ಶಿವಾಜಿ,ಬಸವೇಶ್ವರಮೂರ್ತಿ ಪ್ರತಿಷ್ಠಾಪನೆಗೆ ತಡೆ:ರಾಜ್ಯಸಭೆಯಲ್ಲಿ ಪ್ರಸ್ತಾಪ;ಭಾಂಡಗೆ
Shivaji Statue: ಬಾಗಲಕೋಟೆ: ನಗರದಲ್ಲಿ ಶಿವಾಜಿ ಮಹಾರಾಜ ಹಾಗೂ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ತಡೆಯೊಡ್ಡುತ್ತಿದೆ ಎಂದು ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ರಾಜ್ಯಸಭೆ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು.Last Updated 10 ಫೆಬ್ರುವರಿ 2026, 5:56 IST