ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ತಾಯಿ, ದೊಡ್ಡಮ್ಮನ ಖಾಸಗಿ ಫೋಟೊ ಕಳುಹಿಸಿದ ಆರೋಪ: ಮಗಳು ಸೇರಿ ಇಬ್ಬರ ವಿರುದ್ಧ FIR

Bengaluru Crime: ಬೆಂಗಳೂರು: ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೊಗಳನ್ನು ರಹಸ್ಯವಾಗಿ ಸೆರೆಹಿಡಿದು ಪ್ರಿಯಕರನಿಗೆ ಕಳುಹಿಸಿದ ಆರೋಪ‍ಕ್ಕೆ ಸಂಬಂಧಿಸಿದಂತೆ ಮಗಳು ಸೇರಿ ಇಬ್ಬರ ವಿರುದ್ಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 9 ಫೆಬ್ರುವರಿ 2026, 15:53 IST
ತಾಯಿ, ದೊಡ್ಡಮ್ಮನ ಖಾಸಗಿ ಫೋಟೊ ಕಳುಹಿಸಿದ ಆರೋಪ: ಮಗಳು ಸೇರಿ ಇಬ್ಬರ ವಿರುದ್ಧ FIR

ಬಿಜೆಪಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ: ಪ್ರಮುಖರ ಖಂಡನೆ

Mahatma Gandhi: ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರ ಊರುಗೋಲನ್ನು ದೊಣ್ಣೆಯಂತೆ ಚಿತ್ರಿಸಿ, ಅವರಿಗೆ ಅಪಮಾನ ಮಾಡುವ ರೀತಿ ಜಾಹೀರಾತು ಪ್ರಸಾರ ಮಾಡಿದ ಭಾರತೀಯ ಜನತಾ ಪಕ್ಷದ ಧೋರಣೆ ಗಾಸಿಯುಂಟುಮಾಡಿದೆ’ ಎಂದು ಸ್ವಾಮೀಜಿಗಳು ಹಾಗೂ ಚಿಂತಕರು ಹೇಳಿದ್ದಾರೆ.
Last Updated 9 ಫೆಬ್ರುವರಿ 2026, 15:46 IST
ಬಿಜೆಪಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ: ಪ್ರಮುಖರ ಖಂಡನೆ

ಲಿಂಗಪ್ಪಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕಾಯಕ ಶರಣಶ್ರೀ ಪ್ರಶಸ್ತಿ’

Prof H Lingappa: ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ‘ಕಾಯಕ ಶರಣಶ್ರೀ ಪ್ರಶಸ್ತಿ’ಗೆ ಶಿಕ್ಷಣ ತಜ್ಞ ಪ್ರೊ.ಎಚ್. ಲಿಂಗಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹5 ಲಕ್ಷ ನಗದು ಒಳಗೊಂಡಿದೆ.
Last Updated 9 ಫೆಬ್ರುವರಿ 2026, 15:44 IST
ಲಿಂಗಪ್ಪಗೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕಾಯಕ ಶರಣಶ್ರೀ ಪ್ರಶಸ್ತಿ’

ಪೀಣ್ಯ ದಾಸರಹಳ್ಳಿ: ಶೌಚಾಲಯದ ಹೊರಗೆ ಕುಸಿದು ಮೃತಪಟ್ಟ ಮಹಿಳೆಯ ಚಿನ್ನದ ಸರ ನಾಪತ್ತೆ

Bengaluru Metro: ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯಲ್ಲಿ ಇಲ್ಲಿಯವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತನ್ನ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರದಿಯಾಗಿದೆ.
Last Updated 9 ಫೆಬ್ರುವರಿ 2026, 15:42 IST
ಪೀಣ್ಯ ದಾಸರಹಳ್ಳಿ: ಶೌಚಾಲಯದ ಹೊರಗೆ ಕುಸಿದು ಮೃತಪಟ್ಟ ಮಹಿಳೆಯ ಚಿನ್ನದ ಸರ ನಾಪತ್ತೆ

ಡ್ರಗ್ಸ್‌ ಮಾರಾಟ | 24 ಮಂದಿ ಬಂಧನ, ₹2.08 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

Bengaluru Drugs: ಬೆಂಗಳೂರು: ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಸಂಘಟಿತ ಅಪರಾಧ ದಳ ಕಾರ್ಯಾಚರಣೆ ನಡೆಸಿ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 24 ಮಂದಿಯನ್ನು ಬಂಧಿಸಿ 2.08 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ.
Last Updated 9 ಫೆಬ್ರುವರಿ 2026, 15:40 IST
ಡ್ರಗ್ಸ್‌ ಮಾರಾಟ | 24 ಮಂದಿ ಬಂಧನ, ₹2.08 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಅಪ್ಪನಿಗೇ ಮೋಸ: ಪುತ್ರಿಯರ ಗಿಫ್ಟ್ ಡೀಡ್ ರದ್ದುಪಡಿಸಿದ ಹೈಕೋರ್ಟ್

Senior Citizen Protection: ಇಳಿವಯಸ್ಸಿನಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆಯಿಂದ 2.4 ಎಕರೆ ಜಮೀನನ್ನು ಪುತ್ರಿಯರ ಹೆಸರಿಗೆ ಬರೆದಿದ್ದ ವೃದ್ಧರೊಬ್ಬರು ನಿರಾಶ್ರಿತರಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಗಿಫ್ಟ್‌ ಡೀಡ್‌ ರದ್ದುಪಡಿಸಿದೆ.
Last Updated 9 ಫೆಬ್ರುವರಿ 2026, 15:36 IST
ಅಪ್ಪನಿಗೇ ಮೋಸ: ಪುತ್ರಿಯರ ಗಿಫ್ಟ್ ಡೀಡ್ ರದ್ದುಪಡಿಸಿದ ಹೈಕೋರ್ಟ್

ರಕ್ಷಣಾ ಇಲಾಖೆ ಅಧಿಕಾರಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High Court Stay: ವಿಚ್ಛೇದನ ಹೊಂದಿ ನಿವೃತ್ತಿಯ ಅಂಚಿನಲ್ಲಿರುವ ರಕ್ಷಣಾ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಇಬ್ಬರ ನಡುವಿನ ಲೈಂಗಿಕ ಸಂಬಂಧ ಒಪ್ಪಿತವಾಗಿರುವ ಕಾರಣ ನ್ಯಾಯಪೀಠ ಈ ಆದೇಶ ನೀಡಿದೆ.
Last Updated 9 ಫೆಬ್ರುವರಿ 2026, 15:35 IST
ರಕ್ಷಣಾ ಇಲಾಖೆ ಅಧಿಕಾರಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಹೈಕೋರ್ಟ್‌ ತಡೆ
ADVERTISEMENT

ಮಹೇಶ್ ಜೋಶಿಯನ್ನು ಬಂಧಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ: ಹೈಕೋರ್ಟ್‌ಗೆ ವಕೀಲರು

KASAPA Investigation: ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್‌ ಜೋಶಿ ಅವರನ್ನು ಬಂಧಿಸಲು ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಜೋಶಿ ಪರ ವಕೀಲರು ಹೈಕೋರ್ಟ್‌ಗೆ ದೂರಿದರು. ಕಸಾಪ ಅವ್ಯವಹಾರ ಆರೋಪದ ತನಿಖಾಧಿಕಾರಿ ನೇಮಕ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.
Last Updated 9 ಫೆಬ್ರುವರಿ 2026, 15:35 IST
ಮಹೇಶ್ ಜೋಶಿಯನ್ನು ಬಂಧಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ: ಹೈಕೋರ್ಟ್‌ಗೆ ವಕೀಲರು

ಕೆನಡಾ: ಗುಂಡೇಟಿಗೆ ನೆಲಮಂಗಲದ ಚಂದನ್ ಕುಮಾರ್ ಬಲಿ

Canada Shooting: ಒಟ್ಟಾವ: ಟೊರಾಂಟೊದ ಶಾಪಿಂಗ್‌ ಸೆಂಟರ್‌ನ ವಾಹನ ನಿಲುಗಡೆ ಸ್ಥಳದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ–ಕೆನಡಾ ಪ್ರಜೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಚಂದನ್‌ ಕುಮಾರ್‌ ರಾಜ ನಂದಕುಮಾರ್‌ (37) ಎಂಬುವರು ಮೃತಪಟ್ಟಿದ್ದಾರೆ.
Last Updated 9 ಫೆಬ್ರುವರಿ 2026, 15:26 IST
ಕೆನಡಾ: ಗುಂಡೇಟಿಗೆ ನೆಲಮಂಗಲದ ಚಂದನ್ ಕುಮಾರ್ ಬಲಿ

ಬೆಂಗಳೂರು:₹17 ಲಕ್ಷ ಆಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ RPF

Yelahanka Railway Station: ಯಲಹಂಕ ರೈಲು ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಕೆಂಪು ಬಣ್ಣದ ಟ್ರಾಲಿ ಬ್ಯಾಗ್ ಅನ್ನು ಪತ್ತೆಹಚ್ಚಿದ ಆರ್‌.ಪಿ.ಎಫ್‌ ಸಿಬ್ಬಂದಿ, ಅದನ್ನು ಆತನಿಗೆ ಮರಳಿಸಿದ ಘಟನೆ ಜರುಗಿದೆ.
Last Updated 9 ಫೆಬ್ರುವರಿ 2026, 12:51 IST
ಬೆಂಗಳೂರು:₹17 ಲಕ್ಷ ಆಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ RPF
ADVERTISEMENT
ADVERTISEMENT
ADVERTISEMENT