ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬಾಗಲಕೋಟೆ (ಜಿಲ್ಲೆ)
ADVERTISEMENT
ಬಾದಾಮಿ | ವಿದ್ಯಾರ್ಥಿಗಳು ಇತಿಹಾಸ ಅರಿತುಕೊಳ್ಳಿ: ಭೀಮಸೇನ ಚಿಮ್ಮನಕಟ್ಟಿ
Cultural Awareness: ಚಾಲುಕ್ಯ ಉತ್ಸವ-2026ರ ಅಂಗವಾಗಿ ಬಾದಾಮಿಯಲ್ಲಿ ನಡೆದ ಇತಿಹಾಸ ಗೋಷ್ಠಿಯಲ್ಲಿ ವಿದ್ಯಾರ್ಥಿಗಳು ಚಾಲುಕ್ಯರ ಪರಂಪರೆ ಮತ್ತು ಶಿಲ್ಪಕಲೆಯನ್ನು ಅಧ್ಯಯನ ಮಾಡಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
Last Updated 18 ಜನವರಿ 2026, 6:54 IST
ಮನುಷ್ಯನ ಅಂತರಂಗ ವಿಕಾಸಕ್ಕೆ ಧಾರ್ಮಿಕ ಸಂಸ್ಕಾರ ಅಗತ್ಯ: ರಾಜಯೋಗೀಂದ್ರ ಸ್ವಾಮೀಜಿ
Religious Teachings: ಮನುಷ್ಯನ ಅಂತರಂಗ ವಿಕಾಸಕ್ಕೆ ಧಾರ್ಮಿಕ ಸಂಸ್ಕಾರ ಮುಖ್ಯವಾಗಿದೆ. ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಅವರು ಬಾಗಲಕೋಟೆಯಲ್ಲಿ ಪಟ್ಟಾಭಿಷೇಕ ಮಹೋತ್ಸವದಲ್ಲಿ ಮಾತನಾಡಿದರು.
Last Updated 18 ಜನವರಿ 2026, 6:52 IST
ಮಹಾಲಿಂಗಪುರ | ಅನುದಾನ ಬಿಡುಗಡೆ ಮಾಡಲು ಆಗ್ರಹ
Weavers Protest: ನೇಕಾರರಿಗೆ ಶಾಶ್ವತ ಪರಿಹಾರ ಒದಗಿಸಲು ₹1500 ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ಮಹಾಲಿಂಗಪುರದಲ್ಲಿ ನೇಕಾರ ಸೇವಾ ಸಂಘ ಪುರಸಭೆಗೆ ಮನವಿ ಸಲ್ಲಿಸಿ ಧರಣಿಗೆ ಎಚ್ಚರಿಕೆ ನೀಡಿತು.
Last Updated 18 ಜನವರಿ 2026, 6:49 IST
ಬಾದಾಮಿ | ವಿಶ್ವದ ಗಮನ ಸೆಳೆದಿರುವ ಚಾಲುಕ್ಯರ ಶಿಲ್ಪಕಲೆ ವೈಭವ
Chalukya Dynasty: ಬಾದಾಮಿಯ ಚಾಲುಕ್ಯ ಉತ್ಸವದ ಮೂಲಕ ಚಾಲುಕ್ಯರ ವೈಭವ, ಶಿಲ್ಪಕಲೆ ಮತ್ತು ದ್ರಾವಿಡ ಶೈಲಿಯ ಸ್ಮಾರಕಗಳು ವಿಶ್ವದ ಗಮನ ಸೆಳೆದಿವೆ. ಐಹೊಳೆ, ಪಟ್ಟದಕಲ್ಲು, ಬಾದಾಮಿ ಸ್ಮಾರಕಗಳು ಆಕರ್ಷಣೆಯ ಕೇಂದ್ರ.
Last Updated 18 ಜನವರಿ 2026, 6:48 IST
ಗುಳೇದಗುಡ್ಡ | ನೇಕಾರರನ್ನು ಪ್ರೋತ್ಸಾಹಿಸಿ: ಪೂಜಾಗಾಂಧಿ
Swadeshi Products: ಗುಳೇದಗುಡ್ಡ ಕೈಮಗ್ಗ ಸೀರೆಗಳು ರಾಷ್ಟ್ರೀಯ ಮಾರುಕಟ್ಟೆ ತಲುಪಬೇಕು ಎಂದು ನಟಿ ಪೂಜಾಗಾಂಧಿ ಹೇಳಿದ್ದಾರೆ. ಅವರು ಸ್ಥಳೀಯ ನೇಕಾರರ ಉತ್ಪದನಾ ಕೇಂದ್ರಕ್ಕೆ ಭೇಟಿ ನೀಡಿ ಕೈಮಗ್ಗ ಉದ್ದಿಮೆಗಳನ್ನು ಪ್ರೋತ್ಸಾಹಿಸಿದರು.
Last Updated 18 ಜನವರಿ 2026, 6:45 IST
ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ: ಸಿದ್ದು ಸವದಿ
Public Services: ರಬಕವಿ ಬನಹಟ್ಟಿ ತಾಲ್ಲೂಕು ಪ್ರಗತಿ ಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರು ಅಧಿಕಾರಿಗಳು ನೈಜ ಫಲಾನುಭವಿಗಳಿಗೆ ಸರಿಯಾದ ಸೇವೆ ನೀಡಬೇಕೆಂದು ತಿಳಿಸಿದರು ಹಾಗೂ ಬಿಪಿಎಲ್ ಕಾರ್ಡ್ ಸಮಸ್ಯೆ ಕುರಿತು ಕ್ರಮ ಬೇಡಿದರು.
Last Updated 18 ಜನವರಿ 2026, 6:44 IST
ಬಾಗಲಕೋಟೆ | ಸಂಸದರು ರಾಜ್ಯಕ್ಕಾಗುವ ಅನ್ಯಾಯ ಪ್ರಶ್ನಿಸಲಿ: ಸಲೀಂ ಅಹ್ಮದ್
Karnataka Projects: ಮಹದಾಯಿ, ಮೇಕೆದಾಟು ಯೋಜನೆಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಪ್ರಶ್ನಿಸುವ ಧೈರ್ಯ ಸಂಸದರು ತೋರಿಸಬೇಕು ಎಂದು ಸಲೀಂ ಅಹ್ಮದ್ ಹೇಳಿದರು.
Last Updated 18 ಜನವರಿ 2026, 6:41 IST
ADVERTISEMENT
ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಶಾಸಕ ಜೆ.ಟಿ.ಪಾಟೀಲ
ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದುಕೊರತೆ ಸಭೆ
Last Updated 17 ಜನವರಿ 2026, 5:23 IST
ವೇಮನರ ಸಾಹಿತ್ಯ ಅರ್ಥಪೂರ್ಣ ಬದುಕಿಗೆ ದಾರಿದೀಪ: ಮಹಾಂತ ಬಸವಲಿಂಗ ಸ್ವಾಮೀಜಿ
Spiritual Wisdom: ರಾಂಪುರದ ಕಾರ್ಯಕ್ರಮದಲ್ಲಿ ಮಹಾಂತ ಬಸವಲಿಂಗ ಸ್ವಾಮೀಜಿ ಅವರು ವೇಮನರ ಸಾಹಿತ್ಯವು ನೆಮ್ಮದಿ ಮತ್ತು ಸಂಸ್ಕೃತಿಯ ಜೀವನಕ್ಕೆ ದಾರಿದೀಪವಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
Last Updated 17 ಜನವರಿ 2026, 5:23 IST
ವ್ಯಕ್ತಿತ್ವ ವಿಕಸನದತ್ತ ಗಮನ ಹರಿಸಬೇಕು: ಪ್ರೊ ವಿಜಯಾ ಬಿ. ಕೋರಿಶೆಟ್ಟಿ
ಅಂತರ್ ಮಹಿಳಾ ಕಾಲೇಜಗಳ ಯುವಜನೋತ್ಸವಕ್ಕೆ ಚಾಲನೆ
Last Updated 17 ಜನವರಿ 2026, 5:23 IST
ADVERTISEMENT
<
1
2
...
1000
>
ADVERTISEMENT
ADVERTISEMENT