ಶನಿವಾರ, 7 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು

ADVERTISEMENT

ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ಸದ್ಯ ಇಲ್ಲ: ಸಂಸದ ತೇಜಸ್ವಿ ಸೂರ್ಯ

Bengaluru Metro: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸಚಿವರು ತಡೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಹಸ್ತಕ್ಷೇಪ ಕೋರಿ ಮನವಿ ಸಲ್ಲಿಸಿದ ನಂತರ ಈ ಸೂಚನೆ ಹೊರಬಿದ್ದಿದೆ.
Last Updated 7 ಫೆಬ್ರುವರಿ 2026, 12:39 IST
ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ಸದ್ಯ ಇಲ್ಲ: ಸಂಸದ ತೇಜಸ್ವಿ ಸೂರ್ಯ

ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ ‘ಎಂಎಸ್‌ಐಎಲ್‌ ಸ್ಟೋರ್‌’: ಸಚಿವ ಎಂ.ಬಿ. ಪಾಟೀಲ

Government Employee Subsidy: ‘ಸರ್ಕಾರಿ ನೌಕರರಿಗೆ ಎಲ್ಲ ವಸ್ತುಗಳೂ ಸಬ್ಸಿಡಿ ದರದಲ್ಲಿ ಸಿಗುವಂತೆ ಮಾಡಲು ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ ಎಂಎಸ್‌ಐಎಲ್‌ ಸ್ಟೋರ್‌ ತೆರೆಯುವ ಚಿಂತನೆ ಇದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ‌ ತಿಳಿಸಿದರು.
Last Updated 7 ಫೆಬ್ರುವರಿ 2026, 9:30 IST
ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ 
‘ಎಂಎಸ್‌ಐಎಲ್‌ ಸ್ಟೋರ್‌’: ಸಚಿವ ಎಂ.ಬಿ. ಪಾಟೀಲ

54 ನಿಗಮ–ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Government Order: ಅವಧಿ ಪೂರ್ಣಗೊಂಡಿ‌ರುವ ವಿವಿಧ 54 ನಿಗಮ–ಮಂಡಳಿ, ಪ್ರಾಧಿಕಾರ ಅಧ್ಯಕ್ಷರ ಪದಾವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
Last Updated 7 ಫೆಬ್ರುವರಿ 2026, 9:23 IST
54 ನಿಗಮ–ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಉಗ್ರ ಸಾದಿಕ್ ಪಾಷಾ ನಿಧನ

Terror Suspect Death: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಶಂಕಿತ ಉಗ್ರ ಸಾದಿಕ್ ಪಾಷಾ ಎಂಬಾತ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.
Last Updated 7 ಫೆಬ್ರುವರಿ 2026, 7:38 IST
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಉಗ್ರ ಸಾದಿಕ್ ಪಾಷಾ ನಿಧನ

ಉದ್ಯಮಿ ಅರವಿಂದ್‌ ರೆಡ್ಡಿಗೆ ಬೆದರಿಕೆ ಪತ್ರ: ನಟಿಯ ಸ್ನೇಹಿತನ ಬಂಧನ

ಜಗಳ ಬಗೆಹರಿಸಿಕೊಳ್ಳದಿದ್ದರೆ ₹7 ಕೋಟಿ ಕಳುಹಿಸಲು ಒತ್ತಾಯ
Last Updated 7 ಫೆಬ್ರುವರಿ 2026, 0:20 IST
ಉದ್ಯಮಿ ಅರವಿಂದ್‌ ರೆಡ್ಡಿಗೆ ಬೆದರಿಕೆ ಪತ್ರ: ನಟಿಯ ಸ್ನೇಹಿತನ ಬಂಧನ

ರಂಗಕರ್ಮಿ ವಾಲ್ಟರ್ ಡಿಸೋಜಾ ಅವರಿಗೆ ‘ಉತ್ಸವ ಗೌರವ’ ಪ್ರದಾನ

nataka academy: ಕರ್ನಾಟಕ ನಾಟಕ ಅಕಾಡೆಮಿ ಮತ್ತು ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಜಂಟಿಯಾಗಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಮಾಧ್ಯಮ ಸಹಯೋಗದಲ್ಲಿ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಹಮ್ಮಿಕೊಂಡಿದ್ದ ಆರು ದಿನಗಳ ‘ಭಾರತ ರಂಗ ಮಹೋತ್ಸವ’
Last Updated 6 ಫೆಬ್ರುವರಿ 2026, 23:41 IST
ರಂಗಕರ್ಮಿ ವಾಲ್ಟರ್ ಡಿಸೋಜಾ ಅವರಿಗೆ ‘ಉತ್ಸವ ಗೌರವ’ ಪ್ರದಾನ

ತಂತ್ರಜ್ಞಾನದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ: ಎಕ್ಸ್‌ಐಎಸ್‌ಎಸ್‌ ನಿರ್ದೇಶಕ ಜೋಸೆಫ್

AI Technology: ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನೀತಿಶಾಸ್ತ್ರ, ಸುಸ್ಥಿರತೆ ಮತ್ತು ಮಾನವೀಯ ಮೌಲ್ಯಗಳು ಆಡಳಿತಕ್ಕೆ ಮಾರ್ಗದರ್ಶನವಾಗಲಿವೆ. ನೈತಿಕ ನಾಯಕತ್ವ, ಸಾಮಾಜಿಕ ನ್ಯಾಯ ಮತ್ತು ಜವಾಬ್ದಾರಿಯುತ ನಿರ್ವಹಣಾ ಶಿಕ್ಷಣ ಇಂದಿನ ಅಗತ್ಯ ಎಂದು ಹೇಳಿದರು.
Last Updated 6 ಫೆಬ್ರುವರಿ 2026, 22:56 IST
ತಂತ್ರಜ್ಞಾನದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ: ಎಕ್ಸ್‌ಐಎಸ್‌ಎಸ್‌ ನಿರ್ದೇಶಕ ಜೋಸೆಫ್
ADVERTISEMENT

ಜೈಲು, ಬಿಎಂಟಿಸಿ, ಮೆಟ್ರೊ ಆಸ್ತಿ ಹರಾಜಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸಜ್ಜು

ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಶಾಲಾ–ಕಾಲೇಜು, ಹೋಟೆಲ್‌, ರಿಯಲ್‌ ಎಸ್ಟೇಟ್‌ನ ಪ್ರತಿಷ್ಠಿತ ಸಂಸ್ಥೆಗಳು
Last Updated 6 ಫೆಬ್ರುವರಿ 2026, 22:45 IST
ಜೈಲು, ಬಿಎಂಟಿಸಿ, ಮೆಟ್ರೊ ಆಸ್ತಿ ಹರಾಜಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸಜ್ಜು

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

2026ರ ಫೆಬ್ರುವರಿ 7, ಶನಿವಾರ
Last Updated 6 ಫೆಬ್ರುವರಿ 2026, 22:31 IST
ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಬೆಂಗಳೂರು: 63 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Pharmaceutical Science: ಔಷಧೀಯ ಕ್ಷೇತ್ರ ಈಗ ಕೇವಲ ವಾಣಿಜ್ಯೋದ್ಯಮವಾಗಿ ಉಳಿದಿಲ್ಲ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಆಧಾರಸ್ತಂಭ. ರೋಗಕ್ಕೆ ಚಿಕಿತ್ಸೆ ನಾಣ್ಯದ ಒಂದು ಮುಖವಾದರೆ, ಅದರ ತಡೆಗಟ್ಟುವಿಕೆ ಇನ್ನೊಂದು ಮುಖ ಎಂದು ಬಿ.ಸಿ.ಭಗವಾನ್ ಅಭಿಪ್ರಾಯಪಟ್ಟರು.
Last Updated 6 ಫೆಬ್ರುವರಿ 2026, 22:28 IST
ಬೆಂಗಳೂರು: 63 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ADVERTISEMENT
ADVERTISEMENT
ADVERTISEMENT