವಾಡ್‌ ಅವರವ್ಯಾಖ್ಯಾನಇಲ್ಲಿದೆ.
Last Updated 7 ನವೆಂಬರ್ 2020, 19:30 IST
ಪ್ರೇಮಲೋಕದ ‘ಧರ್ಮ’ಸಂಕಟ: ಹಿಂಸಾತ್ಮಕ ರೂಪಕವಾಗಿ ‘ಲವ್‌ ಜಿಹಾದ್‌’
ADVERTISEMENT
ADVERTISEMENT
ADVERTISEMENT
ADVERTISEMENT