ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ಶಾಸಕ ಎಸ್. ಮುನಿರಾಜು ಸೂಚನೆ
Peenya Dasarahalli Water Supply: ‘ಬೇಸಿಗೆ ಶುರುವಾಗಲಿದೆ. ನೀರಿನ ಸಮಸ್ಯೆ ಯಾವ ಕಡೆಯೂ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ವಾರ್ಡ್ ಮಟ್ಟದಲ್ಲಿ ಕಾವೇರಿ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು’ ಎಂದು ಶಾಸಕ ಎಸ್. ಮುನಿರಾಜು ಸೂಚನೆ ನೀಡಿದರು.Last Updated 14 ಫೆಬ್ರುವರಿ 2026, 23:49 IST