ಬಾಗಲಕೋಟೆ | ಹಾವು, ನಾಯಿ ಕಡಿತ ಕಡಿಮೆ ಮಾಡಲು ಕ್ರಮವಹಿಸಿ: ಡಿಸಿ
Rabies Prevention: ಜಿಲ್ಲೆಯಲ್ಲಿ ಹಾವು ಮತ್ತು ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.Last Updated 15 ಫೆಬ್ರುವರಿ 2026, 7:22 IST