ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT

ಬೆಂಗಳೂರು

ADVERTISEMENT

Gandhi Gram Puraskar|ಆವಲಹಳ್ಳಿ ಗ್ರಾ.ಪಂ: 2ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

Village Achievement: ಬೆಂಗಳೂರಿನ ಆವಲಹಳ್ಳಿ ಗ್ರಾಮ ಪಂಚಾಯಿತಿ 2023-24ನೇ ಸಾಲಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ₹5 ಲಕ್ಷ ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿ ಗೌರವಿಸಿದೆ.
Last Updated 5 ಡಿಸೆಂಬರ್ 2025, 18:38 IST
Gandhi Gram Puraskar|ಆವಲಹಳ್ಳಿ ಗ್ರಾ.ಪಂ: 2ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಕೆಐಎಡಿಬಿ ನೂತನ ಕಟ್ಟಡ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 2 ಕೋಟಿ ಲಾಭಾಂಶ ನೀಡಿದ ಕೈಗಾರಿಕಾ ಸಚಿವ
Last Updated 5 ಡಿಸೆಂಬರ್ 2025, 18:09 IST
ಕೆಐಎಡಿಬಿ ನೂತನ ಕಟ್ಟಡ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಮೆಟ್ರೊ ರೈಲಿನಡಿಗೆ ಹಾರಿ ಯುವಕ ಆತ್ಮಹತ್ಯೆ

Metro Incident: ಬೆಂಗಳೂರು: ‘ನಮ್ಮ ಮೆಟ್ರೊ’ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ಮೆಟ್ರೊ ರೈಲು ಬರುವಾಗ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 5 ಡಿಸೆಂಬರ್ 2025, 16:13 IST
ಮೆಟ್ರೊ ರೈಲಿನಡಿಗೆ ಹಾರಿ ಯುವಕ ಆತ್ಮಹತ್ಯೆ

ಟೆಕಿಯ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಟೆಕಿಯ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
Last Updated 5 ಡಿಸೆಂಬರ್ 2025, 16:11 IST
ಟೆಕಿಯ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಪ್ರತಿಭೆಗೆ ವೇದಿಕೆಯಾದ ‘ಡಿಎಚ್‌ಐಇ ಎಕ್ಸ್‌ಪ್ರೆಷನ್ಸ್‌...

ಮಕ್ಕಳ 40ಕ್ಕೂ ಅಧಿಕ ತಂಡಗಳಿಂದ ನೃತ್ಯ ಪ್ರದರ್ಶನ* ಮೂರು ದಿನಗಳ ಅಂತರ ಶಾಲಾ ಸ್ಪರ್ಧೆ ಸಂಪನ್ನ
Last Updated 5 ಡಿಸೆಂಬರ್ 2025, 15:45 IST
ಪ್ರತಿಭೆಗೆ ವೇದಿಕೆಯಾದ ‘ಡಿಎಚ್‌ಐಇ ಎಕ್ಸ್‌ಪ್ರೆಷನ್ಸ್‌...

ಕೋಮುಹಿಂಸೆ: ಮಂಡ್ಯಕ್ಕೂ ಕಾರ್ಯಪಡೆ; ಪರಮೇಶ್ವರ

ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೋಮುಹಿಂಸೆ ನಿಗ್ರಹಿಸಲು ರಚಿಸಿರುವ ವಿಶೇಷ ಕಾರ್ಯಪಡೆಯನ್ನು (ಎಸ್‌ಎಎಫ್) ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
Last Updated 5 ಡಿಸೆಂಬರ್ 2025, 15:45 IST
ಕೋಮುಹಿಂಸೆ: ಮಂಡ್ಯಕ್ಕೂ ಕಾರ್ಯಪಡೆ; ಪರಮೇಶ್ವರ

ಚರ್ಚ್‌ಗಳಲ್ಲಿ ಕನ್ನಡದಲ್ಲಿ ಪೂಜೆ ನಡೆಸಿ: ಕ್ರೈಸ್ತರ ಸಂಘದ ಅಧ್ಯಕ್ಷ ಐಸಾಕ್

ಚರ್ಚ್‌ಗಳಲ್ಲಿ ಕನ್ನಡದಲ್ಲಿ ಪೂಜೆ ನಡೆಸಿ: ಕ್ರೈಸ್ತರ ಸಂಘದ ಅಧ್ಯಕ್ಷ ಐಸಾಕ್
Last Updated 5 ಡಿಸೆಂಬರ್ 2025, 15:43 IST
ಚರ್ಚ್‌ಗಳಲ್ಲಿ ಕನ್ನಡದಲ್ಲಿ ಪೂಜೆ ನಡೆಸಿ:  ಕ್ರೈಸ್ತರ ಸಂಘದ ಅಧ್ಯಕ್ಷ ಐಸಾಕ್
ADVERTISEMENT

‘ಪ್ರಜಾವಾಣಿ’ ವಲಯ ಮಟ್ಟದ ಕ್ವಿಜ್‌ 15ಕ್ಕೆ

Student Quiz Event: ಬೆಂಗಳೂರು ವಲಯ ಮಟ್ಟದ ‘ಪ್ರಜಾವಾಣಿ– ರಸಪ್ರಶ್ನೆ ಚಾಂಪಿಯನ್‌ ಶಿಪ್‌’ ಡಿಸೆಂಬರ್ 15ರಂದು ಜಯನಗರದ ಆರ್‌.ವಿ. ಆಡಿಟೋರಿಯಂನಲ್ಲಿ ನಡೆಯಲಿದೆ. ಭಾಗವಹಿಸಲು ವಿದ್ಯಾರ್ಥಿಗಳು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಹೆಸರು ನೋಂದಾಯಿಸಬಹುದು.
Last Updated 5 ಡಿಸೆಂಬರ್ 2025, 15:41 IST
‘ಪ್ರಜಾವಾಣಿ’ ವಲಯ ಮಟ್ಟದ ಕ್ವಿಜ್‌ 15ಕ್ಕೆ

ದೇವನಹಳ್ಳಿಯ 1,777 ಎಕರೆ `ಶಾಶ್ವತ ವಿಶೇಷ ಕೃಷಿ ವಲಯ: ಎಚ್.ಕೆ. ಪಾಟೀಲ

Special Farming Zone ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯಲ್ಲಿನ 1,777 ಎಕರೆ ಭೂಮಿಯನ್ನು `ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲು ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
Last Updated 5 ಡಿಸೆಂಬರ್ 2025, 15:41 IST
ದೇವನಹಳ್ಳಿಯ 1,777 ಎಕರೆ `ಶಾಶ್ವತ ವಿಶೇಷ ಕೃಷಿ ವಲಯ: ಎಚ್.ಕೆ. ಪಾಟೀಲ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ: ಸಿಐಟಿಯು

‘ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು 2026ರ ಫೆಬ್ರುವರಿಯಲ್ಲಿ ಮಂಡಿಸುವ ಕೇಂದ್ರ ಬಜೆಟ್‌ನಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ಎಚ್ಚರಿಕೆ ನೀಡಿದರು.
Last Updated 5 ಡಿಸೆಂಬರ್ 2025, 15:39 IST
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ: ಸಿಐಟಿಯು
ADVERTISEMENT
ADVERTISEMENT
ADVERTISEMENT