ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಂಗಳೂರು
ADVERTISEMENT
ಮೈಸೂರು ರಸ್ತೆ: ವಾಹನ ಸಂಚಾರ ‘ಆಮೆಗತಿ’, ಸ್ಕೈ ವಾಕ್ ಬಳಸದ ಜನರು
Bangalore Traffic Update: ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ, ನಾಯಂಡಹಳ್ಳಿ ಮತ್ತು ಕೆಂಗೇರಿ ಜಂಕ್ಷನ್ಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗುತ್ತಿದೆ. 12 ಕಿ.ಮೀ ದೂರ ಕ್ರಮಿಸಲು 55 ನಿಮಿಷ ಬೇಕಾಗುತ್ತಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
Last Updated 17 ಜನವರಿ 2026, 1:48 IST
ಗಾಯಾಳು ಆರೈಕೆಗೆ ಬೇಕು ಮೃತರ ಚರ್ಮ: ದಾನಿಗಳಿಗಾಗಿ ಕಾಯುತ್ತಿದೆ ಸ್ಕಿನ್ ಬ್ಯಾಂಕ್
Skin Bank Crisis: ರಾಜ್ಯದ ಮೊದಲ, ಏಕೈಕ ಸರ್ಕಾರಿ ಸ್ಕಿನ್ ಬ್ಯಾಂಕ್ನಲ್ಲಿರುವ ಮೃತರ ಚರ್ಮಕ್ಕೆ ಭಾರಿ ಬೇಡಿಕೆಯಿದ್ದು, ಚರ್ಮ ದಾಸ್ತಾನು ಸೀಮಿತವಾಗಿದೆ. ಹೀಗಾಗಿ, ಬೆಂಕಿ ಅವಘಡ ಸೇರಿ ವಿವಿಧ ಸಂದರ್ಭದಲ್ಲಿ ಗಾಯಾಳುಗಳಿಗೆ ಚರ್ಮ ಒದಗಿಸುವುದು ಸವಾಲಾಗಿದೆ.
Last Updated 17 ಜನವರಿ 2026, 1:40 IST
ಐಟಿಪಿಬಿ ಸ್ಕೈವಾಕ್ಗೆ ಚಾಲನೆ: 55 ಸಾವಿರ ಟೆಕಿಗಳಿಗೆ ಅನುಕೂಲ
Whitefield Skywalk: ಪಟ್ಟಂದೂರು ಅಗ್ರಹಾರದಲ್ಲಿ ನಮ್ಮ ಮೆಟ್ರೊ ನಿಲ್ದಾಣದಿಂದ ನೇರವಾಗಿ ಐಟಿಪಿಬಿ ಕಚೇರಿಗೆ ಸಂಪರ್ಕ ಕಲ್ಪಿಸುವ ಪಾದಚಾರಿ ಮೇಲ್ಸೇತುವೆಗೆ ಚಾಲನೆ ನೀಡಲಾಗಿದ್ದು, ವೈಟ್ಫೀಲ್ಡ್ ಸುತ್ತಮುತ್ತ 55 ಸಾವಿರಕ್ಕೂ ಹೆಚ್ಚು ಟೆಕಿಗಳಿಗೆ ಸಂಚಾರದ ಅನುಕೂಲ ಒದಗಲಿದೆ.
Last Updated 17 ಜನವರಿ 2026, 1:32 IST
Bengaluru Metro: ಸದ್ಯಕ್ಕಿಲ್ಲ ಮೆಟ್ರೊ ಪ್ರಯಾಣ ದರ ಏರಿಕೆ
Bengaluru Metro: ಬಿಎಂಆರ್ಸಿಎಲ್ ಪ್ರತಿ ವರ್ಷ ಶೇ 5ರಷ್ಟು ಪ್ರಯಾಣದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ ಶಿಫಾರಸು ಮಾಡಿದ್ದರೂ ಸದ್ಯಕ್ಕೆ ಮೆಟ್ರೊ ಪ್ರಯಾಣ ದರ ಏರಿಸುವ ಚಿಂತನೆ ಇಲ್ಲ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಜನವರಿ 2026, 1:00 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- 17 ಜನವರಿ 2026
Bengaluru Events Today: 17 ಜನವರಿ 2026 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಾಹಿತ್ಯ, ಸಾಂಸ್ಕೃತಿಕ, ಸಂಗೀತ ಮತ್ತು ಕಲಾ ಕಾರ್ಯಕ್ರಮಗಳ ಸಂಪೂರ್ಣ ವಿವರಗಳು ಇಲ್ಲಿವೆ. ಕ್ಷೀರ ಸಂಜೀವಿನಿ ದಶಮಾನೋತ್ಸವ, ಬೆಂಗಳೂರು ಹಬ್ಬ ಸೇರಿ ಪ್ರಮುಖ ಆಯೋಜನೆಗಳು.
Last Updated 16 ಜನವರಿ 2026, 23:29 IST
ಫ್ರೇಜರ್ ಟೌನ್: ಅನಧಿಕೃತ ಕಟ್ಟಡದ ಹೆಚ್ಚುವರಿ ಅಂತಸ್ತು ತೆರವು
Illegal Building Demolition: ಪುಲಕೇಶಿನಗರ ಉಪ ವಿಭಾಗದ ವ್ಯಾಪ್ತಿಯ ಫ್ರೇಜರ್ ಟೌನ್ ಕೆಂಚಪ್ಪ ಅಡ್ಡರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮಹಡಿಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದಾರೆ.
Last Updated 16 ಜನವರಿ 2026, 19:57 IST
ಬ್ಯಾಟರಾಯನಪುರ: ಇಂದಿನಿಂದ ಸುಗ್ಗಿ-ಹುಗ್ಗಿ
Sankranti Celebrations: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅರ್ಕಾವತಿ ಬಡಾವಣೆಯ ಮೈದಾನದಲ್ಲಿ ಜನವರಿ 17 ಮತ್ತು 18ರಂದು ಸಂಕ್ರಾಂತಿ ‘ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಸಂಭ್ರಮ ಆಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
Last Updated 16 ಜನವರಿ 2026, 19:54 IST
ADVERTISEMENT
ದಿ ಥೌಸಂಡ್ ಆ್ಯಂಡ್ ಒನ್ ದೈವಾಸ್ ಆಫ್ ಕರಾವಳಿ ಕೃತಿ ಜನಾರ್ಪಣೆ
Tulu Culture: ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯ ಮತ್ತು ತುಳು ವರ್ಲ್ಡ್ ಫೌಂಡೇಷನ್ ಜಂಟಿಯಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲಕ್ಷ್ಮೀ ಜಿ. ಪ್ರಸಾದ್ ಅವರ ‘ದಿ ಥೌಸಂಡ್ ಆ್ಯಂಡ್ ಒನ್ ದೈವಾಸ್ ಆಫ್ ಕರಾವಳಿ’ ಪುಸ್ತಕ ಜನಾರ್ಪಣೆಯಾಯಿತು.
Last Updated 16 ಜನವರಿ 2026, 19:52 IST
ರಾಜರಾಜೇಶ್ವರಿನಗರ: ಅದ್ದೂರಿಯಾಗಿ ನಡೆದ ‘ಸುಗ್ಗಿ ಸಂಭ್ರಮ’
Sankranti Celebration: ರಾಜರಾಜೇಶ್ವರಿನಗರ: ಸುತ್ತಮುತ್ತಲ ಬಡಾವಣೆಗಳ ಸಾವಿರಾರು ಜನರು ‘ಸುಗ್ಗಿ ಸಂಭ್ರಮ 2026’ ಅನ್ನು ಅದ್ದೂರಿಯಾಗಿ ಆಚರಿಸಿದರು. ಮಾಗಡಿ ಮುಖ್ಯರಸ್ತೆಯ ಅಂಜನಾನಗರದಲ್ಲಿ ‘ಸುಗ್ಗಿ ಸಂಭ್ರಮ 2026’ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರು.
Last Updated 16 ಜನವರಿ 2026, 19:52 IST
GBA ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯ 6 ಪಿಜಿಗಳಿಗೆ ಬೀಗ: ₹1.96 ಲಕ್ಷ ದಂಡ
Bengaluru PG Inspection: ಬೆಂಗಳೂರಿನ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವವಿಲ್ಲದ ಆರು ಪಿ.ಜಿ.ಗಳಿಗೆ ಬೀಗ ಮುದ್ರೆ ಹಾಕಲಾಗಿದೆ. ನಿಯಮ ಉಲ್ಲಂಘಿಸಿದ ಪಿಜಿಗಳಿಗೆ ₹1.96 ಲಕ್ಷ ದಂಡ ವಿಧಿಸಲಾಗಿದೆ ಎಂದು ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
Last Updated 16 ಜನವರಿ 2026, 19:46 IST
ADVERTISEMENT
<
1
2
...
1000
>
ADVERTISEMENT
ADVERTISEMENT