ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಬೆಂಗಳೂರು

ADVERTISEMENT

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಮಸ್ಯೆಯಾಗಿದ್ದೇ BJPಕಾಲದಲ್ಲಿ: ರಾಮಲಿಂಗಾರೆಡ್ಡಿ

Karnataka Transport Workers: ವೇತನ‌ ಪರಿಷ್ಕರಣೆ ಸಂಬಂಧ ಮೊದಲ‌ ಬಾರಿಗೆ ಮುಷ್ಕರ ಮಾಡಿದ್ದು ಬಿಜೆಪಿ‌ ಕಾಲದಲ್ಲಿಯೇ ಎಂಬುದನ್ನು ಮರೆತು ಬಿಟ್ಟಿರಾ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಸಾರಿಗೆ ನೌಕರರ ಬಾಕಿ ವೇತನದ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ನಡುವೆ ವಾಗ್ಯುದ್ಧ ನಡೆದಿದೆ.
Last Updated 14 ಜನವರಿ 2026, 18:04 IST
ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಮಸ್ಯೆಯಾಗಿದ್ದೇ BJPಕಾಲದಲ್ಲಿ: ರಾಮಲಿಂಗಾರೆಡ್ಡಿ

ರಸ್ತೆ ಕಾಮಗಾರಿಗೆ ತಿಂಗಳ ಗಡುವು: ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌

BBMP Road Development: ಪೂರ್ವ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ₹694 ಕೋಟಿ ವೆಚ್ಚದ ಪ್ಯಾಕೇಜ್‌ನಲ್ಲಿ ನಡೆಯುತ್ತಿರುವ ಎಲ್ಲ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆಯುಕ್ತ ಡಿ.ಎಸ್‌. ರಮೇಶ್‌ ಸೂಚಿಸಿದರು.
Last Updated 14 ಜನವರಿ 2026, 18:03 IST
ರಸ್ತೆ ಕಾಮಗಾರಿಗೆ ತಿಂಗಳ ಗಡುವು: ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌

ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರ ಊಟಕ್ಕೂ ಕತ್ತರಿ

Kengeri Hospital Crisis: ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿದ್ದ ಸರ್ಕಾರ ಇದೀಗ ಬಾಣಂತಿಯರಿಗೆ ಊಟವನ್ನೂ ನೀಡುತ್ತಿಲ್ಲ ಎಂಬುದು ಮಾನವ ಹಕ್ಕುಗಳ ಆಯೋಗದ ಸದಸ್ಯರು ಭೇಟಿ ನೀಡಿದಾಗ ಬಹಿರಂಗವಾಯಿತು.
Last Updated 14 ಜನವರಿ 2026, 17:58 IST
ಕೆಂಗೇರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರ ಊಟಕ್ಕೂ ಕತ್ತರಿ

ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿ ಪುನರಾರಂಭ: ತೇಜಸ್ವಿ ಸೂರ್ಯ ಭರವಸೆ

Tejasvi Surya: ಬೆಂಗಳೂರು: ನಗರದ ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿಯನ್ನು ಪುನರಾರಂಭಿಸುವುದಾಗಿ ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು. ಶಾಸಕ ರವಿಸುಬ್ರಮಣ್ಯ ಹಾಗೂ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
Last Updated 14 ಜನವರಿ 2026, 17:55 IST
ಬಸವನಗುಡಿಯ ಅಶೋಕ ನಗರ ಅಂಚೆ ಕಚೇರಿ ಪುನರಾರಂಭ: ತೇಜಸ್ವಿ ಸೂರ್ಯ ಭರವಸೆ

ಅಂಗ ನಿರ್ಧರಣಾ ಸಮಿತಿಯ ಸಲಹಾ ಗುಂಪಿನಿಂದ ಡಾ.ಶ್ರೀಧರ್‌ಗೆ ಕೊಕ್‌

Expert Panel Change: ನೆಪ್ರೊ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ. ಸಿ.ಜಿ. ಶ್ರೀಧರ್ ಅವರನ್ನು ಅಂಗ ನಿರ್ಧರಣಾ ಸಮಿತಿಯ ಸಲಹಾ ಗುಂಪಿನಿಂದ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.
Last Updated 14 ಜನವರಿ 2026, 16:14 IST
ಅಂಗ ನಿರ್ಧರಣಾ ಸಮಿತಿಯ ಸಲಹಾ ಗುಂಪಿನಿಂದ ಡಾ.ಶ್ರೀಧರ್‌ಗೆ ಕೊಕ್‌

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕರೋನರಿ ಆಂಜಿಯೋಗ್ರಾಮ್ ಸೇರ್ಪಡೆ

Ayushman Bharat: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ–ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ‘ಕರೋನರಿ ಆಂಜಿಯೋಗ್ರಾಮ್’ ಚಿಕಿತ್ಸಾ ವಿಧಾನವನ್ನು ಸೇರ್ಪಡೆ ಮಾಡಲಾಗಿದೆ.
Last Updated 14 ಜನವರಿ 2026, 16:12 IST
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕರೋನರಿ ಆಂಜಿಯೋಗ್ರಾಮ್ ಸೇರ್ಪಡೆ

ಕೆಂಗೇರಿ: ಅಂಬೇಡ್ಕರ್‌ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಬುದ್ಧ ಮೂರ್ತಿ ಅನಾವರಣ

Buddha Statue Kengeri: ಬೆಂಗಳೂರಿನ ಕೆಂಗೇರಿಯ ಡಾ. ಅಂಬೇಡ್ಕರ್‌ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಬುಧವಾರ ಗೌತಮ ಬುದ್ಧನ ಏಕಶಿಲಾ ಮೂರ್ತಿಯನ್ನು ಅಜಾನ್ ಜಯಸಾರೋ ಮಹಾತೇರ ಅವರು ಅನಾವರಣಗೊಳಿಸಿದರು.
Last Updated 14 ಜನವರಿ 2026, 16:10 IST
ಕೆಂಗೇರಿ: ಅಂಬೇಡ್ಕರ್‌ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಬುದ್ಧ ಮೂರ್ತಿ ಅನಾವರಣ
ADVERTISEMENT

ಆರ್.ಜಿ.ಬಸಪ್ಪ ಅವರ ಸ್ಮರಣಾರ್ಥ: ಕಲ್ಪತರು ಟ್ರಸ್ಟ್ ಪ್ರಶಸ್ತಿಗೆ ಮೂವರ ಆಯ್ಕೆ

award
Last Updated 14 ಜನವರಿ 2026, 16:02 IST
ಆರ್.ಜಿ.ಬಸಪ್ಪ ಅವರ ಸ್ಮರಣಾರ್ಥ: ಕಲ್ಪತರು ಟ್ರಸ್ಟ್ ಪ್ರಶಸ್ತಿಗೆ ಮೂವರ ಆಯ್ಕೆ

ಬೆಂಗಳೂರಿನಲ್ಲಿ ಟೆಸ್ಲಾದ ‘ಮಾಡೆಲ್‌ ವೈ’ ಪ್ರದರ್ಶನ: ಆಶಿಶ್ ಮಿಶ್ರಾ

Tesla Display Bengaluru: ಟೆಸ್ಲಾ ಕಂಪನಿಯ ‘ಮಾಡೆಲ್‌ ವೈ’ ಪ್ರದರ್ಶನ ಜನವರಿ 15ರಿಂದ 31ರವರೆಗೆ ಬೆಂಗಳೂರಿನ ಕೂಡ್ಲು ಗೇಟ್‌ ಬಳಿ ಇರುವ ‘ಎಕೊ ಡ್ರೈವ್‌’ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ.
Last Updated 14 ಜನವರಿ 2026, 16:01 IST
ಬೆಂಗಳೂರಿನಲ್ಲಿ ಟೆಸ್ಲಾದ ‘ಮಾಡೆಲ್‌ ವೈ’ ಪ್ರದರ್ಶನ: ಆಶಿಶ್ ಮಿಶ್ರಾ

ಹಳೇ ದ್ವೇಷದ ಕಾರಣಕ್ಕೆ ರೌಡಿ ಸೈಯದ್‌ ಕೊಲೆ: ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ

Syed Shabbir Killing: ಹಳೇ ದ್ವೇಷದ ಕಾರಣಕ್ಕೆ ರೌಡಿ ಸೈಯದ್‌ ಶಬ್ಬೀರ್ (30) ಅವರನ್ನು ದುಷ್ಕರ್ಮಿಗಳ ತಂಡವು ಬಂಡೇಪಾಳ್ಯ ಬಳಿಯ ಮಂಗಮ್ಮನಪಾಳ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.
Last Updated 14 ಜನವರಿ 2026, 15:50 IST
ಹಳೇ ದ್ವೇಷದ ಕಾರಣಕ್ಕೆ ರೌಡಿ ಸೈಯದ್‌ ಕೊಲೆ: ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ
ADVERTISEMENT
ADVERTISEMENT
ADVERTISEMENT