BRT ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜೀಪ್ ಚಾಲನೆ: ಬೆಂಗಳೂರಿಗರ ವಿರುದ್ಧ ಪ್ರಕರಣ
Wildlife Crime: ಬಿಳಿಗಿರಿ ರಂಗನಾಥ ಸ್ವಾಮಿ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವನ್ಯಜೀವಿ ವಲಯದೊಳಗೆ ಜೀಪ್ ಚಲಾಯಿಸಿಕೊಂಡು ಅತಿಕ್ರಮ ಪ್ರವೇಶ ಮಾಡಿದ ಬೆಂಗಳೂರು ಮೂಲದ ಹರ್ಷರಾಜ್ ಹಾಗೂ ಸತೀಶ್ ಕುಮಾರ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.Last Updated 5 ಡಿಸೆಂಬರ್ 2025, 11:03 IST