ಶುಕ್ರವಾರ, 26 ಡಿಸೆಂಬರ್ 2025
×
ADVERTISEMENT

ಬಳ್ಳಾರಿ (ಜಿಲ್ಲೆ)

ADVERTISEMENT

ಬಳ್ಳಾರಿ | ಸಂಭ್ರಮದ ಕ್ರಿಸ್ಮಸ್: ಸ್ನೇಹ ಸೌಹಾರ್ದಕ್ಕೆ ಸಾಕ್ಷಿಯಾದ ಹಬ್ಬ

Jesus Christ Message: ‘ಎಲ್ಲರನ್ನೂ ಪ್ರೀತಿಸು, ಸರ್ವರಿಗೂ ಒಳಿತನ್ನೇ ಬಯಸು, ಶತ್ರುಗಳನ್ನು ಕ್ಷಮಿಸು ಎನ್ನುವ ಅಪೂರ್ವ ಜೀವನ ಸಂದೇಶವನ್ನು ಯೇಸುಕ್ರಿಸ್ತರು ಜಗತ್ತಿಗೆ ಸಾರಿದ್ದು, ಇವು ಪ್ರತಿಯೊಬ್ಬರ ಬದುಕಿಗೆ ದಾರಿದೀಪವಾಗಿವೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.
Last Updated 26 ಡಿಸೆಂಬರ್ 2025, 2:21 IST
ಬಳ್ಳಾರಿ | ಸಂಭ್ರಮದ ಕ್ರಿಸ್ಮಸ್: ಸ್ನೇಹ ಸೌಹಾರ್ದಕ್ಕೆ ಸಾಕ್ಷಿಯಾದ ಹಬ್ಬ

ಬಳ್ಳಾರಿ ತಲುಪಿತು ಅರುಣ್‌ ಯೋಗಿರಾಜ್‌ ಕೆತ್ತಿದ ವಾಲ್ಮೀಕಿ ಪ್ರತಿಮೆ

Maharshi Valmiki Statue: ಜ. 3ರಂದು ಬಳ್ಳಾರಿಯ ವಾಲ್ಮೀಕಿ ವೃತ್ತದಲ್ಲಿ ಪ್ರತಿಷ್ಠಾಪನೆಯಾಗಲಿರುವ, ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೆತ್ತನೆಯಲ್ಲಿ ಮೂಡಿ ಬಂದಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಗುರುವಾರ ಬಳ್ಳಾರಿ ನಗರಕ್ಕೆ ತರಲಾಯಿತು.
Last Updated 26 ಡಿಸೆಂಬರ್ 2025, 2:21 IST
ಬಳ್ಳಾರಿ ತಲುಪಿತು ಅರುಣ್‌ ಯೋಗಿರಾಜ್‌ ಕೆತ್ತಿದ ವಾಲ್ಮೀಕಿ ಪ್ರತಿಮೆ

ಹಗರಿಬೊಮ್ಮನಹಳ್ಳಿ: ಬ್ಯಾಲಾಳು ಕೆರೆಯಲ್ಲಿ ಅಪರೂಪದ ಅತಿಥಿಗಳು

Bylalu Lake Birds: ತಾಲ್ಲೂಕಿನ ಬ್ಯಾಲಾಳು ಕೆರೆ ಮೊದಲ ಬಾರಿಗೆ ಅಪರೂಪದ ಬಾನಾಡಿಗಳಿಗೆ ಆಶ್ರಯ ನೀಡಿದೆ. ಅಂಕಸಮುದ್ರ ಪಕ್ಷಿಧಾಮದಲ್ಲಿ ಕಲ್ಲು ಮರಳಿನ ಕೃತಕ ಹಾಸಿಗೆ ನಿರ್ಮಿಸಿದರೂ ಅತ್ತಕಡೆ ಸುಳಿಯದ ರಿವರ್ ಟರ್ನ್ ಇಲ್ಲಿನ ಕೆರೆಯ ನಡುಗಡ್ಡೆಯಲ್ಲಿ ಆವಾಸ ಮಾಡಿಕೊಂಡಿದೆ.
Last Updated 26 ಡಿಸೆಂಬರ್ 2025, 2:18 IST
ಹಗರಿಬೊಮ್ಮನಹಳ್ಳಿ: ಬ್ಯಾಲಾಳು ಕೆರೆಯಲ್ಲಿ ಅಪರೂಪದ ಅತಿಥಿಗಳು

ಹಂಪಿ ಸ್ಮಾರಕದ ಬಳಿ ಗಲೀಜು: ನಿರ್ಮಲಾ ಗರಂ ಬೆನ್ನಲ್ಲೇ ಜಿಲ್ಲಾಧಿಕಾರಿ ತಪಾಸಣೆ

Nirmala Sitharaman Hampi Visit: ಹಂಪಿಯಲ್ಲಿ ಸ್ಮಾರಕಗಳ ಬಳಿ ಸ್ವಚ್ಛತೆ ಕಾಪಾಡಿಲ್ಲ, ಎಲ್ಲೆಂದರಲ್ಲಿ ಕಸ, ಗಲೀಜು ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ವಿಜಯನಗರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.
Last Updated 26 ಡಿಸೆಂಬರ್ 2025, 2:13 IST
ಹಂಪಿ ಸ್ಮಾರಕದ ಬಳಿ ಗಲೀಜು: ನಿರ್ಮಲಾ ಗರಂ ಬೆನ್ನಲ್ಲೇ ಜಿಲ್ಲಾಧಿಕಾರಿ ತಪಾಸಣೆ

ಬಳ್ಳಾರಿ: ವೃದ್ಧೆ ಸಮಾಧಿ ವಿಚಾರಕ್ಕೆ ಗ್ರಾಮದಲ್ಲಿ ಎರಡು ಜಾತಿಗಳ ನಡುವೆ ಗಲಾಟೆ

Kolagal Village Tension: ಬಳ್ಳಾರಿಯ ಕೊಳಗಲ್‌ನ ಸಂತ ಎರ‍್ರಿ ತಾತನವರ ಶಿಷ್ಯ ಎರೆಪ್ಪ ತಾತನವರ ಪತ್ನಿ ಗುರುವಾರ ಮೃತಪಟ್ಟಿದ್ದು, ಅವರನ್ನು ಸಮಾಧಿ ಮಾಡುವ ವಿಚಾರವಾಗಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಕೊಳಗಲ್‌ನಲ್ಲಿ ಮೀಸಲು ಪೊಲೀಸ್‌ ಪಡೆಗಳನ್ನು ನಿಯೋಜಿಸಿ ಬಂದೋಬಸ್ತ್‌ ಮಾಡಲಾಗಿದೆ.
Last Updated 26 ಡಿಸೆಂಬರ್ 2025, 2:12 IST
ಬಳ್ಳಾರಿ: ವೃದ್ಧೆ ಸಮಾಧಿ ವಿಚಾರಕ್ಕೆ ಗ್ರಾಮದಲ್ಲಿ ಎರಡು ಜಾತಿಗಳ ನಡುವೆ ಗಲಾಟೆ

ಕೂಡ್ಲಿಗಿ: ವಿಜೃಂಭಣೆಯಿಂದ ನಡೆದ ಮೊರಬದ ವೀರಭದ್ರೇಶ್ವರ ರಥೋತ್ಸವ

Veerabhadreshwara Fair: ತಾಲ್ಲೂಕಿನ ಮೊರಬದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ನಾಡಿನಾದ್ಯಂತ ಭಕ್ತರನ್ನು ಹೊಂದಿರುವ ಹಾಗೂ ಮನೆದೇವರೆಂದು ಪೂಜಿಸಲ್ಪಡುವ ವೀರಭದ್ರೇಶ್ವರ ಸ್ವಾಮಿ.
Last Updated 26 ಡಿಸೆಂಬರ್ 2025, 2:12 IST
ಕೂಡ್ಲಿಗಿ: ವಿಜೃಂಭಣೆಯಿಂದ ನಡೆದ ಮೊರಬದ ವೀರಭದ್ರೇಶ್ವರ ರಥೋತ್ಸವ

ಸ್ವಾವಲಂಬಿ ಬದುಕಿಗಾಗಿ ಹೊಲಿಗೆ ತರಬೇತಿ: ಮಹಿಳೆಯರಿಗೆ ನೆರವಾದ ‘ಸಹಾಯಮಾತಾ’

Women Self Reliance: ಶಿಕ್ಷಣ ಸಂಸ್ಥೆ ಜತೆಗೆ ಸ್ವಾವಲಂಬಿ ಜೀವನ ನಡೆಸಲು ಮಹಿಳೆಯರಿಗೆ ಹೊಲಿಗೆ ತರಬೇತಿ ಮತ್ತು ಸ್ವಸಹಾಯ ಸಂಘಗಳನ್ನು ರಚಿಸುವ ಮೂಲಕ ತಾಲ್ಲೂಕಿನ ಪ್ರಭುಕ್ಯಾಂಪ್ ಸಹಾಯಮಾತಾ ಆಶ್ರಮ ನಾರಿಯರ ಪಾಲಿನ ಸಂಜೀವಿನಿಯಾಗಿ ಪರಿಣಮಿಸಿದೆ.
Last Updated 25 ಡಿಸೆಂಬರ್ 2025, 3:10 IST
ಸ್ವಾವಲಂಬಿ ಬದುಕಿಗಾಗಿ ಹೊಲಿಗೆ ತರಬೇತಿ: ಮಹಿಳೆಯರಿಗೆ ನೆರವಾದ ‘ಸಹಾಯಮಾತಾ’
ADVERTISEMENT

ಪರಿಸರ, ಜೀವವೈವಿದ್ಯ ಅಭಿಯಾನ: ಭಗತ್ ಸಿಂಗ್ ಜನ್ಮಸ್ಥಳಕ್ಕೆ ಸೈಕಲ್ ಯಾತ್ರೆ

Bhagat Singh Tribute: ತಾಲ್ಲೂಕಿನ ಮುದೇನೂರು ಗ್ರಾಮದ ಯುವ ಪ್ರತಿಭೆ ಕಡಾರಿ ನವೀನಕುಮಾರ್ ಅವರು ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಅವರ ಜನ್ಮಭೂಮಿ ಪಂಜಾಬ್ ರಾಜ್ಯದ ಬಂಗಾ ಗ್ರಾಮಕ್ಕೆ ಸೈಕಲ್ ಯಾತ್ರೆ ಆರಂಭಿಸಿದ್ದಾರೆ.
Last Updated 25 ಡಿಸೆಂಬರ್ 2025, 3:07 IST
ಪರಿಸರ, ಜೀವವೈವಿದ್ಯ ಅಭಿಯಾನ: ಭಗತ್ ಸಿಂಗ್ ಜನ್ಮಸ್ಥಳಕ್ಕೆ ಸೈಕಲ್ ಯಾತ್ರೆ

ತೆಕ್ಕಲಕೋಟೆ | ಕಾರು ಅಪಘಾತ: ಒಂದೇ ಕುಟುಂಬದ ಮೂವರ ಸಾವು

Fatal Road Accident: ಪಟ್ಟಣದ 20ನೇ ವಾರ್ಡ್‌ನ ದೇವಿನಗರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಬುಧವಾರ ನಸುಕಿನಲ್ಲಿ ಕಾರು ಅಪಘಾತಕ್ಕೀಡಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 25 ಡಿಸೆಂಬರ್ 2025, 3:06 IST
ತೆಕ್ಕಲಕೋಟೆ | ಕಾರು ಅಪಘಾತ: ಒಂದೇ ಕುಟುಂಬದ ಮೂವರ ಸಾವು

ಬಳ್ಳಾರಿ | ಕನ್ನಡ ಬಳಕೆ ಕಡ್ಡಾಯ: ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ

Kannada Mandate: ಸರ್ಕಾರದ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳು, ವಾಣಿಜ್ಯ ಮತ್ತು ನಿಗಮ ಮಂಡಳಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲೇ ಪತ್ರ ವ್ಯವಹಾರ ನಡೆಯಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ ಸೂಚಿಸಿದ್ದಾರೆ.
Last Updated 25 ಡಿಸೆಂಬರ್ 2025, 2:57 IST
ಬಳ್ಳಾರಿ | ಕನ್ನಡ ಬಳಕೆ ಕಡ್ಡಾಯ: ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ
ADVERTISEMENT
ADVERTISEMENT
ADVERTISEMENT