ಶುಕ್ರವಾರ, 23 ಜನವರಿ 2026
×
ADVERTISEMENT

ಬೆಂಗಳೂರು ಗ್ರಾಮಾಂತರ (ಜಿಲ್ಲೆ)

ADVERTISEMENT

ದೊಡ್ಡಬಳ್ಳಾಪುರ| ಶುದ್ಧೀಕರಣ ಘಟಕ ಸ್ಥಾಪನೆಗೆ ಆಗ್ರಹ: ಉಪವಾಸ ಸತ್ಯಾಗ್ರಹ ಆರಂಭ

ಒಳಚರಂಡಿ ಕೊಳಚೆ ನೀರಿನ ತೀವ್ರ ಸಮಸ್ಯೆ ಪರಿಹಾರಕ್ಕಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಎದುರು ಅರ್ಕಾವತಿ ನದಿ ಪಾತ್ರದ ವೇದಿಕೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.
Last Updated 23 ಜನವರಿ 2026, 5:38 IST
ದೊಡ್ಡಬಳ್ಳಾಪುರ| ಶುದ್ಧೀಕರಣ ಘಟಕ ಸ್ಥಾಪನೆಗೆ ಆಗ್ರಹ: ಉಪವಾಸ ಸತ್ಯಾಗ್ರಹ ಆರಂಭ

ದೇವನಹಳ್ಳಿ| ಸಾಂಪ್ರದಾಯಿಕ ಆಹಾರ ಪದ್ಧತಿಗೆ ಮರಳಿ: ಸಚಿವ ಕೆ.ಎಚ್. ಮುನಿಯಪ್ಪ

ಸಾಂಪ್ರದಾಯಿಕ ಆಹಾರದ ಮಹತ್ವವನ್ನು ಉಲ್ಲೇಖಿಸಿದ ಸಚಿವ ಕೆ.ಎಚ್. ಮುನಿಯಪ್ಪ ದೇವನಹಳ್ಳಿಯಲ್ಲಿ ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿ, ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವ ಅಗತ್ಯತೆಯನ್ನು ಒತ್ತಿಹೇಳಿದರು.
Last Updated 23 ಜನವರಿ 2026, 5:38 IST
ದೇವನಹಳ್ಳಿ| ಸಾಂಪ್ರದಾಯಿಕ ಆಹಾರ ಪದ್ಧತಿಗೆ ಮರಳಿ: ಸಚಿವ ಕೆ.ಎಚ್. ಮುನಿಯಪ್ಪ

ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತ: ಶಾಸಕ ಶರತ್‌ ಬಚ್ಚೇಗೌಡ

ಕೊರಳುರು–ಮಲ್ಲಸಂದ್ರ ರೈಲ್ವೆ ಮೇಲ್ಸೇತುವ ನಿರ್ಮಾಣ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣ; ಆರೋಪ
Last Updated 23 ಜನವರಿ 2026, 5:37 IST
ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತ: ಶಾಸಕ ಶರತ್‌ ಬಚ್ಚೇಗೌಡ

ದೇವನಹಳ್ಳಿ| ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರಿಯಾ ಮೂಲದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಗುತ್ತಿಗೆ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Last Updated 23 ಜನವರಿ 2026, 5:37 IST
ದೇವನಹಳ್ಳಿ| ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

ವಿಜಯಪುರ ಪುರಸಭೆ ಆವರಣದಲ್ಲಿ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ 

Municipal Violence: ವಿಜಯಪುರ ಪುರಸಭೆ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತ ಸಾದತ್ ಪಾಷಾ ಮೇಲೆ ಪುರಸಭೆ ಸದಸ್ಯ ಹನೀಫುಲ್ಲಾ ಅವರ ತಮ್ಮ ಹಮೀದ್ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Last Updated 23 ಜನವರಿ 2026, 5:37 IST
ವಿಜಯಪುರ ಪುರಸಭೆ ಆವರಣದಲ್ಲಿ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ 

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹39 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Drug Smuggling: ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನ ಸೂಟ್‌ಕೇಸ್‌ನಲ್ಲಿ 7.72 ಕೆ.ಜಿ ಕೊಕೇನ್ ಪತ್ತೆಯಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ₹38.60 ಕೋಟಿ ಎಂದು ಅಂದಾಜಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
Last Updated 22 ಜನವರಿ 2026, 23:30 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹39 ಕೋಟಿ ಮೌಲ್ಯದ ಕೊಕೇನ್ ಜಪ್ತಿ

ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

Bengaluru Airport Incident: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ ನಿಲ್ದಾಣದ ಗ್ರೌಂಡ್ ಸ್ಟಾಫ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 22 ಜನವರಿ 2026, 23:30 IST
ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ
ADVERTISEMENT

ಶರಣ ಅಂಬಿಗರ ಚೌಡಯ್ಯ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ: ತಹಶೀಲ್ದಾರ್ ಅನಿಲ್

Social Justice: ದೇವನಹಳ್ಳಿ: ಮೂಢನಂಬಿಕೆ, ಜಾತಿಭೇದ, ಕಂದಾಚಾರ ಮತ್ತು ಅಸಮಾನತೆ ವಿರುದ್ಧ ವಚನ ಮೂಲಕ ಧೈರ್ಯವಾಗಿ ಪ್ರಶ್ನೆ ಎತ್ತಿ ಸಮಾಜದಲ್ಲಿ ಚೇತನ ಮೂಡಿಸಿದ 12ನೇ ಶತಮಾನದ ಶರಣ ಅಂಬಿಗರ ಚೌಡಯ್ಯ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿದೆ ಎಂದು ತಹಶೀಲ್ದಾರ್ ಎಂ ಅನಿಲ್ ಹೇಳಿದರು
Last Updated 22 ಜನವರಿ 2026, 4:39 IST
ಶರಣ ಅಂಬಿಗರ ಚೌಡಯ್ಯ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ: ತಹಶೀಲ್ದಾರ್ ಅನಿಲ್

ದೇವನಹಳ್ಳಿ: ದ್ಯಾವರಹಳ್ಳಿ ಕೆರೆ ಅಭಿವೃದ್ಧಿಗೆ ಚಾಲನೆ

Dyavarahalli Lake: ತಾಲ್ಲೂಕಿನ ದ್ಯಾವರಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಕೆರೆ ಅಂಗಳದಲ್ಲೇ ಭೂಮಿ ಪೂಜೆ ನೆರವೇರಿಸಿದರು.
Last Updated 22 ಜನವರಿ 2026, 4:38 IST
ದೇವನಹಳ್ಳಿ: ದ್ಯಾವರಹಳ್ಳಿ ಕೆರೆ ಅಭಿವೃದ್ಧಿಗೆ ಚಾಲನೆ

ಚಂದಾಪುರ: ಸಮಗ್ರ ಕೀಟ ನಿರ್ವಹಣೆ ತರಬೇತಿ

Crop Protection: ಪಟ್ಟಣದಲ್ಲಿ ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ ಮತ್ತು ಸಿಂಜೆಂಟ್‌ ಕಂಪನಿಯಿಂದ ಸಂರಕ್ಷಿತ ಕೃಷಿಯಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ ಮಂಗಳವಾರ ನಡೆಯಿತು. ವಿವಿಧ ಗ್ರಾಮಗಳ ತೋಟಗಾರಿಕೆ ಬೆಳೆಗಾರರು ಭಾಗಿಯಾಗಿದ್ದರು.
Last Updated 22 ಜನವರಿ 2026, 4:36 IST
ಚಂದಾಪುರ: ಸಮಗ್ರ ಕೀಟ ನಿರ್ವಹಣೆ ತರಬೇತಿ
ADVERTISEMENT
ADVERTISEMENT
ADVERTISEMENT