ಹಿಂದೂಗಳಿಗೊಂದು, ಮುಸ್ಲಿಮರಿಗೊಂದು ಕಾನೂನು: ಯತ್ನಾಳ ಆರೋಪ
Karnataka Politics: ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರಿಗೆ ಪ್ರತ್ಯೇಕ ಕಾನೂನು ಅನ್ವಯಿಸುವ ಮೂಲಕ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಾಗಲಕೋಟೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.Last Updated 24 ಫೆಬ್ರುವರಿ 2026, 6:19 IST