ಬಳ್ಳಾರಿ | ‘‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ’ 90 ದಿನಗಳ ವಿಶೇಷ ಅಭಿಯಾನ
Court Backlog Solution: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜನವರಿ 2ರಿಂದ ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0’ ಎಂಬ 90 ದಿನಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯಾಧೀಶೆ ಕೆ.ಜಿ.ಶಾಂತಿ ತಿಳಿಸಿದರು.Last Updated 31 ಡಿಸೆಂಬರ್ 2025, 6:17 IST