ಶುಕ್ರವಾರ, 27 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

‘ಪೊಲೀಸ್ ಓಟ’: ಈ ದಿನದಂದು ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

KSP Run: ಬೆಂಗಳೂರು: ನಗರದಲ್ಲಿ ಮಾರ್ಚ್‌ 1ರಂದು ಆಯೋಜಿಸಿರುವ ಮೂರನೇ ಆವೃತ್ತಿಯ ‘ಪೊಲೀಸ್ ಓಟ’ದಲ್ಲಿ(ಕೆಎಸ್‌ಪಿ ರನ್) ಭಾಗವಹಿಸಲು 12 ಸಾವಿರ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಓಟದ ಅಂಗವಾಗಿ ವಿಧಾನಸೌಧದ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
Last Updated 27 ಫೆಬ್ರುವರಿ 2026, 20:31 IST
‘ಪೊಲೀಸ್ ಓಟ’: ಈ ದಿನದಂದು ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

ರಾಜ್ಯಮಟ್ಟದ ಪೊಲೀಸ್ ರನ್ ಕಾರ್ಯಕ್ರಮ: ಮಾರ್ಚ್‌ 1ರಂದು ಮೆಟ್ರೊ ಸಂಚಾರ 5ಕ್ಕೆ ಶುರು

BMRCL Metro Timings: ಬೆಂಗಳೂರು: ನಗರದಲ್ಲಿ ಮಾರ್ಚ್‌ 1ರಂದು ನಡೆಯಲಿರುವ ರಾಜ್ಯಮಟ್ಟದ ಪೊಲೀಸ್‌ ರನ್‌ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಮೆಟ್ರೊ ರೈಲು ಸಂಚಾರವನ್ನು ಬೆಳಿಗ್ಗೆ 5 ಗಂಟೆಗೆ ಆರಂಭಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.
Last Updated 27 ಫೆಬ್ರುವರಿ 2026, 20:25 IST
ರಾಜ್ಯಮಟ್ಟದ ಪೊಲೀಸ್ ರನ್ ಕಾರ್ಯಕ್ರಮ: ಮಾರ್ಚ್‌ 1ರಂದು ಮೆಟ್ರೊ ಸಂಚಾರ 5ಕ್ಕೆ ಶುರು

ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಅಧಿಕಾರಿ K.R.ಕೃಷ್ಣಮೂರ್ತಿ ನಿಧನ

Heart Attack in Kashmir: ಬೆಂಗಳೂರು: ಡಾ. ಬಿ.ಆರ್‌. ಅಂಬೇಡ್ಕರ್ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಬಸವೇಶ್ವರನಗರ ನಿವಾಸಿ ಕೆ.ಆರ್. ಕೃಷ್ಣಮೂರ್ತಿ (73) ಗುರುವಾರ ಹೃದಯಾಘಾತದಿಂದ ನಿಧನರಾದರು.
Last Updated 27 ಫೆಬ್ರುವರಿ 2026, 20:24 IST
ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಅಧಿಕಾರಿ K.R.ಕೃಷ್ಣಮೂರ್ತಿ ನಿಧನ

ಕುಡಿಯುವ ನೀರು ಪೂರೈಕೆ: ಕಾವೇರಿ 6ನೇ ಹಂತದ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ

Drinking Water Project: ಬೆಂಗಳೂರು: ಬೆಂಗಳೂರು ನಗರ ಮತ್ತು ಉಪನಗರಗಳಿಗೆ ಕುಡಿಯುವ ನೀರಿನ ಹೆಚ್ಚುವರಿ ಅಗತ್ಯ ಪೂರೈಸುವ ಉದ್ದೇಶದಿಂದ ₹6,939 ಕೋಟಿ ವೆಚ್ಚದ ಕಾವೇರಿ 6ನೇ ಹಂತದ ನೀರು ಸರಬರಾಜು ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
Last Updated 27 ಫೆಬ್ರುವರಿ 2026, 20:10 IST
ಕುಡಿಯುವ ನೀರು ಪೂರೈಕೆ: ಕಾವೇರಿ 6ನೇ ಹಂತದ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ

ಹೊರ ವರ್ತುಲ ರಸ್ತೆ–ಪಿಆರ್‌ಆರ್‌ಗೆ ಸಂಪರ್ಕ: ಹೆಚ್ಚುವರಿ ಆಯುಕ್ತ ಲೋಖಂಡೆ

Road Widening Project: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಷ್ಕೃತ ಮಹಾಯೋಜನೆ–2015ರ ಪ್ರಕಾರ, ಹೊರ ವರ್ತುಲ ರಸ್ತೆಯಿಂದ ಪೆರಿಫೆರಲ್ ರಿಂಗ್ ರಸ್ತೆಗೆ (ಪಿಆರ್‌ಆರ್‌) ಸಂಪರ್ಕಿಸುವ ರಸ್ತೆ ವಿಸ್ತರಣೆಗೆ ವೇಗ ನೀಡಲು ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಸೂಚಿಸಿದರು.
Last Updated 27 ಫೆಬ್ರುವರಿ 2026, 20:06 IST
ಹೊರ ವರ್ತುಲ ರಸ್ತೆ–ಪಿಆರ್‌ಆರ್‌ಗೆ ಸಂಪರ್ಕ: ಹೆಚ್ಚುವರಿ ಆಯುಕ್ತ ಲೋಖಂಡೆ

GBA | ಉತ್ತರ ನಗರ ಪಾಲಿಕೆಯಿಂದ ಬೃಹತ್ ಸ್ವಚ್ಚತಾ ಅಭಿಯಾನ: ಪೊಮ್ಮಲ ಸುನೀಲ್ ಕುಮಾರ್

Cleanliness Drive: ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ 2025-26ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಯೋಜನೆಯಡಿ ಬೃಹತ್ ಸ್ವಚ್ಚತಾ ಅಭಿಯಾನವನ್ನು ಮಾರ್ಚ್‌ 1ರಿಂದ 6ರವರೆಗೆ ಆಯೋಜಿಸಲಾಗಿದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.
Last Updated 27 ಫೆಬ್ರುವರಿ 2026, 20:01 IST
GBA | ಉತ್ತರ ನಗರ ಪಾಲಿಕೆಯಿಂದ ಬೃಹತ್ ಸ್ವಚ್ಚತಾ ಅಭಿಯಾನ: ಪೊಮ್ಮಲ ಸುನೀಲ್ ಕುಮಾರ್

ಸಂಕಷ್ಟದಲ್ಲಿ ಪೀಣ್ಯದ ಕೈಗಾರಿಕೆಗಳು: ಡಿ.ಪಿ. ದಾನಪ್ಪ ಆತಂಕ

ಪೀಣ್ಯ ದಾಸರಹಳ್ಳಿ: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಇಕೊ ಗ್ರೀನ್‌ ಸಲ್ಯೂಷನ್ಸ್ ಸಿಸ್ಟಮ್‌, ತ್ಯಾಜ್ಯ ನೀರು ಸಂಸ್ಕರಣೆ ಘಟಕವನ್ನು ಸ್ಥಗಿತಗೊಳಿಸುವುದರಿಂದ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಪಿ. ದಾನಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
Last Updated 27 ಫೆಬ್ರುವರಿ 2026, 19:52 IST
ಸಂಕಷ್ಟದಲ್ಲಿ ಪೀಣ್ಯದ ಕೈಗಾರಿಕೆಗಳು: ಡಿ.ಪಿ. ದಾನಪ್ಪ ಆತಂಕ
ADVERTISEMENT

ಕನ್ನಡ ಭಾಷಾ ವಸ್ತು ಸಂಗ್ರಹಾಲಯ ಸ್ಥಾಪಿಸಿ: ಕರ್ನಾಟಕ ವಿಕಾಸ ರಂಗ ಆಗ್ರಹ

Language Museum: ರಾಜ್ಯದಲ್ಲಿ ಕನ್ನಡ ಭಾಷಾ ವಸ್ತುಸಂಗ್ರಹಾಲಯ ಸ್ಥಾಪಿಸಬೇಕು ಹಾಗೂ ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಘೋಷಿಸಬೇಕು ಎಂದು ಕನ್ನಡ ಗೆಳೆಯರ ಬಳಗ ಮತ್ತು ಕರ್ನಾಟಕ ವಿಕಾಸ ರಂಗ ಸರ್ಕಾರವನ್ನು ಆಗ್ರಹಿಸಿವೆ.
Last Updated 27 ಫೆಬ್ರುವರಿ 2026, 18:16 IST
ಕನ್ನಡ ಭಾಷಾ ವಸ್ತು ಸಂಗ್ರಹಾಲಯ ಸ್ಥಾಪಿಸಿ: ಕರ್ನಾಟಕ ವಿಕಾಸ ರಂಗ ಆಗ್ರಹ

ಗ್ರೇಟರ್‌ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಣಕಾಸು ಆಯೋಗದ ವರದಿ ಸಲ್ಲಿಕೆ

Greater Bengaluru: ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ವರದಿಯನ್ನು ರಾಜ್ಯದ 5ನೇ ಹಣಕಾಸು ಆಯೋಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು.
Last Updated 27 ಫೆಬ್ರುವರಿ 2026, 18:12 IST
ಗ್ರೇಟರ್‌ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಣಕಾಸು ಆಯೋಗದ ವರದಿ ಸಲ್ಲಿಕೆ

ಏ.1ಕ್ಕೆ ಬೆಂಗಳೂರು ಕರಗ ಮಹೋತ್ಸವ: ಅಗತ್ಯ ಸಿದ್ಧತೆಗೆ ರಾಮಲಿಂಗಾರೆಡ್ಡಿ ಸೂಚನೆ

ಮಾರ್ಚ್‌ 24ರಂದು ಧ್ವಜಾರೋಹಣದೊಂದಿಗೆ ಚಾಲನೆ-16ನೇ ಬಾರಿಗೆ ಕರಗ ಹೊರಲಿರುವ ಅರ್ಚಕ ಎ.ಜ್ಞಾನೇಂದ್ರ ಸ್ವಾಮಿ
Last Updated 27 ಫೆಬ್ರುವರಿ 2026, 18:10 IST
ಏ.1ಕ್ಕೆ ಬೆಂಗಳೂರು ಕರಗ ಮಹೋತ್ಸವ: ಅಗತ್ಯ ಸಿದ್ಧತೆಗೆ  ರಾಮಲಿಂಗಾರೆಡ್ಡಿ ಸೂಚನೆ
ADVERTISEMENT
ADVERTISEMENT
ADVERTISEMENT