ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬಾಗಲಕೋಟೆ (ಜಿಲ್ಲೆ)

ADVERTISEMENT

ಆಮೆಗತಿಯಲ್ಲಿ ಬಾಗಲಕೋಟೆ–ಕುಡಚಿ ರೈಲು ಮಾರ್ಗ: ಹದಿನಾರು ವರ್ಷದಲ್ಲಿ ಶೇ 38 ಪ್ರಗತಿ

Railway Project Update: ಕೇಂದ್ರ ಬಜೆಟ್‌ನಲ್ಲಿ ಘೋಷಣೆಯಾಗಿ ರಾಜ್ಯದ ಆರ್ಥಿಕ ಸಹಾಯದೊಂದಿಗೆ ನಿರ್ಮಾಣಗೊಳ್ಳತ್ತಿರುವ ಬಾಗಲಕೋಟೆ–ಕುಡಚಿ ರೈಲ್ವೆ ಮಾರ್ಗದ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ. ಬಾಗಲಕೋಟೆಯಿಂದ ಕುಡಚಿವರೆಗಿನ 142 ಕಿ.ಮೀ. ಉದ್ದದ ರೈಲ್ವೆ ಮಾರ್ಗ ವಿಳಂಬವಾಗಿದೆ.
Last Updated 1 ಮಾರ್ಚ್ 2026, 2:16 IST
ಆಮೆಗತಿಯಲ್ಲಿ ಬಾಗಲಕೋಟೆ–ಕುಡಚಿ ರೈಲು ಮಾರ್ಗ: ಹದಿನಾರು ವರ್ಷದಲ್ಲಿ ಶೇ 38 ಪ್ರಗತಿ

 ಅಶ್ವಿನಿ ಪುನೀತ್‌ ರಾಜಕುಮಾರ್‌ ಗುಳೇದಗುಡ್ಡಕ್ಕೆ ನಾಳೆ

Guledgudd Event: ಗುಳೇದಗುಡ್ಡದಲ್ಲಿ ಪುನೀತ್ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಕುಟುಂಬದವರು ಭಾಗವಹಿಸಲಿದ್ದಾರೆ.
Last Updated 28 ಫೆಬ್ರುವರಿ 2026, 6:08 IST
 ಅಶ್ವಿನಿ ಪುನೀತ್‌ ರಾಜಕುಮಾರ್‌ ಗುಳೇದಗುಡ್ಡಕ್ಕೆ ನಾಳೆ

ಜಾತ್ರೆಗೆ ಸಿದ್ಧತೆ ಮಾಡಿಕೊಳ್ಳಿ: ಹೊಸಟ್ಟಿ

Mahalingspur Civic Meeting: ಬಂದಲಕ್ಷ್ಮೀ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರನ್ನಬೆಳಗಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೂಪಾ ಹೊಸಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
Last Updated 28 ಫೆಬ್ರುವರಿ 2026, 6:00 IST
ಜಾತ್ರೆಗೆ ಸಿದ್ಧತೆ ಮಾಡಿಕೊಳ್ಳಿ: ಹೊಸಟ್ಟಿ

ಮಳೆರಾಜೇಂದ್ರಸ್ವಾಮಿ ಮಠದಲ್ಲಿ ಮಳೆ ಭವಿಷ್ಯ

Bagalkot Rain Prediction: ಮುರನಾಳ ಮಳೆರಾಜೇಂದ್ರಸ್ವಾಮಿ ಮಠದ ಜಾತ್ರೆಯಲ್ಲಿ ಕಡುಬಿನ ಕಾಳಗ ಮೂಲಕ ಮುಂಗಾರು ಹಾಗೂ ಹಿಂಗಾರು ಮಳೆಗಳ ಬಗ್ಗೆ ಭವಿಷ್ಯ ನುಡಿಸಲಾಯಿತು.
Last Updated 28 ಫೆಬ್ರುವರಿ 2026, 5:59 IST
ಮಳೆರಾಜೇಂದ್ರಸ್ವಾಮಿ ಮಠದಲ್ಲಿ ಮಳೆ ಭವಿಷ್ಯ

ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಅಹ್ವಾನ

Bagalkot Livestock Scheme: ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Last Updated 28 ಫೆಬ್ರುವರಿ 2026, 5:58 IST
ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಅಹ್ವಾನ

ಸಿಎಂ ಅಮೃತ ನಗರೋತ್ಥಾನ ಯೋಜನೆಯಡಿ ಅರ್ಜಿ ಆಹ್ವಾನ

Bagalkot City Council: ಸಿಎಂ ಅಮೃತ ನಗರೋತ್ಥಾನ ಯೋಜನೆ ಹಂತ ನಾಲ್ಕರಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಿವಿಧ ವೈಯಕ್ತಿಕ ಸೌಲಭ್ಯಗಳಿಗಾಗಿ ಮಾರ್ಚ್ 26ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
Last Updated 28 ಫೆಬ್ರುವರಿ 2026, 5:56 IST
ಸಿಎಂ ಅಮೃತ ನಗರೋತ್ಥಾನ ಯೋಜನೆಯಡಿ ಅರ್ಜಿ ಆಹ್ವಾನ

ದಲಿತ ಸೈನಿಕ ಅಂತ್ಯಕ್ರಿಯೆ;ಅಂಗಡಿ ಬಂದ್ ಮಾಡಿ ಅಸ್ಪ್ರಶ್ಯತೆ ಆಚರಣೆ:ಸಂಬಂಧಿಕರ ಆರೋಪ

Chinnapur ST Village: ಇಳಕಲ್ ಸಮೀಪದ ಚಿನ್ನಾಪೂರದಲ್ಲಿ ದಲಿತ ಮಾಜಿ ಸೈನಿಕರ ಅಂತ್ಯಕ್ರಿಯೆ ವೇಳೆ ಅಂಗಡಿ ಮುಚ್ಚಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪದ ಹಿನ್ನೆಲೆ ತನಿಖೆ ನಡೆಯಲಿದೆ.
Last Updated 28 ಫೆಬ್ರುವರಿ 2026, 5:53 IST
ದಲಿತ ಸೈನಿಕ ಅಂತ್ಯಕ್ರಿಯೆ;ಅಂಗಡಿ ಬಂದ್ ಮಾಡಿ ಅಸ್ಪ್ರಶ್ಯತೆ ಆಚರಣೆ:ಸಂಬಂಧಿಕರ ಆರೋಪ
ADVERTISEMENT

ಉದ್ದೇಶಪೂರ್ವಕವಾಗಿ ಗಲಭೆ: ಸೌಹಾರ್ದ ಕರ್ನಾಟಕ ಗ್ರಹಿಕೆ

ಸೌಹಾರ್ದ ಕರ್ನಾಟಕ ಸತ್ಯ ಶೋಧನಾ ಸಮಿತಿ ಭೇಟಿ
Last Updated 28 ಫೆಬ್ರುವರಿ 2026, 5:48 IST
ಉದ್ದೇಶಪೂರ್ವಕವಾಗಿ ಗಲಭೆ: ಸೌಹಾರ್ದ ಕರ್ನಾಟಕ ಗ್ರಹಿಕೆ

ಪರಂಪರೆಯ ವೈಭವವನ್ನು ಸಾರುವ ಬಾಗಲಕೋಟೆ ಹೋಳಿ ಹಲಗೆ ಮೇಳ ಮಾರ್ಚ್ 1ರಂದು

Holi Halage Mela: ಬೆಂಗಳೂರು: ಉತ್ತರ ಕರ್ನಾಟಕದ ವೈಭವಮಯ ಸಂಸ್ಕೃತಿ ಪರಂಪರೆಯನ್ನು ಪ್ರತಿಧ್ವನಿಸುವ ಬಾಗಲಕೋಟೆ ಹೋಳಿ ಹಲಗೆ ಮೇಳ–2026 ಕಾರ್ಯಕ್ರಮವನ್ನು ಮಾರ್ಚ್ 1ರಂದು ಸಂಜೆ 5.30ಕ್ಕೆ ರಾಜಾಜಿನಗರ 2ನೇ ಬ್ಲಾಕ್‌ನಲ್ಲಿರುವ ಕೆ.ಎಲ್.ಇ. ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗಿದೆ.
Last Updated 27 ಫೆಬ್ರುವರಿ 2026, 21:18 IST
ಪರಂಪರೆಯ ವೈಭವವನ್ನು ಸಾರುವ ಬಾಗಲಕೋಟೆ ಹೋಳಿ ಹಲಗೆ ಮೇಳ ಮಾರ್ಚ್ 1ರಂದು

ಮೂರು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಸಿಗದ ಪಹಣಿ: ಜನರ ಪರದಾಟ

Jamkhandi News: ಗ್ರಾಮೀಣಾಭಿವೃದ್ಧಿ ಇಲಾಖೆಯ ಇ-ಸ್ವತ್ತು 2.0 ತಂತ್ರಾಂಶದ ತಾಂತ್ರಿಕ ಸಮಸ್ಯೆಯಿಂದಾಗಿ ಜಮಖಂಡಿ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ ಮೂರು ತಿಂಗಳಿಂದ ಡಿಜಿಟಲ್ ಪಹಣಿ ಸಿಗದೆ ಸಾರ್ವಜನಿಕರು ಪರದಾಡುವಂತಾಗಿದೆ. ನೋಂದಣಿ ಪತ್ರದ ಕಡ್ಡಾಯ ನಿಯಮದಿಂದ ತೊಂದರೆ.
Last Updated 27 ಫೆಬ್ರುವರಿ 2026, 9:02 IST
ಮೂರು ತಿಂಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಸಿಗದ ಪಹಣಿ: ಜನರ ಪರದಾಟ
ADVERTISEMENT
ADVERTISEMENT
ADVERTISEMENT