ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು ಗ್ರಾಮಾಂತರ (ಜಿಲ್ಲೆ)

ADVERTISEMENT

ನಂದಗುಡಿಯ ಪಿಎಂಶ್ರೀ ಶಾಲೆಯಲ್ಲಿ ಚಿಣ್ಣರ ಸಂತೆ

School Activity: ನಂದಗುಡಿ(ಹೊಸಕೋಟೆ): ತಾಲ್ಲೂಕಿನ ನಂದಗುಡಿಯ ಪಿಎಂಶ್ರೀ ಕೆಪಿಎಸ್ ಶಾಲಾ ಆವರಣದಲ್ಲಿ ಚಿಣ್ಣರ ಮಕ್ಕಳ ಸಂತೆ ನಡೆಯಿತು. ಮಕ್ಕಳು ವಿವಿಧ ತಿಂಡಿ ತಿನಿಸು ಮಾಡಿಸಿಕೊಂಡು ಸಂತೆಗೆ ಬಂದ ವ್ಯಾಪಾರದ ಕೈಚಳಕ ತೋರಿದರು.
Last Updated 14 ಫೆಬ್ರುವರಿ 2026, 2:55 IST
ನಂದಗುಡಿಯ ಪಿಎಂಶ್ರೀ ಶಾಲೆಯಲ್ಲಿ ಚಿಣ್ಣರ ಸಂತೆ

ಕಾಫಿ ಬಿಲ್ ಕೇಳಿದ ಕ್ಯಾಂಟೀನ್ ಸಿಬ್ಬಂದಿ ಮೇಲೆ ಪೊಲೀಸರ ಹಲ್ಲೆ: ಆರೋಪ

Canteen Staff Attacked: ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಆಲ್ಫಾ ಕ್ಯಾಂಟೀನ್‌ನಲ್ಲಿ ಕಾಫಿ ಸೇವಿಸಿದ ಪೊಲೀಸರನ್ನು ಬಿಲ್ ಕೇಳಿದ ಸಿಬ್ಬಂದಿ ಮೇಲೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋ‍ಪಿಸಲಾಗಿದೆ.
Last Updated 14 ಫೆಬ್ರುವರಿ 2026, 2:54 IST
ಕಾಫಿ ಬಿಲ್ ಕೇಳಿದ ಕ್ಯಾಂಟೀನ್ ಸಿಬ್ಬಂದಿ ಮೇಲೆ ಪೊಲೀಸರ ಹಲ್ಲೆ: ಆರೋಪ

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ 

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುಂಚಿತವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.
Last Updated 14 ಫೆಬ್ರುವರಿ 2026, 2:52 IST
ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ 

ಬೇಸಿಗೆ ಎದುರಿಸಲು ಈಗಲೇ ಸಿದ್ಧತೆ ಆರಂಭಿಸಿ: ಪೌರಾಡಳಿತ ಸಚಿವ ರಹೀಂ ಖಾನ್ ಸೂಚನೆ

Summer Water Management: ದೇವನಹಳ್ಳಿ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುಂಚಿತವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.
Last Updated 14 ಫೆಬ್ರುವರಿ 2026, 2:50 IST
ಬೇಸಿಗೆ ಎದುರಿಸಲು ಈಗಲೇ ಸಿದ್ಧತೆ ಆರಂಭಿಸಿ: ಪೌರಾಡಳಿತ ಸಚಿವ ರಹೀಂ ಖಾನ್ ಸೂಚನೆ

ಅತ್ತಿಬೆಲೆ: ಶಾಲಾ ಕೊಠಡಿಗಳ ಉದ್ಘಾಟನೆ

Education Development: ಅತ್ತಿಬೆಲೆ(ಆನೇಕಲ್): ಅತ್ತಿಬೆಲೆಯ ಜಯಭಾರತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿರುವ ₹1ಕೋಟಿ ವೆಚ್ಚದ ಐದು ಕೊಠಡಿಗಳು, ಗ್ರಂಥಾಲಯ ಮತ್ತು ವಿಜ್ಞಾನ ಪ್ರಯೋಗಾಲಯ ಮತ್ತು ಗಣಕ ಪ್ರಯೋಗಾಲಯವನ್ನ ಉದ್ಘಾಟಿಸಲಾಯಿತು.
Last Updated 14 ಫೆಬ್ರುವರಿ 2026, 2:46 IST
ಅತ್ತಿಬೆಲೆ: ಶಾಲಾ ಕೊಠಡಿಗಳ ಉದ್ಘಾಟನೆ

ಕೊಯಿರಾ: ಹಿಂದೂ ಸಮಾಜೋತ್ಸವ

Cultural Heritage: ಕುಂದಾಣ (ದೇವನಹಳ್ಳಿ): ತಾಲ್ಲೂಕಿನ ಕೊಯಿರಾ ಗ್ರಾಮದ ಭೀಮೇಶ್ವರ ಸ್ವಾಮಿ ಸನ್ನಿಧಿ ಆವರಣದಲ್ಲಿ ಈಚೆಗೆ ಕುಂದಾಣ ಹಿಂದೂ ಸಮಾಜೋತ್ಸವ ಸಮಿತಿಯಿಂದ ಹಿಂದೂ ಸಮಾಜೋತ್ಸವ ನಡೆಯಿತು. ಶಿಕ್ಷಕ ಮಲ್ಲಿಕಾರ್ಜುನ ಗಣಿ ಅವರು ಈ ಕಾರ್ಯಕ್ರಮದಲ್ಲಿ ಮಾತನಾಡಿದರು.
Last Updated 14 ಫೆಬ್ರುವರಿ 2026, 2:44 IST
ಕೊಯಿರಾ: ಹಿಂದೂ ಸಮಾಜೋತ್ಸವ

ದೊಡ್ಡಬಳ್ಳಾಪುರದಲ್ಲಿ ರಾಗಿ ಖರೀದಿ ಆರಂಭ

Minimum Support Price: ದೊಡ್ಡಬಳ್ಳಾಪುರ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಿಂದ ತಾಲೂಕಿನಲ್ಲಿ ಬೆಂಬಲ ಬೆಲೆಗೆ ರಾಗಿ ಖರೀದಿ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ನೋಂದಣಿ ಮುಗಿದಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರು ರಾಗಿ ತಂದಿದ್ದಾರೆ.
Last Updated 14 ಫೆಬ್ರುವರಿ 2026, 2:42 IST
ದೊಡ್ಡಬಳ್ಳಾಪುರದಲ್ಲಿ ರಾಗಿ ಖರೀದಿ ಆರಂಭ
ADVERTISEMENT

ಪರಚಿದ ಚಿರತೆ: ಪ್ರಾಣಿ ಪಾಲಕನಿಗೆ ಗಾಯ

Leopard Attack: ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಶುಕ್ರವಾರ ಪಂಜರ ಸ್ವಚ್ಛಗೊಳಿಸುತ್ತಿದ್ದ ಸಮಯದಲ್ಲಿ ಪ್ರಾಣಿ ಪಾಲಕರೊಬ್ಬರಿಗೆ ಚಿರತೆಯೊಂದು ಪರಚಿ ಗಾಯಗೊಳಿಸಿದೆ. ಶಾಂತಪ್ಪ (48) ಗಾಯಗೊಂಡ ಪ್ರಾಣಿ ಪಾಲಕ. ಅವರು ಪಂಜರವನ್ನು ಸ್ವಚ್ಛ ಮಾಡುತ್ತಿದ್ದಾಗ ದಾಳಿ ನಡೆದಿದೆ.
Last Updated 14 ಫೆಬ್ರುವರಿ 2026, 2:40 IST
ಪರಚಿದ ಚಿರತೆ: ಪ್ರಾಣಿ ಪಾಲಕನಿಗೆ ಗಾಯ

ವಿಜಯಪುರ: ಧೂಳಿಗೆ ಹೈರಾಣಾದ ಜನರು 

Air Pollution: ವಿಜಯಪುರ (ದೇವನಹಳ್ಳಿ): ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆ ಉಂಟಾಗಿರುವುದರಿಂದ ವ್ಯಾಪಕ ಧೂಳಿನಿಂದ ಸವಾರರು ತೊಂದರೆ ಅನುಭವಿಸುವಂತಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಹೊಸಕೋಟೆ ಸೇರಿದಂತೆ ವಿವಿಧೆಡೆಗೆ ವಾಹನಗಳು ಸಂಚರಿಸುತ್ತವೆ.
Last Updated 14 ಫೆಬ್ರುವರಿ 2026, 2:38 IST
ವಿಜಯಪುರ: ಧೂಳಿಗೆ ಹೈರಾಣಾದ ಜನರು 

ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು

ಹೊಸಕೋಟೆ ಬಳಿ ಸರಣಿ ಅಪಘಾತ
Last Updated 14 ಫೆಬ್ರುವರಿ 2026, 0:30 IST
ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು
ADVERTISEMENT
ADVERTISEMENT
ADVERTISEMENT