ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಬೆಂಗಳೂರು ಗ್ರಾಮಾಂತರ (ಜಿಲ್ಲೆ)

ADVERTISEMENT

ಆನೇಕಲ್ ನಾಯನಹಳ್ಳಿ: ನೀರು ಸರಬರಾಜಿಗೆ ಚಾಲನೆ

Anekal Nayanahalli:ಆನೇಕಲ್ : ತಾಲ್ಲೂಕಿನ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್‌ ಕಾಮಗಾರಿಯು ಪೂರ್ಣಗೊಂಡು 24*7 ನೀರು ಸರಬರಾಜಿಗೆ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ...
Last Updated 26 ಫೆಬ್ರುವರಿ 2026, 2:20 IST
ಆನೇಕಲ್ ನಾಯನಹಳ್ಳಿ: ನೀರು ಸರಬರಾಜಿಗೆ ಚಾಲನೆ

ಆನೇಕಲ್: ಶ್ರದ್ಧಾ ಭಕ್ತಿಯ ಚನ್ನಕೇಶವ ರಥೋತ್ಸವ

Anekal Channakeshava ಆನೇಕಲ್ : ಪಟ್ಟಣದ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಪಟ್ಟಣದ ವಿವಿಧ ವಾರ್ಡ್‌ಗಳ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.
Last Updated 26 ಫೆಬ್ರುವರಿ 2026, 2:19 IST
ಆನೇಕಲ್: ಶ್ರದ್ಧಾ ಭಕ್ತಿಯ ಚನ್ನಕೇಶವ ರಥೋತ್ಸವ

ಹೊಸಕೋಟೆ: ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕರ ಅವಿರೋಧ ಆಯ್ಕೆ

Hoskote PLD Bank ಹೊಸಕೋಟೆ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್)ಗೆ ಇಂದು ಬುಧವಾರ ನಡೆದ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯಲ್ಲಿ ಎಚ್ ಕೆ ದೊರಸ್ವಾಮಿ...
Last Updated 26 ಫೆಬ್ರುವರಿ 2026, 2:18 IST
ಹೊಸಕೋಟೆ: ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕರ ಅವಿರೋಧ ಆಯ್ಕೆ

ದೇವನಹಳ್ಳಿ ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ; ಕೊಲೆ ಶಂಕೆ

Devanahalli ದೇವನಹಳ್ಳಿ ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ಚರಂಡಿಯಲ್ಲಿ ಅಪರಿಚಿತ ಮಹಿಳೆಯ ಶವ ಬುಧವಾರ ಪತ್ತೆಯಾಗಿದೆ.
Last Updated 26 ಫೆಬ್ರುವರಿ 2026, 2:16 IST
ದೇವನಹಳ್ಳಿ ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ; ಕೊಲೆ ಶಂಕೆ

ನಂದಗುಡಿ ಬಳಿ ಲಾರಿ–ಬೈಕ್ ಡಿಕ್ಕಿ: ಸವಾರ ಸಾವು

Nandagudi  ನಂದಗುಡಿ(ಹೊಸಕೋಟೆ) : ಹೋಬಳಿಯ ಡಿ ಶೆಟ್ಟಿಹಳ್ಳಿ ಗ್ರಾಮದ ಸುಮಧುರ ಕಂಪನಿ ಬಳಿ ಹೊಸಕೋಟೆ ಮತ್ತು ಚಿಂತಾಮಣಿ ರಾಷ್ಟೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್...
Last Updated 26 ಫೆಬ್ರುವರಿ 2026, 2:15 IST
ನಂದಗುಡಿ ಬಳಿ ಲಾರಿ–ಬೈಕ್ ಡಿಕ್ಕಿ: ಸವಾರ ಸಾವು

ಶರಣ ಸಂಸ್ಕೃತಿ ಪ್ರಚಾರದಲ್ಲಿ ಸಾಣೇಹಳ್ಳಿ ಮಠ ಮುಂಚೂಣಿ: ಪಂಡಿತಾರಾಧ್ಯ ಸ್ವಾಮೀಜಿ

Sanehalli Math ಸಾಣೇಹಳ್ಳಿಮಠವು ಸಾಹಿತ್ಯ, ಶಿಕ್ಷಣ ಮತ್ತು ರಂಗಭೂಮಿಯ ಮೂಲಕ ಶರಣ ಸಂಸ್ಕೃತಿಯನ್ನು ಪಸರಿಸುತ್ತಿರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ ಎಂದು ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
Last Updated 26 ಫೆಬ್ರುವರಿ 2026, 2:13 IST
ಶರಣ ಸಂಸ್ಕೃತಿ ಪ್ರಚಾರದಲ್ಲಿ ಸಾಣೇಹಳ್ಳಿ ಮಠ ಮುಂಚೂಣಿ: ಪಂಡಿತಾರಾಧ್ಯ ಸ್ವಾಮೀಜಿ

ದೇವನಹಳ್ಳಿ: ಕುಡಿದ ಮತ್ತಿನಲ್ಲಿ ಕೋರಮಂಗಲ ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿ ಒಡೆದರು

Devanahalli ವಿಜಯಪುರ ಹೋಬಳಿಯ ಕೋರಮಂಗಲ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿಯ ಗ್ಲಾಸ್‍ಗಳನ್ನು ಪುಡಿ ಮಾಡಿದ್ದಾರೆ. ...
Last Updated 26 ಫೆಬ್ರುವರಿ 2026, 2:11 IST
ದೇವನಹಳ್ಳಿ: ಕುಡಿದ ಮತ್ತಿನಲ್ಲಿ ಕೋರಮಂಗಲ ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿ ಒಡೆದರು
ADVERTISEMENT

ಫೆ.27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ

Job fair in Doddaballapura ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 27 ರಂದು ‘ಉದ್ಯೋಗಮೇಳ’ ಆಯೋಜಿಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಆನ್‌ಲೈನ್‌ ಮೂಲಕ ನೋಂದಾಯಿಸಿಕೊಳ್ಳಬೇಕು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.
Last Updated 26 ಫೆಬ್ರುವರಿ 2026, 2:10 IST
ಫೆ.27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ

ಕೆಐಎ: ₹6.51 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

Bengaluru Customs: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಬ್ಬರು ಪ್ರಯಾಣಿಕರಿಂದ ₹6.51 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Last Updated 25 ಫೆಬ್ರುವರಿ 2026, 20:29 IST
ಕೆಐಎ: ₹6.51 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

ತೂಬಗೆರೆಯಲ್ಲಿ ಎನ್ಎಸ್ಎಸ್ ಶಿಬಿರ

Doddaballapura Crime: ತಾಲ್ಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳತನವಾಗಿದೆ. ಮಂಗಳವಾರ ಬೆಳಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದ್ದು, ಕಳ್ಳರು ದೇವಾಲಯದಲ್ಲಿನ ಹುಂಡಿ ಹಾಗೂ ಆಭರಣ ಕಳವು ಮಾಡಿದ್ದಾರೆ.
Last Updated 25 ಫೆಬ್ರುವರಿ 2026, 2:22 IST
ತೂಬಗೆರೆಯಲ್ಲಿ ಎನ್ಎಸ್ಎಸ್ ಶಿಬಿರ
ADVERTISEMENT
ADVERTISEMENT
ADVERTISEMENT