ಶನಿವಾರ, 24 ಜನವರಿ 2026
×
ADVERTISEMENT

ಬೆಂಗಳೂರು ಗ್ರಾಮಾಂತರ (ಜಿಲ್ಲೆ)

ADVERTISEMENT

ದೊಡ್ಡಬಳ್ಳಾಪುರ | ನೂತನ ಜವಳಿ ನೀತಿ: ನೇಕಾರ ಸಮಸ್ಯೆ ಪರಿಹಾರಕ್ಕೆ ಮನವಿ

Doddaballapur Weavers: ಸೂರತ್ ಮಗ್ಗದ ಸೀರೆಗಳ ಮಾರಾಟ ನಿರ್ಬಂಧಿಸಲು ಮತ್ತು ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಜವಳಿ ಸಚಿವ ಶಿವಾನಂದ ಪಾಟೀಲ್‌ ಅವರಿಗೆ ಮನವಿ ಸಲ್ಲಿಕೆ.
Last Updated 24 ಜನವರಿ 2026, 6:41 IST
ದೊಡ್ಡಬಳ್ಳಾಪುರ | ನೂತನ ಜವಳಿ ನೀತಿ: ನೇಕಾರ ಸಮಸ್ಯೆ ಪರಿಹಾರಕ್ಕೆ ಮನವಿ

ಸೂಲಿಬೆಲೆ | ಹಾಲು ಕರೆಯುವ ಸ್ಪರ್ಧೆ: ಸತೀಶ್‌ಗೌಡ ರಾಸು ಪ್ರಥಮ

Sulibele News: ಹೊಸಕೋಟೆ ತಾಲ್ಲೂಕಿನ ಬೆಂಡಿಗಾನಹಳ್ಳಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಬಿ.ವಿ ಸತೀಶ್ ಗೌಡ ಅವರ ರಾಸು ಪ್ರಥಮ ಸ್ಥಾನ ಪಡೆದುಕೊಂಡಿದೆ.
Last Updated 24 ಜನವರಿ 2026, 6:41 IST
ಸೂಲಿಬೆಲೆ | ಹಾಲು ಕರೆಯುವ ಸ್ಪರ್ಧೆ: ಸತೀಶ್‌ಗೌಡ ರಾಸು ಪ್ರಥಮ

ಸ್ವತಂತ್ರ ಕೆಲಸ| ಮಹಿಳೆಯರಿಗೆ ಸಿಗದ ಅವಕಾಶ: ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ

Gender Equality: ದೇವನಹಳ್ಳಿ: ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿವೆ. ಸಿಗುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಅವರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ ಹೇಳಿದರು.
Last Updated 24 ಜನವರಿ 2026, 6:40 IST
ಸ್ವತಂತ್ರ ಕೆಲಸ| ಮಹಿಳೆಯರಿಗೆ ಸಿಗದ ಅವಕಾಶ: ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ

ದೊಡ್ಡಬಳ್ಳಾಪುರ | 2ನೇ ದಿನಕ್ಕೆ ಉಪವಾಸ ಸತ್ಯಾಗ್ರಹ: ನಾಲ್ವರು ಅಸ್ವಸ್ಥ

ಸರ್ಕಾರದ ಕಾರ್ಯದರ್ಶಿ ಸ್ಥಳಕ್ಕೆ ಬರುವವರೆಗೂ ಉಪವಾಸ ನಿಲ್ಲದು
Last Updated 24 ಜನವರಿ 2026, 6:39 IST
ದೊಡ್ಡಬಳ್ಳಾಪುರ |  2ನೇ ದಿನಕ್ಕೆ ಉಪವಾಸ ಸತ್ಯಾಗ್ರಹ: ನಾಲ್ವರು ಅಸ್ವಸ್ಥ

ಸ್ಥಳೀಯ ಸಂಸ್ಥೆ ಚುನಾವಣೆ | ಮೈತ್ರಿ ಗೊಂದಲ: ನಿಖಿಲ್‌ ಕುಮಾರಸ್ವಾಮಿ

Anekal News: ಆನೇಕಲ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ ನಿಖಿಲ್ ಕುಮಾರಸ್ವಾಮಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಅಥವಾ ಪ್ರತ್ಯೇಕ ಸ್ಪರ್ಧೆ ಬಗ್ಗೆ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದರು.
Last Updated 24 ಜನವರಿ 2026, 6:39 IST
ಸ್ಥಳೀಯ ಸಂಸ್ಥೆ ಚುನಾವಣೆ | ಮೈತ್ರಿ ಗೊಂದಲ: ನಿಖಿಲ್‌ ಕುಮಾರಸ್ವಾಮಿ

ದೊಡ್ಡಬಳ್ಳಾಪುರ| ಶುದ್ಧೀಕರಣ ಘಟಕ ಸ್ಥಾಪನೆಗೆ ಆಗ್ರಹ: ಉಪವಾಸ ಸತ್ಯಾಗ್ರಹ ಆರಂಭ

ಒಳಚರಂಡಿ ಕೊಳಚೆ ನೀರಿನ ತೀವ್ರ ಸಮಸ್ಯೆ ಪರಿಹಾರಕ್ಕಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಎದುರು ಅರ್ಕಾವತಿ ನದಿ ಪಾತ್ರದ ವೇದಿಕೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.
Last Updated 23 ಜನವರಿ 2026, 5:38 IST
ದೊಡ್ಡಬಳ್ಳಾಪುರ| ಶುದ್ಧೀಕರಣ ಘಟಕ ಸ್ಥಾಪನೆಗೆ ಆಗ್ರಹ: ಉಪವಾಸ ಸತ್ಯಾಗ್ರಹ ಆರಂಭ

ದೇವನಹಳ್ಳಿ| ಸಾಂಪ್ರದಾಯಿಕ ಆಹಾರ ಪದ್ಧತಿಗೆ ಮರಳಿ: ಸಚಿವ ಕೆ.ಎಚ್. ಮುನಿಯಪ್ಪ

ಸಾಂಪ್ರದಾಯಿಕ ಆಹಾರದ ಮಹತ್ವವನ್ನು ಉಲ್ಲೇಖಿಸಿದ ಸಚಿವ ಕೆ.ಎಚ್. ಮುನಿಯಪ್ಪ ದೇವನಹಳ್ಳಿಯಲ್ಲಿ ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿ, ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವ ಅಗತ್ಯತೆಯನ್ನು ಒತ್ತಿಹೇಳಿದರು.
Last Updated 23 ಜನವರಿ 2026, 5:38 IST
ದೇವನಹಳ್ಳಿ| ಸಾಂಪ್ರದಾಯಿಕ ಆಹಾರ ಪದ್ಧತಿಗೆ ಮರಳಿ: ಸಚಿವ ಕೆ.ಎಚ್. ಮುನಿಯಪ್ಪ
ADVERTISEMENT

ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತ: ಶಾಸಕ ಶರತ್‌ ಬಚ್ಚೇಗೌಡ

ಕೊರಳುರು–ಮಲ್ಲಸಂದ್ರ ರೈಲ್ವೆ ಮೇಲ್ಸೇತುವ ನಿರ್ಮಾಣ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣ; ಆರೋಪ
Last Updated 23 ಜನವರಿ 2026, 5:37 IST
ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತ: ಶಾಸಕ ಶರತ್‌ ಬಚ್ಚೇಗೌಡ

ದೇವನಹಳ್ಳಿ| ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರಿಯಾ ಮೂಲದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಗುತ್ತಿಗೆ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Last Updated 23 ಜನವರಿ 2026, 5:37 IST
ದೇವನಹಳ್ಳಿ| ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

ವಿಜಯಪುರ ಪುರಸಭೆ ಆವರಣದಲ್ಲಿ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ 

Municipal Violence: ವಿಜಯಪುರ ಪುರಸಭೆ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತ ಸಾದತ್ ಪಾಷಾ ಮೇಲೆ ಪುರಸಭೆ ಸದಸ್ಯ ಹನೀಫುಲ್ಲಾ ಅವರ ತಮ್ಮ ಹಮೀದ್ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Last Updated 23 ಜನವರಿ 2026, 5:37 IST
ವಿಜಯಪುರ ಪುರಸಭೆ ಆವರಣದಲ್ಲಿ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ 
ADVERTISEMENT
ADVERTISEMENT
ADVERTISEMENT