ಭಾನುವಾರ, 1 ಫೆಬ್ರುವರಿ 2026
×
ADVERTISEMENT

ಬೆಂಗಳೂರು

ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು
Last Updated 31 ಜನವರಿ 2026, 22:25 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಒಳ ಮೀಸಲಾತಿಯಲ್ಲಿ ಅನ್ಯಾಯ: ಮಾರ್ಚ್‌ನಲ್ಲಿ ಬೃಹತ್ ಪ್ರತಿಭಟನೆ

Reservation Protest: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗಿಕರಣದಲ್ಲಿ ಭೋವಿ, ಬಂಜಾರ, ಕೊರಮ, ಕೊರಚ, ಅಲೆಮಾರಿ ಸಮುದಾಯಗಳಿಗೆ ಆಗಿರುವ ಅನ್ಯಾಯದ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ಮಾರ್ಚ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು
Last Updated 31 ಜನವರಿ 2026, 22:22 IST
ಒಳ ಮೀಸಲಾತಿಯಲ್ಲಿ ಅನ್ಯಾಯ: ಮಾರ್ಚ್‌ನಲ್ಲಿ ಬೃಹತ್ ಪ್ರತಿಭಟನೆ

ಬುದ್ಧಗಯಾ: ಫೆ.8–9ಕ್ಕೆ ರಾಷ್ಟ್ರೀಯ ಅಧಿವೇಶನ

ಅಖಿಲ ಭಾರತ ಬೌದ್ಧರ ವೇದಿಕೆಯು ಫೆ.8 ಮತ್ತು 9ರಂದು ಬುದ್ಧಗಯಾದಲ್ಲಿ ರಾಷ್ಟ್ರೀಯ ಅಧಿವೇಶನ ಹಮ್ಮಿಕೊಂಡಿದೆ.
Last Updated 31 ಜನವರಿ 2026, 20:27 IST
ಬುದ್ಧಗಯಾ: ಫೆ.8–9ಕ್ಕೆ ರಾಷ್ಟ್ರೀಯ ಅಧಿವೇಶನ

ಬೆಂಗಳೂರು ವಿಶ್ವವಿದ್ಯಾಲಯ‌: ಪಿಎಚ್‌.ಡಿ ಪದವಿ ಪ್ರವೇಶಕ್ಕೆ ಅರ್ಜಿ

ಬೆಂಗಳೂರು ವಿಶ್ವವಿದ್ಯಾಲಯ‌ 2026ನೇ ಸಾಲಿನ ಪಿಎಚ್.ಡಿ ಪದವಿ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
Last Updated 31 ಜನವರಿ 2026, 20:22 IST
ಬೆಂಗಳೂರು ವಿಶ್ವವಿದ್ಯಾಲಯ‌: ಪಿಎಚ್‌.ಡಿ ಪದವಿ ಪ್ರವೇಶಕ್ಕೆ ಅರ್ಜಿ

ಜಮನಾಲಾಲ್‌ ಬಜಾಜ್‌ ಟ್ರಸ್ಟ್ ಮೇಲ್ಮನವಿ ವಜಾ

‘ಮೆಗಾ ಕೃಷಿ ಮಾರುಕಟ್ಟೆ’ ನಿರ್ಮಾಣಕ್ಕಾಗಿ 172 ಎಕರೆಗೂ ಹೆಚ್ಚಿನ ವಿಶಾಲ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿದ್ದ ರಾಜ್ಯ ಸರ್ಕಾರದ ಕ್ರಮ ವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಲಾದ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.
Last Updated 31 ಜನವರಿ 2026, 20:15 IST
ಜಮನಾಲಾಲ್‌ ಬಜಾಜ್‌ ಟ್ರಸ್ಟ್ ಮೇಲ್ಮನವಿ ವಜಾ

ರಾಜರಾಜೇಶ್ವರಿನಗರ: ಕಾರ್ಯಸಿದ್ಧಿ ವಿನಾಯಕ ಸ್ವಾಮಿ ಪ್ರತಿಮೆ ಪುನರ್ ಪ್ರತಿಷ್ಠಾಪನೆ

Shringeri Seer Message: ಜಗತ್ತಿನಲ್ಲಿ ನೆಮ್ಮದಿ, ಶಾಂತಿ ಕಾಣಬೇಕಾದರೆ ತಂದೆ- ತಾಯಿ, ಒಡಹುಟ್ಟಿದವರು, ಹಿರಿಯರ ಜೊತೆ ಕೂಡಿ ಬಾಳುವ ಕೆಲಸ ಮಾಡಬೇಕು. ಆಗ ನೆಮ್ಮದಿಯ ಜೀವನ ಕಾಣಬಹುದು ಎಂದು ಶೃಂಗೇರಿ ಮಠದ ವಿಧುಶೇಖರ ಭಾರತಿ ಸ್ವಾಮೀಜಿ ಹೇಳಿದರು.
Last Updated 31 ಜನವರಿ 2026, 17:12 IST
ರಾಜರಾಜೇಶ್ವರಿನಗರ: ಕಾರ್ಯಸಿದ್ಧಿ ವಿನಾಯಕ ಸ್ವಾಮಿ ಪ್ರತಿಮೆ ಪುನರ್ ಪ್ರತಿಷ್ಠಾಪನೆ

ಒಣಕಣ್ಣು ಸಮಸ್ಯೆ ನಿರ್ಲಕ್ಷಿಸದಿರಿ: ಡಾ.ರೋಹಿತ್ ಶೆಟ್ಟಿ

Eye Health Warning: ನಾರಾಯಣ ನೇತ್ರಾಲಯದ ನಿರ್ದೇಶಕ ಡಾ. ರೋಹಿತ್ ಶೆಟ್ಟಿ ತಿಳಿಸಿದ್ದಾರೆ, ಅತಿಯಾದ ಮೊಬೈಲ್-ಕಂಪ್ಯೂಟರ್ ಬಳಕೆ ಹಾಗೂ ವಾಯುಮಾಲಿನ್ಯದಿಂದ ಒಣಕಣ್ಣು ಸಮಸ್ಯೆ ಹೆಚ್ಚಿದ್ದು, ದೃಷ್ಟಿನಷ್ಟದ ಅಪಾಯವಿದೆ.
Last Updated 31 ಜನವರಿ 2026, 16:33 IST
ಒಣಕಣ್ಣು ಸಮಸ್ಯೆ ನಿರ್ಲಕ್ಷಿಸದಿರಿ: ಡಾ.ರೋಹಿತ್ ಶೆಟ್ಟಿ
ADVERTISEMENT

‘ವಿಪ್ರೊ ಅರ್ಥಿಯನ್‌’ ಪ್ರಶಸ್ತಿ ಪ್ರದಾನ ಸಮಾರಂಭ

Wipro Award: ವಿಪ್ರೊ ಅರ್ಥಿಯನ್‌ ಪ್ರಶಸ್ತಿ ಸಮಾರಂಭ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಪರಿಸರ ಶಿಕ್ಷಣ ಮತ್ತು ಚಟುವಟಿಕೆಗೆ ಉತ್ಸಾಹವರ್ಧನೆಗಾಗಿ ಪ್ರಶಸ್ತಿಗಳು ನೀಡಲಾಗಿವೆ.
Last Updated 31 ಜನವರಿ 2026, 16:32 IST
‘ವಿಪ್ರೊ ಅರ್ಥಿಯನ್‌’ ಪ್ರಶಸ್ತಿ ಪ್ರದಾನ ಸಮಾರಂಭ

ಮಹಾ ಶಿವರಾತ್ರಿ: ಮಂಗಳೂರು ಮಾರ್ಗವಾಗಿ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು

Maha Shivaratri: ಬೆಂಗಳೂರು: ಮಹಾ ಶಿವರಾತ್ರಿ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಓಡಿಸಲಿದೆ. ರೈಲು ಸಂಖ್ಯೆ 06507 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು.
Last Updated 31 ಜನವರಿ 2026, 16:12 IST
ಮಹಾ ಶಿವರಾತ್ರಿ: ಮಂಗಳೂರು ಮಾರ್ಗವಾಗಿ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು

3ಕ್ಕೆ ಭೀಮಾ ಕೋರೆಗಾಂವ್‌ ವಿಜಯೋತ್ಸವ

Dalit Panthers Karnataka: ಗಾಂಧಿ ಭವನದಲ್ಲಿ ಫೆ.3 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಮತ್ತು 'ದಲಿತರ ಮುಂದಿನ ಸವಾಲುಗಳು' ವಿಚಾರ ಸಂಕಿರಣ ನಡೆಯಲಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಜ್ಞಾನಪ್ರಕಾಶ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.
Last Updated 31 ಜನವರಿ 2026, 16:10 IST
3ಕ್ಕೆ ಭೀಮಾ ಕೋರೆಗಾಂವ್‌ ವಿಜಯೋತ್ಸವ
ADVERTISEMENT
ADVERTISEMENT
ADVERTISEMENT