ವಿಜಯನಗರ | ಜನನ, ಮರಣ ನೋಂದಣಿ ವಿಳಂಬವಾಗದಂತೆ ನಿಗಾ ವಹಿಸಿ: ಡಿ.ಸಿ ಸೂಚನೆ
Administrative Direction: ವಿಜಯನಗರ ಜಿಲ್ಲೆಯಲ್ಲಿ ಬೆಳೆ ಕಟಾವು ಹಾಗೂ ಜನನ–ಮರಣಗಳ ನೋಂದಣಿ ಪ್ರಕ್ರಿಯೆಯಲ್ಲಿ ಸಮಯಪಾಲನೆ ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.Last Updated 12 ಡಿಸೆಂಬರ್ 2025, 6:31 IST