ಶನಿವಾರ, 7 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು ಗ್ರಾಮಾಂತರ (ಜಿಲ್ಲೆ)

ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.03 ಕೆ.ಜಿ ಹೈಡ್ರೋ ಗಾಂಜಾ ವಶ

Hydro Ganja Seized: ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥೈಲ್ಯಾಂಡ್‌ನ ಪುಕೆಟ್ ನಗರದಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಡಿಆರ್‌ಐ ಹಾಗೂ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Last Updated 6 ಫೆಬ್ರುವರಿ 2026, 21:52 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.03 ಕೆ.ಜಿ ಹೈಡ್ರೋ ಗಾಂಜಾ ವಶ

ಗ್ರಾಮಗಳ ಸಬಲೀಕರಣದಿಂದ ದೇಶ ಅಭಿವೃದ್ಧಿ: ಸಚಿವ ಕೆ.ಎಚ್. ಮುನಿಯಪ್ಪ

Village Development: ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿದ್ದು, ಆ ದಿಕ್ಕಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
Last Updated 6 ಫೆಬ್ರುವರಿ 2026, 6:43 IST
ಗ್ರಾಮಗಳ ಸಬಲೀಕರಣದಿಂದ ದೇಶ ಅಭಿವೃದ್ಧಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯಪುರ: ನೂರಾರು ಮರ ಕಡಿದು ಸಾಗಿಸುತ್ತಿದ್ದ ವೇಳೆ ಮರಗಳ್ಳರ ಸೆರೆ

Illegal Logging Crackdown: ಮಂಡಿಬೆಲೆ ಅರಣ್ಯ ಪ್ರದೇಶ ಮುಖ್ಯದ್ವಾರದಲ್ಲಿ ಮಂಗಳವಾರ ರಾತ್ರಿ ನೂರಕ್ಕೂ ಹೆಚ್ಚು ನೀಲಗಿರಿ ಹಾಗೂ ಇತರ ಮರಗಳನ್ನು ಕಡಿದು ವಾಹನದಲ್ಲಿ ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
Last Updated 6 ಫೆಬ್ರುವರಿ 2026, 6:42 IST
ವಿಜಯಪುರ: ನೂರಾರು ಮರ ಕಡಿದು ಸಾಗಿಸುತ್ತಿದ್ದ ವೇಳೆ ಮರಗಳ್ಳರ ಸೆರೆ

ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನ

ಫಾಕ್ಸ್‌ಕಾನ್ ಸಿಎಸ್‌ಆರ್‌ ನಿಧಿ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜಿಲ್ಲಾಧಿಕಾರಿ ಎ.ಬಿ ಬಸವರಾಜು
Last Updated 6 ಫೆಬ್ರುವರಿ 2026, 6:40 IST
ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನ

ರಸ್ತೆಗಾಗಿ ಅಹೋರಾತ್ರಿ ಧರಣಿ ಆರಂಭ

ಮೂರು ಕಿ.ಮೀ ವರೆಗೆ ವಾಹನ ದಟ್ಟಣೆ
Last Updated 6 ಫೆಬ್ರುವರಿ 2026, 6:30 IST
ರಸ್ತೆಗಾಗಿ ಅಹೋರಾತ್ರಿ ಧರಣಿ ಆರಂಭ

ಆನೇಕಲ್‌: ಪರ್ಯಾಯ ಮಾರ್ಗದಲ್ಲೂ ದಟ್ಟಣೆ

ಹೆದ್ದಾರಿಯಲ್ಲಿ ಭೂಕುಸಿತ; ಹೆದ್ದಾರಿಯಲ್ಲಿ ಇಳಿದ ವಾಹನ ದಟ್ಟಣೆ
Last Updated 6 ಫೆಬ್ರುವರಿ 2026, 6:28 IST
ಆನೇಕಲ್‌: ಪರ್ಯಾಯ ಮಾರ್ಗದಲ್ಲೂ ದಟ್ಟಣೆ

ಸೂಲಿಬೆಲೆ | ಪತಿ ಕೊಲೆ: ಪತ್ನಿ, ಪ್ರಿಯಕರ ಸೇರಿ ನಾಲ್ವರ ಬಂಧನ

ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ ಪ್ರಕರಣ । ಗಂಡನ ಕೊಲೆಗೆ ₹2 ಲಕ್ಷ ಸುಫಾರಿ
Last Updated 6 ಫೆಬ್ರುವರಿ 2026, 6:27 IST
ಸೂಲಿಬೆಲೆ | ಪತಿ ಕೊಲೆ: ಪತ್ನಿ, ಪ್ರಿಯಕರ ಸೇರಿ ನಾಲ್ವರ ಬಂಧನ
ADVERTISEMENT

ಜಿಗಣಿಯಲ್ಲಿ ಅಪಘಾತ: ಬೈಕ್‌ ಸವಾರು ಸಾವು

Fatal Road Accident: ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಕಾರು ಡಿಕ್ಕಿಯಿಂದ ವಿಜಯಪುರದ ಸಂಗಮೇಶ್(50) ಸ್ಥಳದಲ್ಲೇ ಸಾವನ್ನಪ್ಪಿದರು. ಖಾಸಗಿ ಕಂಪನಿಗೆ ಹೋಗುವ ಮಾರ್ಗದಲ್ಲೇ ಘಟನೆ ಸಂಭವಿಸಿದ್ದು, ಜಿಗಣಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Last Updated 5 ಫೆಬ್ರುವರಿ 2026, 4:34 IST
ಜಿಗಣಿಯಲ್ಲಿ ಅಪಘಾತ: ಬೈಕ್‌ ಸವಾರು ಸಾವು

ಆನೇಕಲ್ |ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿ ಆನೇಕಲ್‌ನ 7 ಸದಸ್ಯರು ಆಯ್ಕೆ

Bengaluru Urban Politics: ಆನೇಕಲ್ ತಾಲ್ಲೂಕಿನ 7 ಮಂದಿ ಬೆಂಗಳೂರಿನ ಜಿಲ್ಲಾ ಯೋಜನಾ ಸಮಿತಿಗೆ ಆಯ್ಕೆಯಾಗಿದ್ದಾರೆ. ಜಿಗಣಿ ಪುನೀತ್‌ 51 ಮತಗಳಿಂದ ಅಗ್ರಸ್ಥಾನ ಪಡೆದರು. ಹೆಬ್ಬಗೋಡಿ, ಚಂದಾಪುರದಿಂದ ಸಹ ಚುನಾವಣಾ ಫಲಿತಾಂಶ ಪ್ರಕಟವಾಯಿತು.
Last Updated 5 ಫೆಬ್ರುವರಿ 2026, 4:31 IST
ಆನೇಕಲ್ |ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿ 
ಆನೇಕಲ್‌ನ 7 ಸದಸ್ಯರು ಆಯ್ಕೆ

ಮುಗಬಾಳ | ಶಾಂತಿ ಕಸಿದ ಮೂಢನಂಬಿಕೆ: ಸಿದ್ಧಲಿಂಗ ಸ್ವಾಮೀಜಿ

Superstition Awareness: ಮುಗಬಾಳದ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಆಚರಣೆಗಳನ್ನು ಮೂಢ ನಂಬಿಕೆಯಿಂದ ದೂರವಿಟ್ಟು ಶಾಂತಿಗೆ ಆಧಾರವಾಗಬೇಕು ಎಂದು ಕರೆ ನೀಡಿದರು.
Last Updated 5 ಫೆಬ್ರುವರಿ 2026, 4:28 IST
ಮುಗಬಾಳ | ಶಾಂತಿ ಕಸಿದ ಮೂಢನಂಬಿಕೆ: ಸಿದ್ಧಲಿಂಗ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT