ಕಲ್ಯಾಣ ಕರ್ನಾಟಕ ನಿರ್ಲಕ್ಷಿಸಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
Kalyana Karnataka: ಕಲ್ಯಾಣ ಕರ್ನಾಟಕದಲ್ಲಿ ರೈತರು ಸಂಕಷ್ಟದಲ್ಲಿದ್ದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.Last Updated 2 ಮಾರ್ಚ್ 2026, 2:03 IST