ಶುಕ್ರವಾರ, 16 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಬೆಂಗಳೂರು ಗ್ರಾಮಾಂತರ (ಜಿಲ್ಲೆ)
ADVERTISEMENT
ದೇವನಹಳ್ಳಿ: ಶಿವಯೋಗಿ ಸಿದ್ಧರಾಮೇಶ್ವರ ಸ್ಮರಣೆ
Social Equality Message: byline no author page goes here ದೇವನಹಳ್ಳಿಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಸಿದ್ಧರಾಮೇಶ್ವರ ಜಯಂತಿಯಲ್ಲಿ ಕಾಯಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಮಹತ್ವದ ಬಗ್ಗೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಬೆಳಕು ಚೆಲ್ಲಿದರು.
Last Updated 15 ಜನವರಿ 2026, 7:21 IST
ದೊಡ್ಡಬಳ್ಳಾಪುರ| ಸಿದ್ಧರಾಮೇಶ್ವರರ ಜನೋಪಯೋಗಿ ಕಾಯಕ ಮಾದರಿ: ಶಾಸಕ ಧೀರಜ್ ಮುನಿರಾಜು
Community Service Ideal: byline no author page goes here ದೊಡ್ಡಬಳ್ಳಾಪುರದಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯಲ್ಲಿ ಶಾಸಕರಾದ ಧೀರಜ್ ಮುನಿರಾಜು ಅವರು 12ನೇ ಶತಮಾನದಲ್ಲಿ ಸಿದ್ಧರಾಮೇಶ್ವರರು ಮಾಡಿದ ಜನೋಪಯೋಗಿ ಕೆಲಸಗಳು ಇಂದಿಗೂ ಮಾದರಿಯಾಗಿದೆ ಎಂದು ಹೇಳಿದರು.
Last Updated 15 ಜನವರಿ 2026, 7:21 IST
ಆನೇಕಲ್| ಆನೆ ದಂತದ ವಿಗ್ರಹ ಮಾರಾಟ; ಇಬ್ಬರ ಬಂಧನ
Wildlife Crime: byline no author page goes here ಆನೇಕಲ್ನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನೆ ದಂತದಿಂದ ತಯಾರಿಸಿದ ರಾಧಾಕೃಷ್ಣ ವಿಗ್ರಹ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಬಂಧಿಸಿ ₹20 ಲಕ್ಷ ಮೌಲ್ಯದ ವಿಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ.
Last Updated 15 ಜನವರಿ 2026, 7:21 IST
ದೇವನಹಳ್ಳಿ| ಶಾಲಾ–ಕಾಲೇಜು ಸುತ್ತ ತಂಬಾಕು ಮಾರಾಟಕ್ಕೆ ಕಡಿವಾಣ: ಜಿಲ್ಲಾಧಿಕಾರಿ
School Zone Ban: byline no author page goes here ದೇವನಹಳ್ಳಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎ.ಬಿ. ಬಸವರಾಜು ತಿಳಿಸಿದ್ದಾರೆ.
Last Updated 15 ಜನವರಿ 2026, 7:20 IST
ಆನೇಕಲ್: ರಾಸುಗಳ ಹಬ್ಬಕ್ಕೆ ಭರದ ಸಿದ್ಧತೆ
Festive Shopping: byline no author page goes here ಆನೇಕಲ್ ತಾಲ್ಲೂಕಿನಲ್ಲಿ ಸುಗ್ಗಿ ಸಂಕ್ರಾಂತಿಗೆ ರಾಸುಗಳ ಅಲಂಕಾರ ಹಾಗೂ ಎಳ್ಳು ಬೆಲ್ಲ ತಯಾರಿಗೆ ಬೇಕಾದ ವಸ್ತುಗಳ ಖರೀದಿಗಾಗಿ ಜನರು ಜಮಾಯಿಸಿ ಭರದ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ರೈತರು ತಿಳಿಸಿದರು.
Last Updated 15 ಜನವರಿ 2026, 7:20 IST
ಸೂಲಿಬೆಲೆ| ದಲಿತರಿಗೆ ಮೀಸಲಿಟ್ಟ ಜಾಗ ಹಂಚಿಕೆ ಮಾಡಿ: ಅಂಬೇಡ್ಕರ್ ಸೇವಾ ಸಮಿತಿ
Reserved Land Issue: byline no author page goes here ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿಯ ಸರ್ವೆ ನಂ.41 ರಲ್ಲಿನ ದಲಿತರಿಗೆ ಮೀಸಲಿಟ್ಟ ಜಾಗವನ್ನು ವಿತರಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಒತ್ತಾಯಿಸಿದ್ದು, ಬೇಡಿಕೆ ಈಡೇರುದಿಲ್ಲದೆ ಪ್ರತಿಭಟನೆ ಎಚ್ಚರಿಕೆ ನೀಡಿದೆ.
Last Updated 15 ಜನವರಿ 2026, 7:20 IST
ಬಾಂಗ್ಲಾ ಅಕ್ರಮ ವಲಸಿಗರ ತಾಣವಾಗುತ್ತಿದೆ ಆನೇಕಲ್
Bangladeshi Migrants: byline no author page goes here ಆನೇಕಲ್ನಲ್ಲಿ 53ಕ್ಕೂ ಹೆಚ್ಚು ಬಾಂಗ್ಲಾದೇಶೀಯರು ಪತ್ತೆಯಾಗಿದ್ದು, ಆಧಾರ್ ಕಾರ್ಡ್ ನೆರವಿನಿಂದ ಅಕ್ರಮವಾಗಿ ನೆಲೆಸಿರುವ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
Last Updated 15 ಜನವರಿ 2026, 7:19 IST
ADVERTISEMENT
ದೇವನಹಳ್ಳಿ: ಸಾವಯವ ಕೃಷಿ ಸುಗ್ಗಿ ಸಂಭ್ರಮ
Sankranti Celebration: byline no author page goes here ದೇವನಹಳ್ಳಿಯ ವಿಜಯಪುರದ ಬಳಿ ಸಾವಯವ ಕೃಷಿ ತೋಟದಲ್ಲಿ ಸಂಕ್ರಾಂತಿ ಅಂಗವಾಗಿ ಜಾನುವಾರು ಪೂಜೆ, ಎತ್ತಿನಬಂಡಿ ಸವಾರಿ, ಜಾನಪದ ಗೀತೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಬ್ಬದ ಸಂಭ್ರಮಾಚರಣೆ ನಡೆಯಿತು.
Last Updated 15 ಜನವರಿ 2026, 7:19 IST
ಆನೇಕಲ್ | ಸಂಕ್ರಾಂತಿ ಸುಗ್ಗಿ ಸಂಭ್ರಮ; ರಾಸು ಮೆರವಣಿಗೆ ಆಕರ್ಷಣೆ
Traditional Festival: ಆನೇಕಲ್ ತಾಲ್ಲೂಕಿನ ಅತ್ತಿಬೆಲೆ-ಮಂಚನಹಳ್ಳಿ ರಸ್ತೆ ರೈನ್ ಬೋ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ಜರುಗಿದ್ದು, ರಾಸು ಮೆರವಣಿಗೆ ಮತ್ತು ಎಳ್ಳು-ಬೆಲ್ಲ ವಿತರಣೆ ಆಕರ್ಷಣೆಯಾದವು.
Last Updated 14 ಜನವರಿ 2026, 8:06 IST
ದೊಡ್ಡಬಳ್ಳಾಪುರ | ಮೇಕೆ ಮೇಲೆ ಚಿರತೆ ದಾಳಿ
Leopard Conflict: ಮಧುರೆ ಹೋಬಳಿಯ ಕುಕ್ಕನಹಳ್ಳಿ ಮತ್ತು ಗಂಗಯ್ಯನಪಾಳ್ಯ ಕೆರೆಯಂಗಳದಲ್ಲಿ ರೈತ ರೇವಣ್ಣ ಮೇಕೆಗಳನ್ನು ಮೇಯಿಸುತ್ತಿದ್ದಾಗ ಚಿರತೆ ದಾಳಿ ನಡೆಸಿ ಮೇಕೆಗೆ ಗಾಯವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.
Last Updated 14 ಜನವರಿ 2026, 8:06 IST
ADVERTISEMENT
<
1
2
...
1000
>
ADVERTISEMENT
ADVERTISEMENT